ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು?
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿರುವ ಘಟನೆ ಕುರಿತು ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಈ ರಾಶಿಯವರಿಗೆ ಆಸ್ತಿ ಸಂಪಾದನೆ, ಹಣಗಳಿಕೆ ಉತ್ತಮ: ಗುರುವಾರದ ರಾಶಿ ಭವಿಷ್ಯ 05 ಜೂನ್ 2025! ಮೊದಲಿಗೆ ಮೊದಲಿಗೆ RCB ಪ್ರಾಂಚೈಸಿ X ಮಾಡಿದ್ದು, ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅಲ್ಲಿ ನಡೆದ ಅನಾಹುತದ ಕುರಿತು ಮಾಧ್ಯಮ ವರದಿಗಳ ಮೂಲಕ ತಿಳಿದುಬಂದಿದೆ. ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು … Continue reading ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed