Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Breaking News: ‘ಧೂಮ್’ ಸಿನಿಮಾ ನಿರ್ದೇಶಕ ಸಂಜಯ್ ಹೃದಯಾಘಾತದಿಂದ ನಿಧನ

    By AIN AuthorNovember 19, 2023
    Share
    Facebook Twitter LinkedIn Pinterest Email
    Demo

    ಸಿನಿಮಾ ರಂಗಕ್ಕೆ ಒಂದಾದ ಮೇಲೆ ಒಂದು ಶಾಕ್ ಎದುರಾಗುತ್ತಲೇ ಇದೆ. ಮಲಯಾಳಂ ನಟ ವಿನೋದ್ ಥಾಮಸ್ ನಿಧನದ ಬಳಿಕ ಇದೀಗ ಹೃದಯಾಘಾತದಿಂದ ‘ಧೂಮ್’ 2 (Dhoom 2) ಚಿತ್ರ ನಿರ್ದೇಶಕ ಸಂಜಯ್ ಘಡ್ವಿ (Sanjay Gadhvi) ನಿಧನರಾಗಿದ್ದಾರೆ. 57ನೇ ವಯಸ್ಸಿಗೆ ಸಂಜಯ್‌ ಇಹಲೋಕ ತ್ಯಜಿಸಿದ್ದಾರೆ.

    ಇಂದು (ನವೆಂಬರ್ 19) ಸಂಜಯ್ ಮನೆಯಲ್ಲೇ ಇದ್ದರು. ಬೆಳಿಗ್ಗೆ 8.45ಕ್ಕೆ ಅವರಿಗೆ ಹೃದಯಾಘಾತವಾಗಿದೆ. ಆಗ ಅವರು ಕುಸಿದು ಕೆಳಗೆ ಬಿದ್ದಿದ್ದಾರೆ. ಆ ಕೂಡಲೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಏನೂ ಪ್ರಯೋಜನವಾಗಿಲ್ಲ. ಇದೀಗ ಸಂಜಯ್ ನಿಧನ ಬಗ್ಗೆ ನಿರ್ಮಾಪಕ ಬೋನಿ ಕಪೂರ್ ಖಚಿತಪಡಿಸಿದ್ದಾರೆ. ಸಂಜಯ್ ನಿಧನಕ್ಕೆ ಬಾಲಿವುಡ್ ನಟ-ನಟಿಯರು, ಗಣ್ಯರು, ಆಪ್ತರು ಸಂತಾಪ ಸೂಚಿಸಿದ್ದಾರೆ.

    ಸಂಜಯ್ ಅವರು ಬಾಲಿವುಡ್‌ಗೆ (Bollywood) ಕಾಲಿಟ್ಟಿದ್ದು 2001ರಲ್ಲಿ. ‘ತೇರೆ ಲಿಯೇ’ ಅವರ ನಿರ್ದೇಶನದ ಮೊದಲ ಸಿನಿಮಾ. ಅವರು ಕೆಲವು ವರ್ಷ ಸೈಕಲ್ ಹೊಡೆದರು. 2004ರಲ್ಲಿ ಅವರು ನಿರ್ದೇಶನ ಮಾಡಿದ ‘ಧೂಮ್’ ಸಿನಿಮಾ ಸೂಪರ್ ಹಿಟ್ ಆಯಿತು. 2006ರಲ್ಲಿ ಧೂಮ್ ಪಾರ್ಟ್ 2ಗೆ ಆ್ಯಕ್ಷನ್ ಹೇಳಿದ್ರು ಸಂಜಯ್. ಈ ಚಿತ್ರ ಕೂಡ ಹಿಟ್ ಆಯ್ತು.

    Demo
    Share. Facebook Twitter LinkedIn Email WhatsApp

    Related Posts

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!

    May 31, 2025

    ಆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು, ಅಲ್ಲಿಯವರೆಗೂ ಬಿಡಲ್ಲ: ಶಿವರಾಜ್ ತಂಗಡಗಿ!

    May 31, 2025

    ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಅವರ ಸಿನಿಮಾ ಬ್ಯಾನ್ ಮಾಡುತ್ತೇವೆ: ಶಿವರಾಜ್ ತಂಗಡಗಿ

    May 31, 2025

    ನನಗಿಂತ ಉತ್ತಮ ನಟರು ನಾಲ್ಕು ಜನ ಸಿಕ್ಕರೆ ಸಿನಿಮಾ ಬಿಡುತ್ತೇನೆ: ಕಮಲ್ ಹಾಸನ್

    May 31, 2025

    ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!

    May 31, 2025

    ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ: ನಟ ಅಹಿಂಸಾ ಚೇತನ್

    May 30, 2025

    ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ: ನಟ ಕಮಲ್ ಹಾಸನ್

    May 30, 2025

    Aishwarya Rai: 13 ವರ್ಷ ಮಗಳಿಗೆ ದೇಹದ ಈ ಭಾಗಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿದ್ರಂತೆ ಐಶ್ವರ್ಯಾ ರೈ

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.