ಶ್ರೀ ಅಲ್ಲಮಪ್ರಭು ದೇವಸ್ಥಾನದ ಸೇವಾ ಸಮಿತಿ ಸಮುದಾಯ ಭವನಕ್ಕೆ 1.ಲಕ್ಷ ರೂಪಾಯಿ ಅನುದಾನ
ಬಾಗಲಕೋಟೆ : ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿಯ ಶ್ರೀ ಅಲ್ಲಮಪ್ರಭು ದೇವಸ್ಥಾನ ಸೇವಾ ಸಮಿತಿಯ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ,) ಜಮಖಂಡಿ ವತಿಯಿಂದ 1 ಲಕ್ಷ ರೂಪಾಯಿ ಮಂಜೂರಾತಿಯಾಗಿದ್ದು, ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜಮಖಂಡಿ ತಾಲೂಕಿನ ಯೋಜನಾಧಿಕಾರಿಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಾಲ ಕೊಟ್ಟು, ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಅಲ್ಲಾ,, ಇದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ … Continue reading ಶ್ರೀ ಅಲ್ಲಮಪ್ರಭು ದೇವಸ್ಥಾನದ ಸೇವಾ ಸಮಿತಿ ಸಮುದಾಯ ಭವನಕ್ಕೆ 1.ಲಕ್ಷ ರೂಪಾಯಿ ಅನುದಾನ
Copy and paste this URL into your WordPress site to embed
Copy and paste this code into your site to embed