Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IND V/s AUS: ವಿಶ್ವಕಪ್ ನಲ್ಲಿ ಭಾರತಕ್ಕೆ ಸೋಲು – ರಾಜಕೀಯ ಮುಖಂಡರ ಪ್ರತಿಕ್ರಿಯೆ ಹೀಗಿತ್ತು!

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಭಾನುವಾರ ಏಕದಿನ ವಿಶ್ವಕಪ್ ಕ್ರಿಕೆಟ್​ ಪಂದ್ಯಾವಳಿಯ ಫೈನಲ್​ ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಸೋತು, ವಿಶ್ವಕಪ್ ಆಸ್ಟ್ರೇಲಿಯಾದ ಪಾಲಾಗಿದೆ.

    ಪಂದ್ಯ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದವರು ಭಾರತ ತಂಡದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

    ಪ್ರೀತಿಯ ಭಾರತ ತಂಡದವರೇ.. ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ಸಂಕಲ್ಪ ಗಮನ ಸೆಳೆಯಿತು. ನೀವು ಉತ್ತಮ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆ ತಂದಿದ್ದೀರಿ. ನಾವು ಇಂದು ಮತ್ತು ಎಂದೆಂದೂ ನಿಮ್ಮೊಂದಿಗೆ ಇರುತ್ತೇವೆ ಎಂದು ಮೋದಿ ಹೇಳಿದ್ದಾರೆ.

    Dear Team India,

    Your talent and determination through the World Cup was noteworthy. You've played with great spirit and brought immense pride to the nation.

    We stand with you today and always.

    — Narendra Modi (@narendramodi) November 19, 2023

    ಟೀಮ್ ಇಂಡಿಯಾ.. ನೀವು ಪಂದ್ಯಾವಳಿಯಲ್ಲಿ ಉತ್ತಮವಾಗಿ ಆಡಿದ್ದೀರಿ. ಸೋಲು-ಗೆಲುವಿನಲ್ಲೂ ನಾವು ನಿಮ್ಮನ್ನು ಒಂದೇ ರೀತಿಯಲ್ಲಿ ಪ್ರೀತಿಸುತ್ತೇವೆ ಮತ್ತು ನಾವು ಮುಂದಿನ ಸಲ ಗೆಲ್ಲುತ್ತೇವೆ ಎಂದಿರುವ ರಾಹುಲ್ ಗಾಂಧಿ, ವಿಶ್ವಕಪ್ ಗೆಲುವಿಗಾಗಿ ಆಸ್ಟ್ರೇಲಿಯಾಕ್ಕೆ ಅಭಿನಂದನೆಗಳು ಎಂದೂ ತಿಳಿಸಿದ್ದಾರೆ.
    ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು.

    Team INDIA, you played solidly well through the tournament!

    Win or lose – we love you either way and we will win the next one.

    Congratulations to Australia for a well deserved World Cup victory.

    — Rahul Gandhi (@RahulGandhi) November 19, 2023

    ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ. ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ.
    ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ.
    – ಮುಖ್ಯಮಂತ್ರಿ @siddaramaiah #WorldcupFinal #WorldCup… pic.twitter.com/0jADtM5717

    — CM of Karnataka (@CMofKarnataka) November 19, 2023

    Demo
    Share. Facebook Twitter LinkedIn Email WhatsApp

    Related Posts

    ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ಕ್ಯಾಪ್ಟನ್ ರಜತ್ ಪಾಟಿದಾರ್!

    June 3, 2025

    ಐಪಿಎಲ್ ಫೈನಲ್ ಫೈಟ್: ಅವಧಿಗೂ ಮೀರಿ ಬೆಂಗಳೂರಲ್ಲಿ ಪಬ್ ಓಪನ್ ಆದ್ರೆ ದಾಖಲಾಗತ್ತೆ FIR!

    June 3, 2025

    IPL 2025: ಇಂದು ಫೈನಲ್ ನಲ್ಲಿ RCB ಗೆದ್ದರೆ ಸಿಗುವ ಹಣವೆಷ್ಟು ಗೊತ್ತಾ!?

    June 3, 2025

    IPL 2025: ಇಂದು IPL ಫೈನಲ್ ಫೈಟ್: RCBಯ 18 ವರ್ಷಗಳ ಕಾಯುವಿಕೆಗೆ ಇಂದು ಸಿಗುತ್ತಾ ಮುಕ್ತಿ!?

    June 3, 2025

    ಆರ್ ಸಿಬಿ-ಪಂಜಾಬ್ ಪಂದ್ಯಕ್ಕೆ ಮಳೆ ಕಾಟ: ರದ್ದಾಗುತ್ತಾ ಫೈನಲ್ ಮ್ಯಾಚ್!

    June 2, 2025

    RCB ಫೈನಲ್ ಮ್ಯಾಚ್ ಗೆ ಕ್ಷಣಗಣನೆ: ಸ್ಟೇಡಿಯಂ ಸೇರಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ!

    June 2, 2025

    ಫೈನಲ್ ಮ್ಯಾಚ್ ಗೂ ಮುನ್ನ ಆರ್ ಸಿಬಿಗೆ ಆಘಾತ: ಬೆಂಗಳೂರು ತಂಡದಿಂದ ಸ್ಪೋಟಕ ಆಟಗಾರ ಔಟ್!

    June 2, 2025

    IPL 2025: ಯುದ್ಧ ಅರ್ಧ ಮಾತ್ರ ಮುಗಿದಿದೆ.. ಏನೇ ಸಮಸ್ಯೆ ಬಂದ್ರೂ ಅದು ನನ್ನ ಸ್ಟೈಲ್: ಪಂಜಾಬ್ ಕ್ಯಾಪ್ಟನ್

    June 2, 2025

    RCB ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    June 2, 2025

    ಫ್ರೀ.. ಫ್ರೀ.. ಫ್ರೀ.. RCB ಕಪ್ ಗೆದ್ದರೆ ಮಸಾಲಪುರಿ, ಪಾನಿಪುರಿ, ಭೇಲ್ ಪುರಿ ಉಚಿತ..!

    June 2, 2025

    Chess Champion Gukesh: ವಿಶ್ವದ ನಂ.1 ಚಾಂಪಿಯನ್ ಮಣಿಸಿದ ಭಾರತದ ಯುವ ಚೆಸ್ ಚತುರ ಗುಕೇಶ್!

    June 2, 2025

    RCB ಕಪ್ ಗೆದ್ರೆ ಹೋಳಿಗೆ ಊಟ ಹಾಕ್ತೀವಿ: ಇಂದಿರಾ ಕ್ಯಾಂಟೀನ್’ಗಳಲ್ಲೂ ಹೋಳಿಗೆ ಊಟ ಹಾಕ್ಸಿ ಸಿದ್ದು ಸಾರ್..

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.