87ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ, ಟೀಕೆ ಟಿಪ್ಪಣಿ ಚರ್ಚೆ ಅನವಶ್ಯಕ ; ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿ ಸಹಜ, ಟೀಕೆ ಟಿಪ್ಪಣಿಗಳು ಚರ್ಚೆ ಅನವಶ್ಯಕ ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ಅಭಿನಂದಿಸಿದ್ದಾರೆ. ಜಿಲ್ಲಾಧಿಕಾರಿ, ಎಸ್.ಪಿ. ಕೇಂದ್ರ ಹಾಗೂ ಜಿಲ್ಲಾ ಸಾಹಿತ್ಯ ಪರಿಷತ್ತ್ ಗಳು ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸುವ ಕೆಲಸ ಮಾಡಿದ್ದಾರೆ. 87 ನೇ ಸಾಹಿತ್ಯ ಸಮ್ಮೇಳನ ನಡೆದಿದೆ ನಾಯಕರು ಸಹ ಅಭಿನಂದಿಸಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ; ಮಾಜಿ … Continue reading 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ, ಟೀಕೆ ಟಿಪ್ಪಣಿ ಚರ್ಚೆ ಅನವಶ್ಯಕ ; ಸಚಿವ ಎನ್.ಚಲುವರಾಯಸ್ವಾಮಿ