Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು: ಪೋಷಕರಿಗೆ ಕೃಷಿ ಸಚಿವರಿಂದ ಸಾಂತ್ವನ!

    By AIN AuthorMay 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಟ್ರಾಫಿಕ್ ಪೊಲೀಸರ ತಪಾಸಣೆಯ ವೇಳೆ ಮೃತಪಟ್ಟ 3 ವರ್ಷದ ಮಗುವಿನ ಸ್ವಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ  ಎನ್.ಚಲುವರಾಯಸ್ವಾಮಿ ಅವರು ಸಾಂತ್ವನ  ಹೇಳಿದರು.

    ಮಳೆ ಆರ್ಭಟ: ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು!

    ಮಗುವಿನ ಪೋಷಕರ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದ ಸಚಿವರು‌ ನಂತರ ಮಾತನಾಡಿ
    ಸಂಚಾರಿ ನಿಯಮಗಳನ್ನು ಪಾಲಿಸದೇ ಇದ್ದಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ  ದಂಡ ವಿಧಿಸಬೇಕು. ಬೇರೆ ರೀತಿ ವರ್ತಿಸಿ ತೊಂದರೆ ನೀಡುವುದು ತಪ್ಪು,   ತುರ್ತು ಸಂದರ್ಭದಲ್ಲಿ ನಿಯಮ ಪಾಲಿಸುವಂತೆ ಅಡ್ಡ ಹಾಕಿರುವಂತದ್ದು ಅಮಾನವೀಯ ವರ್ತನೆ ಆಗಿದ್ದು ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ವ್ಯವಸ್ಥೆಯ ನಿಯಮವನ್ನು ಪಾಲಿಸುವುದು ಸರ್ಕಾರಿ ನೌಕರರ ಆದ್ಯ ಕರ್ತವ್ಯವಾಗಿದೆ. ಆದರೆ ವ್ಯವಸ್ಥೆಯಿಂದ ಮತ್ತೊಬ್ಬರ ಪ್ರಾಣಹಾನಿಯಾಗುವಂತೆ, ತೊಂದರೆಯಾಗುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರಿ ನೌಕರರಿಗೆ ಕಿವಿಮಾತು ಹೇಳಿದರು.

    *ಮೂರು ಜನ ಪೊಲೀಸರು ಅಮಾನತು*
    ಈ ಒಂದು  ದುರ್ಘಟನೆಗೆ ಕಾರಣರಾಗಿರುವ ಮೂರು ಜನ ಪೊಲೀಸ್ ರನ್ನು ಅಮಾನತ್ತು ಮಾಡುವ ನಿಟ್ಟಿನಲ್ಲಿ ತನಿಖೆ ಶುರುವಾಗಿದ್ದು, ಅವರನ್ನು ಅಮಾನತುಗೊಳಿಸಲಾಗುವುದು
    ಎಂದರು.

    *ಆಂಬುಲೆನ್ಸ್ ವ್ಯವಸ್ಥೆ ಬಳಸಿಕೊಳ್ಳಿ*
    ಮದ್ದೂರಿನ ಆಸ್ಪತ್ರೆಯಿಂದ ಮಗುವನ್ನು ಆಂಬುಲೆನ್ಸ್ ನಿಂದ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಬಹುದಾಗಿತ್ತು   ಮದ್ದೂರು ಆಸ್ಪತ್ರೆಯ ದುಸ್ಥಿತಿ ಕುರಿತು ಮಾಹಿತಿಗಳು ತಿಳಿದು ಬಂದಿದ್ದು  ಮದ್ದೂರು ವೈದ್ಯಾಧಿಕಾರಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ದಿನದ 24 ಗಂಟೆಗಳ ಕಾಲ ಆಂಬುಲೆನ್ಸ್ ವ್ಯವಸ್ಥೆಯಿದೆ ಇಂತಹ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆಯನ್ನು ಸಾರ್ವಜನಿಕರು ಬಳಸಿಕೊಳ್ಳಿ ಹಾಗೂ ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಿಗೂ ಆಂಬುಲೆನ್ಸ್ ತುರ್ತು ಸಂದರ್ಭದಲ್ಲಿ ಆಗಮಿಸುವುದು ಕಡ್ಡಾಯವಾಗಿರುತ್ತದೆ ಎಂದರು.

    ಇನ್ನೂ ಕೆಲವೇ ದಿನಗಳಲ್ಲಿ  ಸಂಚಾರಿ ಪೋಲೀಸರು ನಿಯಮ ಪಾಲಿಸುವ ಬಗ್ಗೆ ಹಾಗೂ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಹಕರಿಸುವ ಬಗ್ಗೆ ಕುರಿತು  ಸಭೆ ನಡೆಸಲಾಗುವುದು ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಶಾಸಕರಾದ ಪಿ. ರವಿಕುಮಾರ್ ಅವರು ಸೇರಿತಂದ ಇನ್ನಿತರರು  ಹಾಜರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಧಾರವಾಡ: ಮಳೆ, ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಲಾಡ್!

    May 27, 2025

    ಮಳೆ ಆರ್ಭಟ: ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು!

    May 27, 2025

    ಹೆಬ್ಬಾರ್, ಸೋಮಶೇಖರ ಉಚ್ಚಾಟನೆಗೆ ಶಿವಕುಮಾರ್ ಕಾರಣ- ಶಾಸಕ ಮಹೇಶ ಟೆಂಗಿನಕಾಯಿ!

    May 27, 2025

    ಜೂ.6ರಂದು ಮಾದೇವ ಸಿನೆಮಾ ರಿಲೀಸ್: ರಾಯರ ದರ್ಶನದ ಬಳಿಕ ಆಂಜನೇಯ ಮಂದಿರದಲ್ಲಿ ವಿನೋದ್ ಪ್ರಭಾಕರ್ ಪೂಜೆ

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025

    ಚಂಚಲಗುಡ ಜೈಲಿನಿಂದ ಬೆಂಗಳೂರು ಜೈಲಿಗೆ ಗಣಿಧಣಿ ಜನಾರ್ಧನ ರೆಡ್ಡಿ ಶಿಫ್ಟ್!‌

    May 27, 2025

    ರೆಬಲ್ಸ್‌ಗೆ ಶಾಕ್‌ ಕೊಟ್ಟ BJP… S.T.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಪಕ್ಷದಿಂದ ಉಚ್ಛಾಟನೆ!

    May 27, 2025

    ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ: ಎನ್.ರವಿಕುಮಾರ್

    May 27, 2025

    ಕೋಲಾರ‌: ಡಿವೈಡರ್‌ಗೆ ಕಾರು ಡಿಕ್ಕಿ.. ವೈದ್ಯ ದುರ್ಮರಣ!

    May 27, 2025

    ರಸ್ತೆ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಕಾರು: ಇಬ್ಬರು Spot Death!

    May 27, 2025

    ಭಾರೀ ಮಳೆಗೆ ಪಲ್ಟಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ!

    May 27, 2025

    ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ!

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.