ಬಿಡದಿಯಲ್ಲಿ 2ನೇ ವಿಮಾನ ನಿಲ್ದಾಣ!? ಯಾರ ಒತ್ತಡ ಇದ್ಯೋ ಗೊತ್ತಿಲ್ಲ ಎಂದ ಗೃಹ ಸಚಿವ!
ಬೆಂಗಳೂರು:- ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರವಾಗಿ ಗೃಹ ಸಚಿವ ಜಿ. ಪರಮೇ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಕಿಭಾಯ್ ʼಟಾಕ್ಸಿಕ್ʼನಲ್ಲಿ ಗುಬ್ಬಿ ವೀರಣ್ಣನ ಮೊಮ್ಮಗಳು ಬಿ.ಜಯಶ್ರೀ? ಈ ಸಂಬಂಧ ಮಾತನಾಡಿದ ಅವರು, 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಬೆಟ್ಟಗುಡ್ಡ ಇದ್ಯಾ? ಗಾಳಿ ಹೆಚ್ಚಾಗಿದ್ಯಾ ಅನ್ನೋದನ್ನು ನೋಡುತ್ತಾರೆ ಎಂದರು. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರದಲ್ಲಿ ನಾವು ಏನು ಹೇಳಬೇಕು ಅದನ್ನ ಹೇಳಿದ್ದೇವೆ. ಈ ಹಿಂದೆ ಬಿಡದಿಯಲ್ಲಿ ಆಗಲ್ಲ … Continue reading ಬಿಡದಿಯಲ್ಲಿ 2ನೇ ವಿಮಾನ ನಿಲ್ದಾಣ!? ಯಾರ ಒತ್ತಡ ಇದ್ಯೋ ಗೊತ್ತಿಲ್ಲ ಎಂದ ಗೃಹ ಸಚಿವ!
Copy and paste this URL into your WordPress site to embed
Copy and paste this code into your site to embed