Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Wine Shop: ಮದ್ಯ ಕೊಡದ ಸಿಟ್ಟಿಗೆ ಮದ್ಯದಂಗಡಿಗೆ ಪೆಟ್ರೋಲ್ ಹಾಕಿ ಸುಟ್ಟ ಭೂಪ..! ಮುಂದೇನಾಯ್ತು.?

    By AIN AuthorNovember 15, 2023
    Share
    Facebook Twitter LinkedIn Pinterest Email
    Demo

    ಅಮರಾವತಿ: ವ್ಯಕ್ತಿಯೊಬ್ಬ ಮದ್ಯ (Alcohol) ಕೊಡಲಿಲ್ಲ ಎಂದು ವೈನ್ ಶಾಪ್‌ಗೇ (Wine Shop) ಬೆಂಕಿ (Fire) ಹಚ್ಚಿದ ಘಟನೆ ವಿಶಾಖಪಟ್ಟಣಂನ (Visakhapatnam) ಮಧುರ್ವಾಡ (Madurwada) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈನ್ ಶಾಪ್‌ಗೆ ಬೆಂಕಿ ಇಟ್ಟ ವ್ಯಕ್ತಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಆರೋಪಿಯನ್ನು ಮಧು ಎಂದು ಗುರುತಿಸಲಾಗಿದೆ.

    ಆತ ಮಧುವಾಡ ಬಡಾವಣೆಯ ವೈನ್ ಶಾಪ್‌ಗೆ ತಡರಾತ್ರಿ ಬಂದಿದ್ದ. ವೈನ್ ಶಾಪ್ ಮುಚ್ಚುವ ಸಮಯವಾಗಿದ್ದರಿಂದ ಶಾಪ್ ಸಿಬ್ಬಂದಿ ಮದ್ಯ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆರೋಪಿ ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ಉಂಟಾಗಿದೆ. ಬಳಿಕ ಆತನಿಗೆ ಎಚ್ಚರಿಕೆ ನೀಡಿದ ಬಳಿಕ ಆತ ಅಲ್ಲಿಂದ ತೆರಳಿದ್ದಾನೆ. ಎಚ್ಚರಿಕೆ ನೀಡಿದ್ದಕ್ಕೆ ಸಿಟ್ಟಾಗಿದ್ದ ಮಧು ಭಾನುವಾರ ಸಂಜೆ ಪೆಟ್ರೋಲ್ ಟ್ಯಾಂಕ್‌ನೊಂದಿಗೆ ವೈನ್ ಶಾಪ್‌ಗೆ ವಾಪಸ್ ಬಂದಿದ್ದಾನೆ.

    ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

    ವೈನ್ ಶಾಪ್ ಒಳಗಡೆ ಮಾತ್ರವಲ್ಲದೆ ಸಿಬ್ಬಂದಿ ಮೇಲೂ ಪೆಟ್ರೋಲ್ ಅನ್ನು ಸುರಿದು ತಕ್ಷಣ ಬೆಂಕಿ ಹಚ್ಚಿದ್ದಾನೆ. ಈ ವೇಳೆ ಸಿಬ್ಬಂದಿ ಅಂಗಡಿಯಿಂದ ಹೊರಕ್ಕೆ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಅಂಗಡಿ ಸುಟ್ಟು ಹೋಗಿದ್ದು, ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ 1.5 ಲಕ್ಷಕ್ಕೂ ಹೆಚ್ಚು ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಕೊರೊನಾದ ಹೊಸ ಭೀತಿ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ – ಭಾರತದಲ್ಲಿ ಎಷ್ಟು ಪ್ರಕರಣಗಳಿವೆ ಗೊತ್ತಾ..?

    May 20, 2025

    ಭಾರತ ವಿರೋಧಿ ಚಟುವಟಿಕೆ: ವಿದೇಶಿ ಪೌರತ್ವ ಕಳೆದುಕೊಂಡ ಯುಕೆ ಪ್ರಾಧ್ಯಾಪಕಿ..!

    May 20, 2025

    E-Shram: ಡೆಲಿವರಿ ಬಾಯ್ಸ್’ಗಳಿಗೆ ಗುಡ್ ನ್ಯೂಸ್: ಇ-ಶ್ರಮ್ ಪೋರ್ಟಲ್’ನಲ್ಲಿ ನಿಮಗೆ ಸಿಗಲಿದೆ ಹಲವು ಪ್ರಯೋಜನಗಳು.!

    May 20, 2025

    CERT-In: ಗೂಗಲ್ ಕ್ರೋಮ್, ಬ್ರೌಸರ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ..!

    May 20, 2025

    ಫಾರಿನ್ ನಲ್ಲಿ ಓದಬೇಕು ಎಂಬ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. 1 ಕೋಟಿವರೆಗೂ ಎಜುಕೇಷನ್ ಲೋನ್!

    May 20, 2025

    PM Modi: ಜೋ ಬೈಡನ್ʼಗೆ ಪ್ರಾಸ್ಟೇಟ್ ಕ್ಯಾನ್ಸರ್: ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

    May 19, 2025

    ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಕೇಸ್: “ಸುಪ್ರೀಂ”ನಿಂದ ಸಿ.ಟಿ ರವಿಗೆ ಬಿಗ್ ರಿಲೀಫ್!

    May 19, 2025

    Andhra: ಲಾಕ್ ಮಾಡಿದ ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು..!

    May 19, 2025

    Spying for Pakistan: ಪಾಕಿಸ್ತಾನ ಪರ ಬೇಹುಗಾರಿಕೆ: ಉತ್ತರ ಪ್ರದೇಶದ ಉದ್ಯಮಿ ಅರೆಸ್ಟ್

    May 19, 2025

    Gold Rate Today: ಬಂಗಾರ ಪ್ರಿಯರಿಗೆ ಬ್ಯಾಡ್ ನ್ಯೂಸ್! ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ಚಿನ್ನ-ಬೆಳ್ಳಿ ಬೆಲೆ ವಿವರ

    May 19, 2025

    Post Office Scheme: ಪೋಸ್ಟ್ ಆಫೀಸ್‌ ಬೆಸ್ಟ್‌‌ ಸ್ಕೀಮ್! ಇದರಲ್ಲಿ FD ಇಟ್ರೆ ನಿಮಗೆ ಸಿಗುತ್ತೆ 2 ಲಕ್ಷ ಬಡ್ಡಿ

    May 19, 2025

    ಆಂಧ್ರಪ್ರದೇಶದಲ್ಲಿ ದುರಂತ: ಬಾವಿಗೆ ಕಾರು ಬಿದ್ದು ಕರ್ನಾಟಕದ ಮೂವರು ಸಾವು!

    May 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.