Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Laxman Savadi: ಲೋಕಸಭೆಯಲ್ಲಿ ಗೆಲ್ಲಬೇಕಾದ್ರೆ ರಾಜಕೀಯದಲ್ಲಿ ದೃವೀಕರಣ ಮಾಡಬೇಕಾಗುತ್ತೇ: ಲಕ್ಷ್ಮಣ್ ಸವದಿ

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ: ಬಿಜೆಪಿಯ ಬಹಳಷ್ಟು ಅತೃಪ್ತ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಇಲ್ಲಿ ಬಂದ ಮೇಲೆ ಅವರ ಸ್ಥಾನಮಾನದ ಬಗ್ಗೆಯೂ ಆಲೋಚನೆ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಲಕ್ಷ್ಮಣ್‌ ಸವದಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ಮಾತನಾಡಿದ ಅವರು, ” ಅನೇಕ ಬಿಜೆಪಿ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ, ಅವರ ಕ್ಷೇತ್ರದಲ್ಲಿ ಸಹಮತ ಇರುವ ಬಗ್ಗೆ ಚರ್ಚೆ ಮಾಡುತ್ತೇವೆ.

    ಬರುವವರನ್ನ ಕರೆತಂದಾಗ ಯಾರಿಗೂ ಅನ್ಯಾಯ ಮತ್ತು ತೊಂದರೆಯಾಗದಂತೆ ನೋಡಿಕೊಳ್ಳಬೇಕು ” ಎಂದರು. ಈಗ ಎಷ್ಟು ಜನ ತಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸವದಿ, ” ನಾವು ಗೋಲಿ ಹೊಡೆಯುವಾಗ ಎರಡು ರೀತಿಯಿಂದ ಹೊಡೆಯುತ್ತೇವೆ. ಒಂದು ಚರ್ರಿಗೋಲಿ ಅಂತ ಇರುತ್ತೇ ಅದು ಛಿದ್ರವಾಗಿರುತ್ತೇ,

    Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ

    ಅದು ಎಷ್ಟು ಮಂದಿಗೆ ಬಡಿಯುತ್ತೋ ಗೊತ್ತಿಲ್ಲ. ಫೈರಿಂಗ್ನಲ್ಲಿ ಎರಡು ರೀತಿ ಇರುತ್ತೇ, ಯಾವಾಗ ಯಾವ ಸಂದರ್ಭದಲ್ಲಿ ಯಾವ ಫೈರಿಂಗ್ ಹೊಡೆಯುತ್ತೇವೆ ಗೊತ್ತಿಲ್ಲ ಎಂದರು. ಫೈರಿಂಗ್ ಮಾಡೋದೆ ಫಿಕ್ಸಾ ಎಂಬ ಪ್ರಶ್ನೆಗೆ, ” ಇದು ನಮ್ಮ ಕರ್ತವ್ಯ, ಯಾಕೆಂದ್ರೆ ಲೋಕಸಭೆಯಲ್ಲಿ ಗೆಲ್ಲಬೇಕಾದ್ರೆ ರಾಜಕೀಯದಲ್ಲಿ ಕೆಲವೊಂದು ದೃವೀಕರಣ ಮಾಡಬೇಕಾಗುತ್ತೇ, ಅದನ್ನ ನಾವು ಮಾಡುತ್ತಿದ್ದೇವೆ ” ಎಂದು ಉತ್ತರ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.