Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Sumalatha: ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು?

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಳವಳ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ ಎಂದು ಬೇಸರಿಸಿದ್ದಾರೆ.

    ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ

    ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ. ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದು ಸುಮಲತಾ ಆಗ್ರಹಿಸದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ!

    June 16, 2025

    ಯಲಹಂಕ ವಲಯದಲ್ಲಿ 12 ಕಟ್ಟಡಗಳ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಚರಣೆ: ಕರೀಗೌಡ!

    June 16, 2025

    ಬೆಂಗಳೂರಿಗರೇ ಗಮನಿಸಿ: ಈ ದಿನ ಬರಲ್ಲ ಕಾವೇರಿ Water!

    June 16, 2025

    ನೈಸರ್ಗಿಕ ಹಾಗೂ ಸಾವಯವ, ಕೃಷಿಗೆ ಸರ್ಕಾರದ ಪ್ರೋತ್ಸಾಹ: ಎನ್. ಚಲುವರಾಯಸ್ವಾಮಿ

    June 16, 2025

    ಇಸ್ರೇಲ್-ಇರಾನ್ ಯುದ್ಧ: ಈಗ ಚಿನ್ನ ಖರೀದಿ ಸೂಕ್ತವೇ? ಪರಿಷತ್ ಶಾಸಕ ಟಿ ಎ ಶರವಣ ಹೇಳಿದ್ದೇನು..?

    June 16, 2025

    ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ರವಿಕುಮಾರ್ ನೇತೃತ್ವದಲ್ಲಿ ವ್ಯಕ್ತಿ ವಿರುದ್ಧ ದೂರು ದಾಖಲು

    June 16, 2025

    ಹೊಸ ಜಾತಿಗಣತಿಗೆ ಸರ್ಕಾರ ನಿರ್ಧರಿಸಿದ ವಿಚಾರ: ಲಕ್ಷ್ಮಣ್ ಸವದಿ ಹೇಳಿದ್ದೇನು..?

    June 16, 2025

    ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಾಗೆ ನಾನು ಹೆಣಗಳ ಮೇಲೆ ರಾಜಕೀಯ ಮಾಡಲ್ಲ: ಡಿಕೆ ಶಿವಕುಮಾರ್

    June 16, 2025

    ಅಬಕಾರಿ ಇಲಾಖೆಯಲ್ಲಿ ಭಾರಿ ಗೋಲ್ಮಾಲ್: ಲೋಕಾಯುಕ್ತಕ್ಕೆ ವಕೀಲ ಹರಿಪ್ರಸಾದ್‌ ಕೊಟ್ಟ ದೂರಿನಲ್ಲೇನಿದೆ ?

    June 16, 2025

    Rapido ಚಾಲಕನಿಂದ ಯುವತಿ ಮೇಲೆ ಹಲ್ಲೆ..! ಒಂದೇ ಏಟಿಗೆ ಕೆಳಗೆ ಬಿದ್ದ ಯುವತಿ – video viral

    June 16, 2025

    ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ

    June 16, 2025

    ಶಾಶ್ವತ ಆದಾಯ.. ಹಸಿರು ಉದ್ಯಾನ.. ಹೀರೆಕಾಯಿ ಕೃಷಿಯಿಂದ ವರ್ಷಪೂರ್ತಿ ಲಾಭ…!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.