Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    CM Janatha Darshana: ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಆಲಿಸಿದ ಸಿಎಂ: ತಕ್ಷಣ ಅಧಿಕಾರಿಗಳಿಗೆ ಕಿರುಕುಳ ನೀಡದಂತೆ ಖಡಕ್ ಸೂಚನೆ!

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಡೀ ದಿನ ಜನತಾ ದರ್ಶನ ನಡೆಸಲಿದ್ದಾರೆ.

    ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ  ಮುಖ್ಯಮಂತ್ರಿಗಳಿಗೆ ದೂರು.

    ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೇ ಕಿರುಕುಳ ತಪ್ಪಿಸುವಂತೆ ಸೂಚನೆ ನೀಡಿದ ಸಿಎಂ.

    ಅಹವಾಲು ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ 20 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಎರಡು ಪ್ರತ್ಯೇಕ ಕೌಂಟರ್‌ಗಳು ಇರಲಿವೆ.

    Demo
    Share. Facebook Twitter LinkedIn Email WhatsApp

    Related Posts

    ಕುಡಿದ ಮತ್ತಿನಲ್ಲೇ ಸ್ಕೂಲ್ ಬಸ್ ಚಾಲನೆ: ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನ ಕಳಿಸೋ ಮುನ್ನ ಎಚ್ಚರ..!

    June 16, 2025

    Israel-Iran conflict.. ಅಡುಗೆ ಎಣ್ಣೆ ಬೆಲೆಯಲ್ಲಿ ದಿಢೀರ್‌ ಹೆಚ್ಚಳ: ಯಾವ ಎಣ್ಣೆ ಎಷ್ಟು ಏರಿಕೆ ಆಗಿದೆ? ಇಲ್ಲಿದೆ ವಿವರ

    June 16, 2025

    ಕೊರೋನಾಗೆ 11 ಜನರು ಬಲಿ..! ದೇಶದಲ್ಲಿ ಒಟ್ಟು ಎಷ್ಟು ಕೋವಿಡ್ ಕೇಸ್ ಪತ್ತೆ ಆಗಿವೆ ಗೊತ್ತಾ..?

    June 16, 2025

    ಮೆಡಿಕವರ್ ಆಸ್ಪತ್ರೆಯಲ್ಲಿ “ಫ್ಯಾಟಿ ಲಿವರ್” ದಿನ ಆಚರಣೆ

    June 16, 2025

    ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್: ಅರ್ಚಕ ಅರೆಸ್ಟ್!

    June 16, 2025

    ಧಾರಕಾರ ಮಳೆ: ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 16, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ವಿಧಾನಮಂಡಲದ ತುರ್ತು ಅಧಿವೇಶನ ಕರೆಯಲು ವಿಪಕ್ಷ ಆಗ್ರಹ!

    June 16, 2025

    ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ : ಅಪ್ಪಿತಪ್ಪಿಯೂ ರಸ್ತೆಗಿಳಿದ್ರೆ ಸೀಜ್ ಆಗತ್ತೆ ವಾಹನ!

    June 16, 2025

    ಮುಂಗಾರು ಅಬ್ಬರ: ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ!

    June 16, 2025

    ದೇಶದ ಪ್ರಧಾನಿ ಆಗಿದ್ದ ದೇವೇಗೌಡರು ಈಶ್ವರನ ಪುತ್ರ: ನಿಖಿಲ್ ಕುಮಾರಸ್ವಾಮಿ!

    June 15, 2025

    ಬೆಂಗಳೂರು| ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು: ಇಬ್ಬರು ಅರೆಸ್ಟ್!

    June 15, 2025

    ಮನೆಬಿಟ್ಟು ಹೋದ ಮಗನ ಬರುವಿಕೆಗೆ ಪೋಷಕರ ಕಣ್ಣೀರು: ಯುವಕ ಸಿಕ್ಕಲ್ಲಿ ಈ ನಂಬರ್ ಗೆ ಕರೆಮಾಡಿ!

    June 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.