Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಸೇರಿದ ದೈತ್ಯ ಆಸೀಸ್‌ ಆಟಗಾರ: ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌

    By AIN AuthorNovember 28, 2023
    Share
    Facebook Twitter LinkedIn Pinterest Email
    Demo

    ಮುಂಬೈ: 16 ಆವೃತ್ತಿ ಕಳೆದರೂ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಈ ಬಾರಿ ಬಲಿಷ್ಠ ಆಟಗಾರರ ಪಡೆ ಕಟ್ಟಿ, ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಕಳೆದ ಆವೃತ್ತಿಯಲ್ಲಿದ್ದ 11 ಆಟಗಾರರಿಗೆ ಗೇಟ್‌ ಪಾಸ್‌ ನೀಡಿದ್ದು, 18 ಆಟಗಾರರನ್ನ ತಂಡದಲ್ಲಿ ಉಳಿಸಿಕೊಂಡಿದೆ.

    ಅಲ್ಲದೇ ಪರ್ಸ್‌ನಲ್ಲಿ 40.75 ಕೋಟಿ ರೂ. ಉಳಿಸಿಕೊಂಡಿದ್ದ ಆರ್‌ಸಿಬಿ, ಟ್ರೇಡ್‌ ವಿಂಡೋ (T) ನಿಯಮದಲ್ಲಿ ಮುಂಬೈ ತಂಡದಿಂದ 17.5 ಕೋಟಿ ರೂ.ಗೆ ಕ್ಯಾಮರೂನ್‌ ಗ್ರೀನ್‌ (Cameron Green) ಅವರನ್ನು ಖರೀದಿ ಮಾಡಿದೆ. ಇದರಿಂದ ಆರ್‌ಸಿಬಿ (RCB) ಪರ್ಸ್‌ ಮೊತ್ತ 23.25 ಕೋಟಿ ರೂ.ಗೆ ಇಳಿಕೆಯಾಗಿದೆ.

    ಕ್ಯಾಮರೂನ್‌ ಗ್ರೀನ್‌ ಅವರನ್ನು ಖರೀದಿಸಿರುವ ಬಗ್ಗೆ ಆರ್‌ಸಿಬಿ ಕೂಡ ತನ್ನ ಅಧಿಕೃತ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗ್ರೀನ್‌ ಕೂಡ ಇದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. 2023ರಲ್ಲಿ ಐಪಿಎಲ್‌ (IPL 2023) ಪ್ರವೇಶಿಸಿದ ಗ್ರೀನ್‌ 16 ಪಂದ್ಯಗಳಿಂದ 50.22 ಸರಾಸರಿಯಲ್ಲಿ 425 ರನ್‌ ಗಳಿಸಿದ್ದಾರೆ. ಇದರಲ್ಲಿ 1 ಶತಕ, 2 ಅರ್ಧಶತಕಗಳೂ ಸೇರಿವೆ. ಬೌಲಿಂಗ್‌ನಲ್ಲಿ 9.50 ಎಕಾನಮಿಯಲ್ಲಿ 6 ವಿಕೆಟ್‌ ಪಡೆದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    WTC Celebration: ಟ್ರೋಫಿ ಜೊತೆ ‘ಗನ್ ಸೆಲೆಬ್ರೇಷನ್’: ಬವುಮಾ ವಿಡಿಯೋ ವೈರಲ್..!

    June 16, 2025

    ಕೊಹ್ಲಿ ನನ್ನ ಜೊತೆ ಕೆಲವು ತಿಂಗಳು ಮಾತನಾಡಲಿಲ್ಲ.. ಏಕೆಂದರೆ..! ಹೀಗೆ ಹೇಳಿದ್ದು ಯಾರು ಗೊತ್ತಾ..?

    June 16, 2025

    ಗುಂಡಿಯಲ್ಲಿ ಮೊಸಳೆ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ!

    June 16, 2025

    ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?

    June 15, 2025

    ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?

    June 15, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    Cricket: ಇನ್ನುಂದೆ ಇಂತಹ ಕ್ಯಾಚ್’ಗಳಿಗೆ ಬೆಲೆ ಇಲ್ವಾ..!? ಆಟಗಾರರಿಗೆ ಬಿಗ್ ಶಾಕ್ ಕೊಟ್ಟ ICC

    June 14, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    WTC Final: ವಿಮಾನ ದುರಂತ ಸಂತ್ರಸ್ಥರಿಗೆ ಕಪ್ಪು ಪಟ್ಟಿ ಧರಿಸಿ ಕ್ರಿಕೆಟಿಗರ ಸಂತಾಪ..!

    June 13, 2025

    India vs England: ತಾಯಿಗೆ ಹೃದಯಾಘಾತ: ಭಾರತಕ್ಕೆ ಮರಳಿದ ಗೌತಮ್ ಗಂಭೀರ್!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.