Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೋಹಿತ್‌ ಶರ್ಮಾ ಫ್ಯಾನ್ಸ್‌ ಹೃದಯ ಛಿದ್ರ ಛಿದ್ರ: ಕಾರಣವೇನು ಗೊತ್ತಾ?

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ಭಾರತದ ಸ್ಟಾರ್ ಆಲ್​ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್​ ತಂಡದ ನೂತನ ನಾಯಕರಾಗಿ ನೇಮಕಗೊಂಡಿದ್ದಾರೆ.

    ಮುಂಬೈ ಇಂಡಿಯನ್ಸ್​ ಮ್ಯಾನೇಜ್​ಮೆಂಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್​ 2024 ಸೀಸನ್​ಗೆ ನಾಯಕನನ್ನಾಗಿ ನೇಮಿಸಲಾಗಿದೆ ಎಂದು ಅಧಿಕೃತವಾಗಿ ಪ್ರಕಟಿಸಿದೆ.

    ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್​ನಿಂದ ಟ್ರೇಡ್ ಮೂಲಕ ಸ್ವಾಧೀನಪಡಿಸಿಕೊಂಡ ಮುಂಬೈ ತಂಡ ತಕ್ಷಣವೇ ಅವರಿಗೆ ಪ್ರಮುಖ ಜವಾಬ್ದಾರಿಯನ್ನು ನೀಡಿದೆ. ಅಲ್ಲದೆ, ಪಾಂಡ್ಯಗೆ ಆಲ್​ ದಿ ಬೆಸ್ಟ್​ ಹೇಳಿದೆ.

    ರೋಹಿತ್‌ ಶರ್ಮಾ ಅವರ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು 2013, 2015, 2017, 2019 ಹಾಗೂ 2020ರ ಆವೃತ್ತಿಗಳಲ್ಲಿ ಮುಂಬೈ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2024ರ ಆವೃತ್ತಿಯಲ್ಲಿ ಪಾಂಡ್ಯ ನಾಯಕತ್ವದಲ್ಲಿ ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದೆ

    ರೋಹಿತ್ ಫ್ಯಾನ್ಸ್​ ಹಾರ್ಟ್​ ಛಿದ್ರ!

    ಮುಂಬೈ ತಂಡದ ನಾಯಕರಾಗಿ ರೋಹಿತ್ ಬದಲಿಗೆ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ರೋಹಿತ್ ಶರ್ಮಾ ಅಭಿಮಾನಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಮುಂಬೈಗೆ ಐದು ಬಾರಿ ಐಪಿಎಲ್​ ಟ್ರೋಫಿ ಗೆಲ್ಲಿಸಿಕೊಟ್ಟ ರೋಹಿತ್​ ಅವರನ್ನು ಕಡೆಗಣಿಸಿರುವುದು ಸರಿಯಲ್ಲ. ರೋಹಿತ್ ಐಪಿಎಲ್​ನಲ್ಲಿ ಅತ್ಯಂತ ಯಶಸ್ವಿ ನಾಯಕ. ಐಪಿಎಲ್​ನಿಂದ ಅವರು ನಿವೃತ್ತಿಯಾಗುವವರೆಗೂ ಅವರೇ ನಾಯಕರಾಗಿ ಮುಂದುವರಿಯಬೇಕು ಎಂದು ಫ್ಯಾನ್ಸ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮುಂಬೈನಲ್ಲಿ ಒಂದು ಯುಗಾಂತ್ಯ

    ಮುಂಬೈನಲ್ಲಿ ಒಂದು ಯುಗಾಂತ್ಯವಾಗಿದೆ. ರೋಹಿತ್ ಶರ್ಮಾ ತಮ್ಮ ಅಸಾಧಾರಣ ನಾಯಕತ್ವದೊಂದಿಗೆ ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ, ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. 2013ರಲ್ಲಿ ಮುಂಬೈ ನಾಯಕತ್ವ ವಹಿಸಿಕೊಂಡ ರೋಹಿತ್ ಐದು ಬಾರಿ ಮುಂಬೈ ತಂಡವನ್ನು ಚಾಂಪಿಯನ್​ ಮಾಡಿದ್ದರು. 2013, 2015, 2017, 2019, 2020ರಲ್ಲಿ ಟ್ರೋಫಿ ಎತ್ತಿಹಿಡಿದಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಗಿಲ್ ಬ್ಯಾಟಿಂಗ್ ಆರ್ಭಟಕ್ಕೆ ಕಿಂಗ್ ಕೊಹ್ಲಿಯ ದಾಖಲೆಗಳು ಉಡೀಸ್..!

    July 6, 2025

    Nat Sciver-Brunt: ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್: ಸರಣಿಯಿಂದ ಕ್ಯಾಪ್ಟನ್ ಔಟ್..!

    July 5, 2025

    ಇಂದಿನಿಂದ Neeraj Chopra Classic ಶುರು: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಭಾರೀ ಬದಲಾವಣೆ

    July 5, 2025

    ENG vs IND: ಈ ಟೀಮ್ ಇಂಡಿಯಾ ಬೌಲರ್’ಗೆ ಇದು ಕೊನೆಯ ಟೆಸ್ಟ್ ಆಗಿರಬಹುದು..? ಯಾಕೆ ಗೊತ್ತಾ..?

    July 5, 2025

    ಕ್ರಿಕೆಟ್ ದಿಗ್ಗಜರ Record ಮುರಿದ Shubman Gill..! ದ್ವಿಶತಕ ಬಾರಿಸಿದ ಮೊದಲ ಏಷ್ಯಾದ ಆಟಗಾರ

    July 4, 2025

    ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಬ್ಬರ: ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್!

    July 3, 2025

    ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ!

    July 2, 2025

    Asia Cup 2025 ವೇಳಾಪಟ್ಟಿ ಪ್ರಕಟ: ಮೊದಲ ಸುತ್ತಿನಲ್ಲೇ ಭಾರತ vs ಪಾಕ್ ಮುಖಾಮುಖಿ – ಯಾವಾಗ..?

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.