Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಶ್ರೀಲಂಕಾ ಕ್ರಿಕೆಟ್‌ನ ಹೀನಾಯ ಸ್ಥಿತಿಗೆ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಕಾರಣ: ಅರ್ಜುನ ರಣತುಂಗ

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ರೌಂಡ್‌ ರಾಬಿನ್‌ ಹಂತದಲ್ಲಿ ಸೋತು ಹೊರಬಿದ್ದ ಶ್ರೀಲಂಕಾ ತಂಡಕ್ಕೆ ದೊಡ್ಡ ಆಘಾತವೇ ಎದುರಾಯಿತು. ಮೊದಲಿಗೆ ಶ್ರೀಲಂಕಾ ಸರಕಾರ ತನ್ನ ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ವಜಾಗೊಳಿಸಿ, ಕ್ರಿಕೆಟ್‌ ನಿರ್ವಹಣೆ ಸಲುವಾಗಿ ಮಧ್ಯಂತರ ಸಮಿತಿಯ ರಚನೆ ಮಾಡಿತು. ಬಳಿಕ ಕ್ರಿಕೆಟ್‌ ಮಂಡಳಿಯಲ್ಲಿ ಸರಕಾರದ ಹಸ್ತಕ್ಷೇಪ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಶ್ರೀಲಂಕಾ ತಂಡದ ವಿರುದ್ಧ ನಿಷೇಧ ಹೇರಿತು

    ಶ್ರೀಲಂಕಾ ಕ್ರಿಕೆಟ್‌ನ ಮಧ್ಯಂತರ ಸಮಿತಿ ಮುಖ್ಯಸ್ಥ ಕೂಡ ಆಗಿರುವ ಅರ್ಜುನ ರಣತುಂಗ, ಬಿಸಿಸಿಐ ಕಾರ್ಯದರ್ಶಿ ಮತ್ತು ಕ್ರಿಕೆಟ್‌ ಶ್ರೀಲಂಕಾದ ಅಧಿಕಾರಿಗಳ ನಡುವೆ ಇದ್ದ ಒಳ ಒಪ್ಪಂದದ ಕಾರಣವೇ ದೇಶದಲ್ಲಿ ಕ್ರಿಕೆಟ್‌ ಇಷ್ಟು ಹೀನಾಯ ಸ್ಥಿತಿಗೆ ತಲುಪಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಯ ಶಾ, ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

    “ಜಯ ಶಾ ಮತ್ತು ಶ್ರೀಲಂಕಾ ಕ್ರಿಕೆಟ್‌ ಮಂಡಳಿಯಲ್ಲಿನ ಅಧಿಕಾರಗಳ ನಡುವಣ ಒಳ ನಂಟಿನಿಂದ, ಬಿಸಿಸಿಐ ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಸಂಪೂರ್ಣ ನಿಯಂತ್ರಣ ತನ್ನ ಕೈಲಿರಿಸಿಕೊಂಡಿದೆ. ತನ್ನ ಕೈಗೊಂಬೆಯಂತೆ ಕುಣಿಸುತ್ತಿದೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಎಲ್ಲ ನಿರ್ಧಾರಗಳ ಮೇಲೆ ಜಯ ಶಾ ಅವರ ಪ್ರಭಾವ ಇದೆ. ಜಯ ಶಾ ತಮ್ಮ ತಂದೆ ಭಾರತ ಸರಕಾರದ ಕೇಂದ್ರ ಗೃಹ ಮಂತ್ರಿ ಆಗಿರುವುದರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರ ಬಳಸಿ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ತಮ್ಮ ಕೈಗೊಂಬೆಯನ್ನಾಗಿಸಿಕೊಂಡಿದ್ದಾರೆ,” ಎಂದು ರಣತುಂಗ ದೊಡ್ಡ ಹೇಳಿಕೆ ನೀಡಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    IPL 2025: 33 ರನ್ ಗಳಿಂದ ಗುಜರಾತ್ ಮಣಿಸಿದ ಲಕ್ನೋ!

    May 23, 2025

    IPL 2025: RCBಗೆ ಎಂಟ್ರಿ ಕೊಟ್ಟ ಡೇಂಜರೆಸ್ ಆಟಗಾರ..! ಯಾರ ಜಾಗಕ್ಕೆ ಬಂದ ಗೊತ್ತಾ..?

    May 22, 2025

    ಭಾರತ U-19 ತಂಡದ ಇಂಗ್ಲೆಂಡ್‌ ಪ್ರವಾಸ..CSK ತಂಡದ ಆಯುಷ್‌ ಮ್ಹಾತ್ರೆ ಕ್ಯಾಪ್ಟನ್‌..ವೈಭವ್‌ ಸೂರ್ಯವಂಶಿಗೂ ಒಲಿಗೆ ಅದೃಷ್ಟ!

    May 22, 2025

    IPL 2025: ಪ್ಲೇ ಆಫ್ ಪ್ರವೇಶಿಸಿದ ನಾಲ್ಕು ತಂಡಗಳಿವು: ಅಗ್ರ ಎರಡು ಸ್ಥಾನಕ್ಕಾಗಿ ಬಿಗ್ ಫೈಟ್!

    May 22, 2025

    ಡೆಲ್ಲಿಗೆ ಆಘಾತ: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ DC, ಪ್ಲೇ ಆಫ್ ಗೆ MI ಎಂಟ್ರಿ!

    May 22, 2025

    IPL ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ!

    May 21, 2025

    IPL 2025: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ DC ಕ್ಯಾಪ್ಟನ್ ಅಲಭ್ಯ.. ಡು ಪ್ಲೆಸಿಸ್‌ಗೆ ನಾಯಕತ್ವ!

    May 21, 2025

    PAK vs BAN: ಪಾಕಿಸ್ತಾನ ಕ್ರಿಕೆಟ್ʼನಿಂದ ಬಾಬರ್, ರಿಜ್ವಾನ್, ಶಾಹೀನ್ ಔಟ್..!?

    May 21, 2025

    IPL 2025: MI vs DC ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್‌ ರದ್ದಾದ್ರೆ ಪ್ಲೇಆಫ್ ಪ್ರವೇಶ ಯಾರಿಗೆ..?

    May 21, 2025

    IPL 2025: MS ಧೋನಿ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ!

    May 21, 2025

    ಮುಂಬೈ-ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ.. ಮ್ಯಾಚ್ ರದ್ದಾದ್ರೆ ಯಾರು ಪ್ಲೇ ಆಫ್ ಗೆ?

    May 21, 2025

    IPL 2025: ಐಪಿಎಲ್ ಫೈನಲ್ ಪಂದ್ಯ ನಡೆಯೋದು ಎಲ್ಲಿ!? ಪ್ಲೇಆಫ್ ವೇಳಾಪಟ್ಟಿ ಹೀಗಿದೆ!

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.