Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಉದ್ದೇಶದಿಂದ ಕಾಂಗ್ರೆಸ್ʼಗೆ ಮತ ನೀಡಿದ್ದಾರೆ: ಮುಖ್ಯಮಂತ್ರಿ ಚಂದ್ರು

    By AIN AuthorNovember 21, 2023
    aap
    Share
    Facebook Twitter LinkedIn Pinterest Email
    Demo

    ಕೋಲಾರ: ಮುಖ್ಯಮಂತ್ರಿಗಳು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ರಾಜ್ಯದ ಅಭಿವೃದ್ಧಿ ಗಾಗಿ ರಾಜಕಾರಣ ನಡೆಯುತ್ತಿಲ್ಲ. ಈ ಹಿಂದೆ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಹೋರಾಟ ಮಾಡಲಾಗಿತ್ತು. ಪ್ರಸ್ತುತ ಮೂರು ಪಕ್ಷಗಳು ರಾಜಕೀಯ ಬಿಟ್ಟು ತೊಲಗಿ ಎಂದು ಕ್ರಾಂತಿ ಮಾಡ ಬೇಕಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಆಮ್‌ ಆದ್ಮಿ ಪಕ್ಷದ ವತಿಯಿಂದ ಹಮ್ಮಿ ಕೊಂಡಿರುವ ಅರಳಿಕಟ್ಟೆ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

    ರಾಜ್ಯದಲ್ಲಿ ಈವರೆಗೂ ಆಡಳಿತ ನಡೆಸಿದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಅಭಿವೃದ್ಧಿಗೆ ಆದ್ಯತೆ ನೀಡದೆ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿವೆ. ಜೆಡಿಎಸ್‌ ಸಂದರ್ಭಾನುಸಾರ ವಾಗಿ ಅನುಕೂಲ ಸಿಂಧು ರಾಜಕಾರಣ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ಕಳೆದ 9 ವರ್ಷಗಳಿಂದ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ. ಧಾರ್ಮಿಕ, ಕೋಮುವಾದ, ಹಿಟ್ಲರ್‌ ಮಾದರಿ ಆಡಳಿತ, ಗುಲಾಮಗಿರಿಯ ಮಂತ್ರಿಮಂಡಲ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

    ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

    ರಾಜ್ಯದಲ್ಲಿ ಬರಗಾಲ ಬಂದಿದೆ. ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಜಿಎಸ್‌ಟಿ ಹಣ ನೀಡುತ್ತಾರೆ. ಆದರೆ ನಮಗೆ ಏಕೆ ನೀಡುತ್ತಿಲ್ಲ? ಈ ಸರಕಾರವನ್ನು ಅಭದ್ರ ಗೊಳಿಸಲು ಹಣ ನೀಡುತ್ತಿಲ್ಲ. ಎಲ್ಲ ಸೌಲಭ್ಯಗಳನ್ನು ನೀಡಲು ನಿಮ್ಮಿಂದ ಆಗುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲಿನ ಅಭಿಮಾನದಿಂದ ಮತ ನೀಡಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಉದ್ದೇಶದಿಂದ ಕಾಂಗ್ರೆಸ್‌ಗೆ ಮತ ನೀಡಿದ್ದಾರೆ.

    ಆಮ್‌ ಆದ್ಮಿ ಪಕ್ಷ ದೆಹಲಿ, ಪಂಜಾಬ್‌ ಸರಕಾರದ ಆಡಳಿತದಲ್ಲಿ ಕೈಗೊಂಡಿರುವ ಆರೋಗ್ಯ, ಶಿಕ್ಷಣ, ಮೂಲಭೂತ ಸೌಕ ರ್ಯಗಳನ್ನು ರಾಜ್ಯದಲ್ಲೂ ಅನುಷ್ಠಾನ ಗೊಳಿಸುವ ಉದ್ದೇಶದಿಂದ ಪಕ್ಷದ ವತಿ ಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದ ಜನರ ಬಳಿಗೆ ತೆರಳಿ ಮೂಲಭೂತ ಸಮಸ್ಯೆಗಳ ಬಗ್ಗೆ ಅವರೊಂದಿಗೆ ಮುಕ್ತವಾಗಿ ಚರ್ಚಿಸಿ ಸಮಸ್ಯೆ ಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಉದ್ದೇಶದಿಂದ ಪಕ್ಷದಿಂದ ಅರಳಿಕಟ್ಟೆ ಎಂಬ ಯೋಜನೆ ರೂಪಿಸಲಾಗಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಸರ್ಕಾರಕ್ಕೆ ಇತಿಮಿತಿ ಇದೆ, ಯಾರಾದ್ರು 25 ಲಕ್ಷ ಪರಿಹಾರ ಕೊಟ್ಟಿರೋ ಉದಾಹರಣೆ ಇದೆಯಾ: ವೆಂಕಟರಮಣಯ್ಯ

    June 6, 2025

    ಕಾಲ್ತುಳಿತ ಪ್ರಕರಣ: ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ

    June 6, 2025

    ಬಸ್ – ಕಾರಿನ ನಡುವೆ ಭೀಕರ ಅಪಘಾತ: ಚಾಲಕ ಸಾವು – ಇಬ್ಬರಿಗೆ ಗಾಯ

    June 6, 2025

    ಅಮೀನಗಡ “ವಿಜಯಾ ಕರದಂಟು ಈಗ ಹುಬ್ಬಳ್ಳಿಯಲ್ಲಿ

    June 6, 2025

    ಸಂಭ್ರಮಾಚರಣೆ ಘಟನೆ ವೇಳೆ ಅಹಿತಕರ ಘಟನೆಗೆ ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ ಅಕ್ಷಮ್ಯ ಅಪರಾಧ: ರಾಜು ನಾಯಕವಾಡಿ

    June 6, 2025

    ಅಪ್ರಾಪ್ತೆಗೆ ಅಶ್ಲೀಲ ಮೆಸೇಜ್ ಕಳಿಸಿರುವ ಆರೋಪ: ಮೂವರು ದಲಿತ ಯುವಕರ ಮೇಲೆ ಹಲ್ಲೆ!

    June 6, 2025

    ನಡುರಸ್ತೆಯಲ್ಲೇ ವ್ಯಕ್ತಿಯ ಭೀಕರ ಕೊಲೆ! ಹಳೆ ದ್ವೇಷಕ್ಕೆ ನಡೀತಾ ಮರ್ಡರ್!?

    June 6, 2025

    ಭೀಕರ ಅಪಘಾತ: ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ಮೂವರು ಸಾವು!

    June 6, 2025

    ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು!

    June 5, 2025

    ಹುಬ್ಬಳ್ಳಿ: ಅಮೀನಗಡ “ವಿಜಯಾ ಕರದಂಟು” ಮತ್ತು ಸ್ವೀಟ್ ಮಾರ್ಟ್ ಉದ್ಘಾಟನೆ!

    June 5, 2025

    ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ: ಪ್ರತಾಪ್ ಸಿಂಹ

    June 5, 2025

    RCB Victory Parade Stampede: ಸಿಎಂ, ಡಿಸಿಎಂ ಘಟನೆಯಿಂದ ಬೇಜಾರಾಗಿದ್ದಾರೆ – ಶಾಸಕ ಪ್ರದೀಪ್ ಈಶ್ವರ್

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.