Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    HD Revanna: ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ: ಯತೀಂದ್ರ ಪರ ಹೆಚ್.ಡಿ.ರೇವಣ್ಣ ಬ್ಯಾಟಿಂಗ್

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಹಾಸನ: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಆದರೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪರ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್​​ ಮಾಡಿದ್ದಾರೆ. ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ. ಅಧಿಕಾರ ಇದ್ದಾಗ ಕೆಲಸ ಮಾಡಬೇಕೆಂದು ಹೇಳ್ತಾರೆ, ಇದು ತಪ್ಪಾ? ಯತೀಂದ್ರ ಶಾಸಕರಾಗಿದ್ದರು, ಕೆಲಸ ಆಗಬೇಕೆಂದು ಹೇಳಿರಬಹುದು.

    ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

    ಯತೀಂದ್ರ ಮುಖ್ಯಮಂತ್ರಿ ಕ್ಷೇತ್ರದ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದೆಕ್ಕಲ್ಲಾ ನಾನು ಸಣ್ಣದಾಗಿ ಮಾತನಾಡಲು ಹೋಗಲ್ಲ. ಹೆಚ್​ಡಿಡಿ PWD ಸಚಿವರಾಗಿದ್ದಾಗ ನಾನು ಅವರ ಕ್ಷೇತ್ರ ನೋಡಿಕೊಳ್ತಿದ್ದೆ. ಹಾಗಾಗಿ ಒಂದು ಕ್ಷೇತ್ರದ ಜವಾಬ್ದಾರಿ ಇದ್ದಾಗ ಏನೋ ಮಾತಾಡಿರುತ್ತಾರೆ ಎಂದು ಹಾಸನದಲ್ಲಿ ಯತೀಂದ್ರ ಪರ JDS​ ಶಾಸಕ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಈ 5 ದಿನಗಳು ನಂದಿಬೆಟ್ಟದ ಪ್ರವೇಶ ನಿಷೇಧ.. ಪ್ರವಾಸಿಗಳು ನೋಡಲೇಬೇಕಾದ ಸುದ್ದಿ!

    June 11, 2025

    ಕಾಲ್ತುಳಿತ ದುರಂತ : ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ!

    June 10, 2025

    ಚಾಮರಾಜನಗರದಲ್ಲಿ ಭಾರೀ ಮಳೆ: ರಸ್ತೆಗಳಲ್ಲಿಯೇ ನಿಂತ ನೀರು.. ಗ್ರಾಮಸ್ಥರ ಹಿಡಿಶಾಪ!

    June 10, 2025

    ಭೀಕರ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ತಪ್ಪಿದ ದುರಂತ.. ಇಬ್ಬರು ಗಂಭೀರ!

    June 10, 2025

    ಹುಲಿ ದಾಳಿ: ಮಹಿಳೆ ಸಾವು.. ಸಂತಾಪ ಸೂಚಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ!

    June 10, 2025

    ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ: ವಿಶ್ವೇಶ್ವರ ಹೆಗಡೆ!

    June 10, 2025

    ಜನರಿಗೆ ನಾಯಿ‌ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಅರೆಸ್ಟ್!

    June 10, 2025

    Vijyapura: ರೈತನ ಕಷ್ಟಕ್ಕೆ ಸಿಗದ ಲಾಭ: 5 ಲಾರಿ ಈರುಳ್ಳಿ ನೆಲಸಮ..!

    June 10, 2025

    ಆಟವಾಡುವಾಗ ಕರೆಂಟ್ ಶಾಕ್ ಹೊಡೆದು 11 ವರ್ಷದ ಬಾಲಕಿ ಸಾವು..!

    June 10, 2025

    ಉತ್ತರ ಕರ್ನಾಟಕದಿಂದ ಬಂದು ಮಧ್ಯರಾತ್ರಿ ಶೆಡ್’ಗಳಿಗೆ ಕನ್ನ: ಲಕ್ಷ ಲಕ್ಷ ಬೆಲೆ ಬಾಳು ಜಾನುವಾರು ಖದಿಯುತ್ತಿದ್ದ ಆರೋಪಿಗಳು ಅಂದರ್

    June 10, 2025

    ರಾಜ್ಯ ಸರ್ಕಾರವನ್ನು “ಕೈ” ಹೈಕಮಾಂಡ್ ATMಯನ್ನಾಗಿ ಮಾಡ್ಕೋತಾ ಇದೆ: ಜಗದೀಶ್ ಶೆಟ್ಟರ್

    June 10, 2025

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.