Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರು: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ – ಹವಮಾನ ಇಲಾಖೆ ಎಚ್ಚರಿಕೆ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರಾವಳಿ, ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯ ಅಲರ್ಟ್ ಘೋಷಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಹವಮಾನ ಇಲಾಖೆ ತಜ್ಞ ಎ.ಪ್ರಸಾದ್ ಹೇಳಿದರು.

    ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್​​ನಿಂದ ನವೆಂಬರ್​ವೆರೆಗೆ 38 ಪ್ರತಿಶತದಷ್ಟು ಮಳೆ ಕೊರತೆಯಿದೆ. ಕರಾವಳಿ ಭಾಗದಲ್ಲಿ ಶೇಕಡಾ 14 ರಷ್ಟು, ಉತ್ತರ ಒಳನಾಡಿನಲ್ಲಿ ಶೇಕಡಾ 25ರಷ್ಟು ಮಳೆ ಕೊರತೆಯಿದೆ. ಇನ್ನು ಮೈಸೂರಿನಲ್ಲಿ ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ಮಳೆಯಾದರೆ, ಬೆಂಗಳೂರಿನಲ್ಲೂ ಈ ಬಾರಿ ಅತಿ ಹೆಚ್ಚಿನ ಮಳೆಯಾಗಿದೆ. ಈ ನಗರದಲ್ಲಿ ಮೂರು ದಿನಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಜ್ಞ ಎ.ಪ್ರಸಾದ್​ ಹೇಳಿದರು.

    ರಾಜ್ಯದಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದವರಿಗೆ ಹಿಂಗಾರು ಮಳೆ ಕೈಹಿಡಿದಂತೆ ಕಾಣುತ್ತಿದೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ರೈತರು, ಹಿಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯುತ್ತಾರೆ. ಕಡಿಮೆ ಶ್ರಮ ಹಾಗೂ ಕಡಿಮೆ ನಿರ್ವಹಣೆ ಈ ಬೆಳೆಗೆ ಸಾಕಾಗಿರುತ್ತದೆ. ಈ ಬಾರಿ ಹಿಂಗಾರು ಮಳೆ ಕೂಡ ಕೈಕೊಡುವ ಲಕ್ಷಣವಿತ್ತು. ಇದೀಗ ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು 7 ಸೆಂ.ಮೀ. ಮಳೆ ಸಾಧ್ಯತೆಯಿದ್ದು, ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    Demo
    Share. Facebook Twitter LinkedIn Email WhatsApp

    Related Posts

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    ಸಿನಿಮಾ ರೂಪದಲ್ಲಿ ಬರಲಿದೆ ʼವೃಕ್ಷಮಾತೆʼ ಜೀವನಗಾಥೆ..ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ಯಾರು?

    June 9, 2025

    RCB Parade Stampede Case: ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    ಒಂದು ಕ್ಷಣವೂ ಅಧಿಕಾರದಲ್ಲಿ ಇರಲು ಈ ಸರ್ಕಾರಕ್ಕೆ ನೈತಿಕತೆ ಇಲ್ಲ: ಪರಿಷತ್ ಶಾಸಕ ಟಿ ಎ ಶರವಣ ಆಕ್ರೋಶ

    June 9, 2025

    ಇಬ್ಬರು ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ: ಓಯೋ ರೂಮಿಗೆ ಕರೆಸಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ..!

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Video: ಮಿತಿಮೀರಿದ ಹಿಂದಿವಾಲಗಳ ಕುಚೇಷ್ಟೆ: ಆರ್ಥಿಕತೆ ನಡೆಯುವುದೇ ನಮ್ಮಿಂದ – ಆಟೋ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ

    June 9, 2025

    ತುಮಕೂರನ್ನೂ ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ: ಸಚಿವ ಪರಮೇಶ್ವರ್

    June 9, 2025

    Bengaluru Stampede: ಹೆಡ್ ಕಾನ್ಸ್ಟೇಬಲ್ ಏಕಾಂಗಿ ಪ್ರತಿಭಟನೆ: ಬೆಂಬಲಕ್ಕೆ ಧಾವಿಸಿದ ಸುರೇಶ್ ಕುಮಾರ್!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.