Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bangalore Kambala: ಬೆಂಗಳೂರು ಕಂಬಳ ಗೆದ್ದವರಾರು?:  ಫೈನಲ್ ಫಲಿತಾಂಶದ ಡಿಟೇಲ್ಸ್ ಇಲ್ಲಿದೆ!

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕರಾವಳಿ ತುಳು ಕೂಟದಿಂದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ ನಮ್ಮ ಕಂಬಳಕ್ಕೆ ಸಾವಿರಾರು ಜನರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಕೂಟದ ಅಂತಿಮ ಫಲಿತಾಂಶವೂ ಕೂಡ ಹೊರಬಿದ್ದಿದೆ.

    ಕಂಬಳ ನೋಡಲು ಕರಾವಳಿ ಪೂಜಾ ಹೆಗಡೆ, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಉಪೇಂದ್ರ ಸೇರಿದಂತೆ ಹಲವರು ಕಂಬಳ ಕಣ್ಣುಂಬಿಕೊಂಡರು.

    ಕಂಬಳದ ಫೈನಲ್ ಫಲಿತಾಂಶ ಹೀಗಿದೆ

    ಬೆಂಗಳೂರು “ರಾಜ ಮಹಾರಾಜ” ಜೋಡುಕರೆ ಕಂಬಳ ಕೂಟದ ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ, ಹಗ್ಗ ಕಿರಿಯ, ನೇಗಿಲು ಕಿರಿಯ ವಿಭಾಗಗಲ್ಲಿ ಒಟ್ಟು 159 ಕೋಣಗಳ ಜೊತೆ ಸ್ಪರ್ಧಿಸಿದ್ದವು.  ಕಂಬಳದಲ್ಲಿ ಗೆದ್ದ -ಜೋಡಿಗೆ ಮೊದಲ ಬಹುಮಾನವಾಗಿ 16ಗ್ರಾಂ ಚಿನ್ನದ ಪದಕ ಹಾಗೂ ಒಂದು ಲಕ್ಷ ನಗದು, ಎರಡನೇ ಸ್ಥಾನಕ್ಕೆ 8 ಗ್ರಾಂ ಚಿನ್ನದ ಪದಕ ಹಾಗೂ 50 ಸಾವಿರ ನಗದು, ಮೂರನೇ ಸ್ಥಾನಕ್ಕೆ 4 ಗ್ರಾಂ ಚಿನ್ನ ಮತ್ತು 25 ಸಾವಿರ ಹಣವನ್ನು ವಿಭಾಗಾವಾರ ನೀಡಲಾಯಿತು.

    ಹಗ್ಗ ಹಿರಿಯ:

    ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”

    ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

    ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

    ಓಡಿಸಿದವರು: ಭಟ್ಕಳ ಶಂಕರ್ ನಾಯ್

    ಹಗ್ಗ ಕಿರಿಯ:

    ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ

    ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

    ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”

    ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

    ನೇಗಿಲು ಹಿರಿಯ:

    ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ

    ಓಡಿಸಿದವರು: ಸರಪಾಡಿ ಧನಂಜಯ ಗೌಡ

    ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

    ಓಡಿಸಿದವರು: ಪಟ್ಟೆ ಗುರು ಚರಣ್

    ನೇಗಿಲು ಕಿರಿಯ:

    ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ

    ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

     

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ!

    June 16, 2025

    ಯಲಹಂಕ ವಲಯದಲ್ಲಿ 12 ಕಟ್ಟಡಗಳ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಚರಣೆ: ಕರೀಗೌಡ!

    June 16, 2025

    ಬೆಂಗಳೂರಿಗರೇ ಗಮನಿಸಿ: ಈ ದಿನ ಬರಲ್ಲ ಕಾವೇರಿ Water!

    June 16, 2025

    ನೈಸರ್ಗಿಕ ಹಾಗೂ ಸಾವಯವ, ಕೃಷಿಗೆ ಸರ್ಕಾರದ ಪ್ರೋತ್ಸಾಹ: ಎನ್. ಚಲುವರಾಯಸ್ವಾಮಿ

    June 16, 2025

    ಇಸ್ರೇಲ್-ಇರಾನ್ ಯುದ್ಧ: ಈಗ ಚಿನ್ನ ಖರೀದಿ ಸೂಕ್ತವೇ? ಪರಿಷತ್ ಶಾಸಕ ಟಿ ಎ ಶರವಣ ಹೇಳಿದ್ದೇನು..?

    June 16, 2025

    ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ರವಿಕುಮಾರ್ ನೇತೃತ್ವದಲ್ಲಿ ವ್ಯಕ್ತಿ ವಿರುದ್ಧ ದೂರು ದಾಖಲು

    June 16, 2025

    ಹೊಸ ಜಾತಿಗಣತಿಗೆ ಸರ್ಕಾರ ನಿರ್ಧರಿಸಿದ ವಿಚಾರ: ಲಕ್ಷ್ಮಣ್ ಸವದಿ ಹೇಳಿದ್ದೇನು..?

    June 16, 2025

    ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಾಗೆ ನಾನು ಹೆಣಗಳ ಮೇಲೆ ರಾಜಕೀಯ ಮಾಡಲ್ಲ: ಡಿಕೆ ಶಿವಕುಮಾರ್

    June 16, 2025

    ಅಬಕಾರಿ ಇಲಾಖೆಯಲ್ಲಿ ಭಾರಿ ಗೋಲ್ಮಾಲ್: ಲೋಕಾಯುಕ್ತಕ್ಕೆ ವಕೀಲ ಹರಿಪ್ರಸಾದ್‌ ಕೊಟ್ಟ ದೂರಿನಲ್ಲೇನಿದೆ ?

    June 16, 2025

    Rapido ಚಾಲಕನಿಂದ ಯುವತಿ ಮೇಲೆ ಹಲ್ಲೆ..! ಒಂದೇ ಏಟಿಗೆ ಕೆಳಗೆ ಬಿದ್ದ ಯುವತಿ – video viral

    June 16, 2025

    ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ

    June 16, 2025

    ಶಾಶ್ವತ ಆದಾಯ.. ಹಸಿರು ಉದ್ಯಾನ.. ಹೀರೆಕಾಯಿ ಕೃಷಿಯಿಂದ ವರ್ಷಪೂರ್ತಿ ಲಾಭ…!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.