ಉಗ್ರ ರಾಣಾನನ್ನು ಭಾರತಕ್ಕೆ ಎಳೆದು ತಂದ ಎನ್ ಐಎ: ದೆಹಲಯಲ್ಲಿ ಫುಲ್ ಹೈಅಲರ್ಟ್
ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ 2008 ನವೆಂಬರ್ 26ರಂದು ಮುಂಬೈ ಸರಣಿ ಬಾಂಬ್ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ತವಾವುರ್ ಹುಸೈನ್ ರಾಣಾನನ್ನು ಕೊನೆಗೂ ಭಾರತಕ್ಕೆ ಎಳೆದು ತರಲಾಗಿದೆ. ಅಮೇರಿಕದಿಂದ ಗಡಿಪಾರಾದ ಉಗ್ರ ರಾಣಾನನ್ನು ವಿಶೇಷ ವಿಮಾನದ ಮೂಲಕ ನವದೆಹಲಿಗೆ ತರಲಾಯಿತು.ರಾಣಾನನ್ನು ಕರೆ ತಂದ ವಿಶೇಷ ವಿಮಾನ ಮಧ್ಯಾಹ್ನ 2.50ಕ್ಕೆ ದೆಹಲಿಯ ಪಾಲಂ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಯಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಎನ್ಐಎ ಅಧಿಕಾರಿಗಳು ತವಾವುರ್ ರಾಣಾನನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಹೀಗಾಗಿ ರಾಷ್ಟ್ರ ರಾಜಧಾನಿ … Continue reading ಉಗ್ರ ರಾಣಾನನ್ನು ಭಾರತಕ್ಕೆ ಎಳೆದು ತಂದ ಎನ್ ಐಎ: ದೆಹಲಯಲ್ಲಿ ಫುಲ್ ಹೈಅಲರ್ಟ್
Copy and paste this URL into your WordPress site to embed
Copy and paste this code into your site to embed