Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಮ್ಮ ಕ್ಷೇತ್ರಕ್ಕೆ ಸತ್ಯಾಗ್ರಹ ಮಾಡಿ ಮನವಿ ಮಾಡಿದರೂ ಅನುದಾನ ಹಿಂತಿರುಗಿಸಿಲ್ಲ : ಮುನಿರತ್ನ ಬೇಸರ!

    By AIN AuthorNovember 9, 2023
    Share
    Facebook Twitter LinkedIn Pinterest Email
    Demo
    ಬೆಂಗಳೂರು: ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸುಮಾರು 126 ಕೋಟಿ ರೂ. ಅನುದಾನವನ್ನು (Grant) ನಮ್ಮ ಸರ್ಕಾರ (BJP) ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದ ಕಾಮಗಾರಿಗಳನ್ನು ರದ್ದುಪಡಿಸಿ, 126 ಕೋಟಿ ಹಣವನ್ನು ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಮಾಡಿದ್ದಾರೆ. ಸತ್ಯಾಗ್ರಹ ಮಾಡಿ ಮನವಿ ಮಾಡಿದರೂ ಸಹ ಈವರೆಗೆ ಕ್ಷೇತ್ರದ 126 ಕೋಟಿ ಅನುದಾನ ನನಗೆ ಹಿಂತಿರುಗಿಸಿಲ್ಲ ಎಂದು ಶಾಸಕ ಮುನಿರತ್ನ (Munirathna) ಬೇಸರ ವ್ಯಕ್ತಪಡಿಸಿದ್ದಾರೆ.
    ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು (BS Yediyurappa) ನನ್ನ ಬಳಿ ಅನುದಾನ ಹಿಂತಿರುಗಿಸಿದ್ದಾರ ಎಂದು ಕೇಳಿದ ಸಂದರ್ಭ ನಾನು ಇಲ್ಲ ಎಂದು ಹೇಳಿದ್ದೆ. ನಾನು ಕಾಮಗಾರಿಗಳನ್ನು (Work) ವೀಕ್ಷಣೆ ಮಾಡುತ್ತೇನೆ. ಕಾಮಗಾರಿ ವೀಕ್ಷಣೆಗೆ ದಿನಾಂಕ ನಿಗದಿ ಮಾಡುವಂತೆ ಯಡಿಯೂರಪ್ಪ ಸೂಚಿಸಿದ್ದರು. ಅದರ ಪ್ರಕಾರ ಇವತ್ತು ವೀಕ್ಷಣೆ ಮಾಡಿದ್ದಾರೆ ಎಂದರು.
    ನಮ್ಮ ಕ್ಷೇತ್ರದ ಅನುದಾನ ಹಿಂತಿರುಗಿಸುವಂತೆ ಸಂಸದ ಡಿಕೆ ಸುರೇಶ್ (DK Suresh) ಅವರಿಗೆ ಮನವಿ ಮಾಡುತ್ತೇನೆ. ಯಾವ ಕಾಮಗಾರಿಗೆ ನಾವು ಅನುದಾನ ತಂದಿದ್ದೆವೋ ಅದನ್ನು ಮತ್ತೆ ನಮಗೆ ಕೊಡಿ. ಇದು ನಿಮ್ಮ ಲೋಕಸಭಾ ವ್ಯಾಪ್ತಿಗೆ ಬರುವಂತಹ ಅನುದಾನ. ರಾಜಕೀಯದ ಬಗ್ಗೆ ನಾನು ಮಾತನಾಡಲ್ಲ. ವೈಯಕ್ತಿಕವಾಗಿ ನಾನು ಯಾವುದಕ್ಕೂ ಬರಲ್ಲ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗೆ ಕೊಡಲಿ ಪೆಟ್ಟು ಬೀಳುತ್ತಿರುವುದು ಆತಂಕದ ವಿಚಾರ: ಡಿಕೆ ಶಿವಕುಮಾರ್!

    May 30, 2025

    ಈ ಕಾಂಗ್ರೆಸ್ ನವರು ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ!

    May 30, 2025

    ಯಾವುದೇ ರಾಜ್ಯದ ಭಾಷಿಕರು ಆಗಿರಬಹುದು, ನಾವೆಲ್ಲರೂ ಮೊದಲು ಭಾರತೀಯರು: ಶೋಭಾ ಕರಂದ್ಲಾಜೆ

    May 30, 2025

    ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    May 30, 2025

    ಕನ್ನಡದ ಅನ್ನ ತಿನ್ನೋರು ಕನ್ನಡದ ಬಗ್ಗೆ ಮಾತಾಡಿದಾಗ ಖಂಡಿಸಬೇಕು: ಶಾಸಕ ರವಿ ಗಣಿಗ

    May 30, 2025

    Ayushman vay vandana ಯೋಜನೆ: ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ! ಮೊಬೈಲ್’ನಲ್ಲಿಯೇ ನೋಂದಣಿ ಹೇಗೆ?

    May 30, 2025

    ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು, ಹೂಡಿಕೆ ಮಾಡಲು ಹಿಂಜರಿಯುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

    May 30, 2025

    ರಹಿಮಾನ್ ಹತ್ಯೆ ಕೇಸ್: ನಾವು ಯಾವುದೇ ಕಾರಣಕ್ಕೂ ಕೈಕಟ್ಟಿ ಕೂರುವುದಿಲ್ಲ – ಜಿ ಪರಮೇಶ್ವರ್

    May 30, 2025

    ಡಿಸಿ, ಸಿಇಒ ಗಳ ಜೊತೆ ಸಭೆ: ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ಕ್ರಮ ಗ್ಯಾರಂಟಿ – ಸಿಎಂ ಸಿದ್ದರಾಮಯ್ಯ

    May 30, 2025

    ಮಹಿಳೆ ಕೈ ನಲ್ಲಿ ಸಿಗರೇಟ್..ವ್ಯಕ್ತಿಗೆ ಪಂಚ್ ಮೇಲೆ ಪಂಚ್: ಸಲೂನ್’ನಲ್ಲಿ ಅಟ್ಟಹಾಸ ಮೆರೆದ ಲೇಡಿ ಗ್ಯಾಂಗ್!

    May 30, 2025

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.