ಬಿಜೆಪಿ ಅವಧಿಯಲ್ಲಿ ಶೇ. 40 ಕಮಿಷನ್: ತನಿಖೆಗೆ SIT ರಚಿಸಲು ಸಂಪುಟ ಸಭೆ ತೀರ್ಮಾನ!
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. Prahlad Joshi: ದಲಿತರ ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಮೊಸಳೆ … Continue reading ಬಿಜೆಪಿ ಅವಧಿಯಲ್ಲಿ ಶೇ. 40 ಕಮಿಷನ್: ತನಿಖೆಗೆ SIT ರಚಿಸಲು ಸಂಪುಟ ಸಭೆ ತೀರ್ಮಾನ!
Copy and paste this URL into your WordPress site to embed
Copy and paste this code into your site to embed