Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BY Vijayendra: ಸರ್ವಾನುಮತದಿಂದ ಅಶೋಕ್’ರನ್ನ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ: ಬಿ.ವೈ.ವಿಜಯೇಂದ್ರ

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಆರ್​. ಅಶೋಕ್ ಅವರನ್ನು ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

    Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ!

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ನಾವು ನೀವೆಲ್ಲರೂ ಕಾಯುತ್ತಿದ್ದಂತಹ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್​. ಅಶೋಕ್ ಆಯ್ಕೆ ಮಾಡಿದ್ದಾರೆ. ಎಲ್ಲಾ ಶಾಸಕರುಗಳು ಸಹ ಒಗ್ಗಟ್ಟಾಗಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಅಧ್ಯಕ್ಷನಾಗಿ ಅಶೋಕ್​ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ, ರಾಜ್ಯದಲ್ಲಿರುವ ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ರಾಜ್ಯದ ಜನರ ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ನಮ್ಮೆಲ್ಲರ ಮುಮದಿನ ಗುರಿ ಲೋಕಸಭೆ ಚುನಾವಣೆ. 28 ಲೋಕಸಭಾ ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ. ಮತ್ತೊಮ್ಮೆ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಆಯ್ಕೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    May 28, 2025

    ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್‌.ಅಶೋಕ್‌ ಕಿಡಿ

    May 28, 2025

    ಕಮಲ್ ಹಾಸನ್ ಆ ಕೆಲಸ ಮಾಡದಿದ್ರೆ ಮುಲಾಜಿಲ್ಲದೇ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ!

    May 28, 2025

    ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !

    May 28, 2025

    ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!

    May 28, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!

    May 28, 2025

    ಕಮಲ್‌ ಹಾಸನ್‌ ಹೊಗಳುತ್ತಲೇ ಡಿಚ್ಚಿ ಕೊಟ್ಟ ನವರಸ ನಾಯಕ ಜಗ್ಗೇಶ್!‌

    May 28, 2025

    ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

    May 28, 2025

    ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

    May 28, 2025

    ಕಾಂಗ್ರೆಸ್‌ ನಿಂದ ಸೈನಿಕರಿಗೆ ʻಜೈಹಿಂದ್‌ʼ ಗೌರವ: photos

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.