Close Menu
Ain Live News
    Facebook X (Twitter) Instagram YouTube
    Monday, May 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Govinda Karajola: ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಕಿತ್ತಾಟ, ಜನರ ಬಗ್ಗೆ ನಿರ್ಲಕ್ಷ್ಯ -ಗೋವಿಂದ ಕಾರಜೋಳ

    By AIN AuthorNovember 6, 2023
    Share
    Facebook Twitter LinkedIn Pinterest Email
    Demo

    ಹೂವಿನಹಡಗಲಿ;- ಸರಕಾರ ಮೂರು ಗುಂಪಾಗಿ ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಬರಗಾಲದಿಂದ ಜನತೆ ಸಂಕಷ್ಟದಲ್ಲಿದ್ದು ರಾಜ್ಯ ಸರಕಾರ ಮೂರು ಗುಂಪಾಗಿ ಸಿ.ಎಂ ಕುರ್ಚಿಗಾಗಿ ಕಿತ್ತಾಡುತ್ತಾ ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದರು.

    ರಾಜ್ಯದಲ್ಲಿ ಬರ ತೀವ್ರವಾದ ಹಿನ್ನಲೆಯಲ್ಲಿ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಪ್ರತಿ ಹೋಬಳಿ ಮಟ್ಟದಲ್ಲಿಯು ಮೇವು ಬ್ಯಾಂಕ್ ಹಾಗೂ ಗೋಶಾಲೆ ಪ್ರಾರಂಭ ಮಾಡಬೇಕು. ಇಷ್ಟೆಲ್ಲಾ ಇದ್ದಾಗ್ಯೂ ಸಹ ಸಿದ್ದರಾಮಯ್ಯನವರ ಸರಕಾರ ಜನತೆಯನ್ನು ನಿರ್ಲಕ್ಷಿಸಿದೆ.ಕೇಂದ್ರದ ಬರ ತಂಡ ಅಧ್ಯಯನಕ್ಕೆ ಬಂದಾಗ ನಿಜವಾದ ರಾಜ್ಯದ ಪರಿಸ್ಥಿತಿ ತೋರಲು ಸರ್ಕಾರ ವಿಫಲವಾಗಿದೆ.ವಿನಾಃ ಕಾರಣ ಹಣ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಡಿ.ಕೆ.ಶಿವಕುಮಾರ್ ಮುಖ್ಯ ಮಂತ್ರಿಯಾಗುತ್ತರೆ ಎಂದಾದಲ್ಲಿ ನಾನು ಶಾಸಕರ ಬೆಂಬಲ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿ ಅವರಿಬ್ಬರ ಸಂಬಂಧ ಎಣ್ಣೆ ಸೀಗೆಕಾಯಿ ಸಂಬಂಧ ಎಂದರು.

    ನಾವು ರಾಜ್ಯದಲ್ಲಿ ನಮ್ಮ ಪಕ್ಷದಿಂದ ಸುಮಾರು 17 ತಂಡದಲ್ಲಿ ಬರ ಅದ್ಯಾಯನ ಕೈಗೊಂಡು ಮಾಹಿತಿಯನ್ನು ಕೇಂದ್ರಕ್ಕೆ ಕಳಯಹಿಸುತ್ತೇವೆ. ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ಬೇಕು ಎಂದರು.

    ರಾಜ್ಯದಲ್ಲಿ ಬಿಜೆಪಿಯನ್ನು ಕೇಂದ್ರ ಸರ್ಕಾರ ನಿಲ೮ಕ್ಷ ಮಾಡಿದ್ದಂತೆ ಕಾಣುತ್ತದೆಯಲ್ಲ ಎನ್ಬುವ ಪ್ರಶ್ನೆಗೆ ಉತ್ತರಿಸಿದ ಕಾರಜೋಳ ಎಲ್ಲೋ ಒಂದು ಕಡೆ ಕೆಲವೊಮ್ಮೆ ಅಂಕಿ ಅಂಶಗಳು ತಪ್ಪಾಗುತ್ತವೆ. ಅದನ್ನು ಸರಿಪಡಿಸಿಕೊಳ್ಳಲಾಗುವುದು ಎಂದರು.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಮಂತ್ರಾಲಯದಲ್ಲಿ ರಿಯಲ್‌ ಸ್ಟಾರ್‌ ಉಪ್ಪಿ: ಗುರು ರಾಯರ ಮೊರೆಹೋದ ಉಪೇಂದ್ರ video

    May 12, 2025

    ಹೊಸಕೋಟೆ: ಅದ್ದೂರಿಯಾಗಿ ನಡೆದ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ

    May 12, 2025

    ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ

    May 12, 2025

    ವಿದೇಶಿ ಸಂಬಂಧವನ್ನು ಬೆಳೆಸಿಕೊಳ್ಳಲು ಬೇರೆ ದೇಶದ ಪ್ರಧಾನಿಗಳನ್ನು ಅಪ್ಪಿಕೊಳ್ಳುವುದಲ್ಲ: ಪ್ರಿಯಾಂಕ್ ಖರ್ಗೆ

    May 12, 2025

    ಕ್ರೈಂನಲ್ಲಿ ಯಾರು ಸಹ ಭಾಗಿಯಾಗಬಾರದು: ಎಸ್ಪಿ ಶೋಭಾರಾಣಿ ಖಡಕ್ ವಾರ್ನಿಂಗ್

    May 12, 2025

    Gadag: ಎಬಿವಿಪಿ ಕಾರ್ಯಕರ್ತರ ಮೇಲೆ ಪಿಎಸ್ಐ ಹಲ್ಲೆ ಖಂಡಿಸಿ ಪ್ರತಿಭಟನೆ

    May 12, 2025

    ಭಯೋತ್ಪಾದಕರು ವಿನಾಕಾರಣ ನಮ್ಮ ಜನರ ಮೇಲೆ ದಾಳಿ ಮಾಡಿದ್ದಕ್ಕೆ ಸಂಘರ್ಷ ಉಂಟಾಗುತ್ತಿದೆ: ಕೆ.ಎಚ್.ಮುನಿಯಪ್ಪ

    May 12, 2025

    ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕೋಪತಾಪವೇಕೆ ?

    May 12, 2025

    1971 ರ ಯುದ್ಧಕ್ಕೂ ಇವತ್ತಿನ ಸಂದರ್ಭಕ್ಕೂ ನಾನು ಹೋಲಿಕೆ ಮಾಡಿ ಮಾತನಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

    May 12, 2025

    ಇಂದಿರಾ ಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು: ಶಾಸಕ ಯತ್ನಾಳ್

    May 12, 2025

    ರೌಡಿಶೀಟರ್ʼಗಳ ಮನೆಗೆ ಮಧ್ಯರಾತ್ರಿ ಪೊಲೀಸರ ದಿಢೀರ್ ಎಂಟ್ರಿ: ಎಚ್ಚರಿಕೆ ಕೊಟ್ಟ ಖಾಕಿ ಪಡೆ

    May 12, 2025

    Hubballi:ಜೋಡೆತ್ತಿನ ಚಕ್ಕಡಿ ಓಡಿಸುವ ಸ್ಪರ್ಧೆಗೆ ಚಾಲನೆ

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.