Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬರ ಘೋಷಣೆಗಷ್ಟೇ ಸೀಮಿತವಾದ ಸರ್ಕಾರದ ಕಾರ್ಯ, ಈವರೆಗೂ ಪರಿಹಾರವಿಲ್ಲ: ರೈತರ ಅಸಮಾಧಾನ!

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಈ ಹಿಂದೆಂದೂ ಕಾಣದ ಬರ ಈ ಬಾರಿ ಬಂದಿದ್ದು ಹಾವೇರಿ ಜಿಲ್ಲೆಯ ರೈತರು ಅಕ್ಷರಶಃ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ನೆರವಿಗೆ ಬರಬೇಕಿದ್ದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ತಮಗೂ ಇದಕ್ಕೂ ಸಂಬಂಧವೇ ಇಲ್ಲವೆಂಬಂತೆ ಸುಮ್ಮನಿವೆ ಎಂದು ಹಾವೇರಿ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಆರೋಪಿಸಿವೆ.

    ಈ ಕುರಿತಂತೆ ಸಭೆ ನಡೆಸಿದ ರೈತರು ರಾಜ್ಯದಲ್ಲಿರುವ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಬಿಡುಗಡೆ ಮಾಡಲಿ ಎಂದು ನೋಡುತ್ತಿದೆ. ಇವೆರಡರ ನಡುವೆ ರೈತನ ಸ್ಥಿತಿ ಬಿಗಡಾಯಿಸಿದೆ ಎಂದು ರೈತರು ಆರೋಪಿಸಿದ್ದಾರೆ.

    ರಾಜ್ಯದಲ್ಲಿ ಅತಿಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಜಿಲ್ಲೆಗಳಲ್ಲಿ ಹಾವೇರಿಯ ಸಹ ಒಂದು. ಇತ್ತ ಈ ವರ್ಷ ಪ್ರತಿಶತ 99ರಷ್ಟು ಬಿತ್ತನೆ ಮಾಡಿದ್ದ ಜಿಲ್ಲೆ ಸಹ ಹಾವೇರಿ. ಆದರೆ ಮಳೆರಾಯನ ಮುನಿಸು ರೈತನನ್ನು ಹೈರಾಣಾಗಿಸಿದೆ. ಸರ್ಕಾರ ಹಾವೇರಿ ಜಿಲ್ಲೆಯ ಎಂಟೂ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಆದರೆ ಬರಪೀಡಿತ ಘೋಷಣೆ ಮಾಡಿದ್ದು ಬಿಟ್ಟರೆ ಪರಿಹಾರ ಏನೂ ಬಂದಿಲ್ಲಾ ಎನ್ನುತ್ತಿದ್ದಾರೆ ಹಾವೇರಿ ಜಿಲ್ಲೆಯ ರೈತರು.

    ರ್ಕಾರಗಳು ಬರಪೀಡಿತ ಜಿಲ್ಲೆಯಂದು ಘೋಷಣೆ ಮಾಡಿದರೆ ರೈತರು ಬದುಕು ಹಸನಾಗುವುದಿಲ್ಲ. ಬದಲಿಗೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ದ ಇದೀಗ ಪ್ರತಿಭಟನೆಯ ಹಾದಿ ತುಳಿಯಲು ಹಾವೇರಿ ರೈತರು ಮುಂದಾಗಿದೆ. ನವೆಂಬರ್ 28 ರಂದು ಹಾವೇರಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ರೈತ ಸಂಘಟನೆಗಳು ಯೋಜನೆ ರೂಪಿಸಿವೆ. ಸಾವಿರಾರು ರೈತರು ಅಂದು ಜಿಲ್ಲಾಡಳಿತ ಕಚೇರಿಯ ಮುತ್ತಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    June 3, 2025

    Cardamom: ನಿಮ್ಮ ಮನೆಯ ಬಾಲ್ಕನಿಯಲ್ಲಿ “ಮಸಾಲೆಗಳ ರಾಣಿ” ಬೆಳೆಯಬಹುದು..! ಹೇಗೆ ಗೊತ್ತಾ..?

    June 2, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ಮಲ್ಲಯ್ಯನಪುರದಲ್ಲಿ ಕಾಡಾನೆಗಳ ಆತಂಕ: ರೈತರಿಗೆ ಭಾರೀ ನಷ್ಟ

    May 26, 2025

    ಒಂದಕ್ಕೆ 3 ಪಟ್ಟು ಲಾಭ ತೆಗೆಯಬೇಕಾ, ಹಾಗಿದ್ದರೆ ಶುಂಠಿ ಕೃಷಿ ಮಾಡಿ: ಬೆಳೆಯುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

    May 23, 2025

    ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳಗಾರರು – ಬೆಂಬಲ ಬೆಲೆಗೆ ಒತ್ತಾಯ

    May 19, 2025

    ನಾಲ್ಕು ಲಕ್ಷ ಬಂಡವಾಳ, 25 ಲಕ್ಷ ಲಾಭ.. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿಯಾದ ಪದವೀಧರ ರೈತ..!

    May 16, 2025

    ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

    May 14, 2025

    Groundnut Cultivation: ಇದು ಭತ್ತದ ಕೃಷಿಗಿಂತ ಉತ್ತಮ.. ಕಡಿಮೆ ಹೂಡಿಕೆ, ಹೆಚ್ಚು ಆದಾಯ..!

    May 14, 2025

    ಈ ಮಾವಿನ ಹಣ್ಣಿನ ಬೆಲೆ 10 ಅಲ್ಲ, 100 ಅಲ್ಲ, 10 ಸಾವಿರ ರೂಪಾಯಿ! ದುಬಾರಿ ಮ್ಯಾಂಗೋ ಇದಂತೆ

    May 13, 2025

    ಎಲೆಕೋಸಿಗೆ ತೀವ್ರ ಬೆಲೆ ಕುಸಿತ: ದನಕರು ಮೇಯಲು ಬಿಟ್ಟು ಬೆಳೆ ನಾಶಪಡಿಸಿದ ಅನ್ನದಾತ-video

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.