Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rajeev Chandrasekhar: ಕಾಂಗ್ರೆಸ್ʼನ ರಿಮೋಟ್ ಕಂಟ್ರೋಲ್ ಸಿದ್ದರಾಮಯ್ಯನವರ ಮಗನ ಕೈಯಲ್ಲಿದೆ: ರಾಜೀವ್ ಚಂದ್ರಶೇಖರ್

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಮೊಬೈಲ್​​ನಲ್ಲಿ ನಡೆಸಿದ ಸಂಭಾಷಣೆ ವಿವಾದಕ್ಕೆ ಕಾರಣವಾಗಿದೆ. 48 ಸೆಕೆಂಡ್​​ನ ಈ ವಿಡಿಯೋ ಸಾಕಷ್ಟು ವೈರಲ್​​ ಆಗುತ್ತಿದ್ದು, ಸರ್ಕಾರವನ್ನು ಹಣಿಯಲು ವಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು,

    ಅಧಿಕಾರಿಗಳ ವರ್ಗಾವಣೆ ಕುರಿತಂತೆ ಮಾತನಾಡುತ್ತಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಸರ್ಕಾರದ ರಿಮೋಟ್‌ ಅವರ ಮಗ ಯತೀಂದ್ರ ಅವರ ಕೈಲಿದೆ’ ಎಂದು ಕೇಂದ್ರ ಸಚಿವ ಹಾಗೂ ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.

    ಪೋಷಕರೆ ಗಮನಿಸಿ: ಟೀ, ಕಾಫಿ ಮಕ್ಕಳಿಗೆ ನೀಡಿದ್ರೆ ಏನಾಗುತ್ತದೆ?

    ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಕಾಂಗ್ರೆಸ್‌ನ ಯುಪಿಎ ಸರ್ಕಾರದ ಅವಧಿಯಲ್ಲಿ ರಿಮೋಟ್ ಕಂಟ್ರೋಲ್ ಸೋನಿಯಾ ಗಾಂಧಿ ಮತ್ತವರ ಮಗ ರಾಹುಲ್ ಗಾಂಧಿಯವರ ಕೈಯಲ್ಲಿತ್ತು. ಹಾಗಾಗಿ ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ನ ರಿಮೋಟ್ ಕಂಟ್ರೋಲ್ ಸಿದ್ದರಾಮಯ್ಯನವರ ಮಗನ ಕೈಯಲ್ಲಿದೆ’ ಎಂದು ಅವರು ಕುಟುಕಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ದೇಶದ ಈ ರಾಜ್ಯದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರು!

    May 27, 2025

    ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!

    May 27, 2025

    ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    May 27, 2025

    ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ಶವವಾಗಿ ಪತ್ತೆ..! ಕಾರಣ ನಿಗೂಢ

    May 27, 2025

    ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ: ಮೋದಿ ವಾರ್ನಿಂಗ್‌!

    May 26, 2025

    ʼಪಾಪಿʼಸ್ತಾನದ ಪರ ಬೇಹುಗಾರಿಕೆ : ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾಗೆ 14 ದಿನ ನ್ಯಾಯಾಂಗ ಬಂಧನ!

    May 26, 2025

    ಸಮುದ್ರದಲ್ಲಿ ಮಗುಚಿದ ಬಿದ್ದ ಸ್ಪೀಡ್ ಬೋಟ್: ಕೂದಲೆಳೆಯ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿ ಕುಟುಂಬ.!

    May 26, 2025

    ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿದರೆ, ಅವರ ನಾಶವು ಖಚಿತ: ಪ್ರಧಾನಿ ಮೋದಿ ಎಚ್ಚರಿಕೆ

    May 26, 2025

    ದೇಶದಲ್ಲಿ 752 ಮಂದಿಗೆ ಕೋವಿಡ್ ಪಾಸಿಟಿವ್: ಈ ವೈರಸ್ ಹರಡುವುದನ್ನು ತಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

    May 26, 2025

    Tamil Nadu: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಕಾನ್ ಸ್ಟೆಬಲ್..!

    May 26, 2025

    ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆ ಮತ್ತೆ ಇಳಿಕೆ! ಬೆಳ್ಳಿ ದರವೂ ಅಗ್ಗ! ಹೀಗಿದೆ ಇಂದಿನ ರೇಟ್ ವಿವರ

    May 26, 2025

    ನೀನ್ಯಾಕೆ ಸಾಯ್ಬಾರ್ದು ಎಂದು ಗಂಡ ಕೇಳಿದ್ದೇ ತಡ ಆತ್ಮಹತ್ಯೆ ಮಾಡಿಕೊಂಡ ಹೆಂಡ್ತಿ!

    May 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.