Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Ravi Kumar: ನಾರಾಯಣಗುರು ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡಬೇಕು: ರವಿಕುಮಾರ್

    By AIN AuthorDecember 13, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಸಿಎಂ ಸಿದ್ದರಾಮಯ್ಯ ಕೂಡಲೇ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಅಂತ ಬಿಜೆಪಿ ಸದಸ್ಯ ರವಿಕುಮಾರ್ (Ravi Kumar) ಆಗ್ರಹಿಸಿದ್ದಾರೆ. ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ರವಿಕುಮಾರ್, ಬೆಂಗಳೂರಿನಲ್ಲಿ ಈಡಿಗ, ಬಿಲ್ಲವ ಸಮುದಾಯದ ಸಮಾವೇಶ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರು ನಾರಾಯಣಗುರು ನಿಗಮನಕ್ಕೆ 500 ಕೋಟಿ ಬಿಡುಗಡೆ ಮಾಡಿ ಅಂದರೆ ಅಧಿವೇಶನ ಇದೆ ಅಂತ ಹೇಳಿ ಘೋಷಣೆ ಮಾಡಿರಲಿಲ್ಲ.

    ಆದರೆ ಹುಬ್ಬಳ್ಳಿಯಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯ ಸಮಾವೇಶದಲ್ಲಿ 10 ಸಾವಿರ ಕೋಟಿ ಕೊಡೋದಾಗಿ ಘೋಷಣೆ ಮಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಘೋಷಣೆ ಮಾಡಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡದೇ ಹೋದರೆ ಹೇಗೆ ಅಂತ ಪ್ರಶ್ನೆ ಮಾಡಿದರು.

    Crispy Nippattu Recipe: ಈ ಚಳಿಗೆ ಬಿಸಿ ಬಿಸಿ ಗರಿ ಗರಿಯಾದ ನಿಪ್ಪಟ್ಟು ಮಾಡಬಹುದು ನೋಡಿ..!

    ಸಿದ್ದರಾಮಯ್ಯ (Siddaramaiah) ಅವರ ಈ ನಡೆ ಹಿಂದುಳಿದ ವರ್ಗಕ್ಕೆ ಮಾಡಿದ ಅಪಮಾನ, ಅನ್ಯಾಯ. ಇಂದು ಅಥವಾ ನಾಳೆ ಒಳಗೆ ಸದನದಲ್ಲಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಘೋಷಣೆ ಮಾಡಬೇಕು ಅಂತ ಸಿಎಂ ಸಿದ್ದರಾಮಯ್ಯರನ್ನ ರವಿಕುಮಾರ್ ಒತ್ತಾಯ ಮಾಡಿದರು. ರವಿಕುಮಾರ್ ಆಗ್ರಹಕ್ಕೆ ಸಿಎಂ ಸಿದ್ದರಾಮಯ್ಯರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕ ಬೋಸರಾಜು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು!

    June 30, 2025

    ಕೆಆರ್‌ಎಸ್ ಡ್ಯಾಂ ಭರ್ತಿ: ಇಂದು ಕಾವೇರಿ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!

    June 30, 2025

    ನೆಲಮಂಗಲ| ಸರಣಿ ಅಫಘಾತ: ಕೂದಲೆಳೆ ಅಂತರದಲ್ಲಿ ಪಾರಾದ ವಾಹನ ಸವಾರರು!

    June 30, 2025

    ಕಾರು-ಕ್ಯಾಂಟರ್‌ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು!

    June 30, 2025

    ನೈತಿಕ ಪೊಲೀಸ್ ಗಿರಿ: ಶ್ರೀರಾಮಸೇನೆ ಯುವಕರನ್ನ ಗಿಡಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ; ಪ್ರಮೋದ್ ಮುತಾಲಿಕ್ ಕಿಡಿ!

    June 29, 2025

    ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!

    June 29, 2025

    ಫ್ಲೆಕ್ಸ್ ಪಾಲಿಟಿಕ್ಸ್ ಕಿತ್ತಾಟ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಹಾಕಿದ್ದ ಕಟೌಟ್ ತೆರವಿಗೆ ಯತ್ನ!

    June 29, 2025

    ಬಿಜೆಪಿಯಲ್ಲೂ ಕ್ರಾಂತಿ; ರಾಜಣ್ಣ ಹೇಳಿಕೆಗೆ ಸಿ ಸಿ ಪಾಟೀಲ್ ಹೇಳಿದ್ದೇನು?

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

    June 29, 2025

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.