Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    KEA ಪರೀಕ್ಷೆಯಲ್ಲಿನ ಅಕ್ರಮ ಕೇಸ್: ಪಾಟೀಲ್ ಗೆ ನ್ಯಾಯಾಂಗ ಬಂಧನದ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- KEA ಪರೀಕ್ಷೆಯಲ್ಲಿನ ಅಕ್ರಮ ಎಸಗಿದ ಆರ್.ಡಿ. ಪಾಟೀಲಗೆ ಮತ್ತೆ ನ್ಯಾಯಾಂಗ ಬಂಧನ ನೀಡಲಾಗಿದೆ. ಕಳೆದ ಅಕ್ಟೋಬರ್ 28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ. ಪಾಟೀಲ ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಲ್ಲಿನ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯವು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ತನಿಖೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಮಾಹಿತಿ ಸಂಗ್ರಹಿಸಿದ ಬಳಿಕ ಗುರುವಾರ ಆರ್.ಡಿ. ಪಾಟೀಲನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

    ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಎನ್ನಲಾಗಿದೆ.

    ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

    ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಶುಕ್ರವಾರ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಇನ್ಮುಂದೆ ದೇವಸ್ಥಾನದಲ್ಲಿ ನೀರಿನ ಬಾಟಲಿ ಸೇರಿ ಪ್ಲಾಸ್ಟಿಕ್ ನಿಷೇಧ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    June 9, 2025

    E- Khata: ಆಸ್ತಿದಾರರಿಗೆ ಮಹತ್ವದ ಮಾಹಿತಿ- ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜು.1 ರಿಂದ ಇ-ಖಾತಾ ಕಡ್ಡಾಯ: ಮಹೇಶ್ವರ್ ರಾವ್!

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಸೆಪ್ಟಂಬರ್ ವೇಳೆಗೆ ತಿರುಪತಿಯಲ್ಲಿ ಯಾತ್ರಿಗಳಿಗೆ ಗೆಸ್ಟ್ ಹೌಸ್ ರೆಡಿ..ಆ.15ರ ಬಳಿಕ ಮುಜರಾಯಿ ಇಲಾಖೆಯಲ್ಲಿ ಪ್ಲಾಸ್ಟಿಕ್ ನಿಷೇಧ: ರಾಮಲಿಂಗ ರೆಡ್ಡಿ

    June 9, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಚಿವ ಹೆಚ್.ಕೆ.ಪಾಟೀಲ್

    June 9, 2025

    ಅವಳಿಗೆ 36, ಇವನಿಗೆ 25.. OYO ರೂಂಗೆ ಕರೆದೊಯ್ದು ಹತ್ಯೆ ಮಾಡಿದ್ಯಾಕೆ..? ಇಲ್ಲಿದೆ ನೋಡಿ ಅಸಲಿ ಕಾರಣ..

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    ಸಿನಿಮಾ ರೂಪದಲ್ಲಿ ಬರಲಿದೆ ʼವೃಕ್ಷಮಾತೆʼ ಜೀವನಗಾಥೆ..ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ಯಾರು?

    June 9, 2025

    RCB Parade Stampede Case: ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    ಒಂದು ಕ್ಷಣವೂ ಅಧಿಕಾರದಲ್ಲಿ ಇರಲು ಈ ಸರ್ಕಾರಕ್ಕೆ ನೈತಿಕತೆ ಇಲ್ಲ: ಪರಿಷತ್ ಶಾಸಕ ಟಿ ಎ ಶರವಣ ಆಕ್ರೋಶ

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.