Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮದ್ದೂರು: ಆರ್.ಅಶೋಕ್ ಒಬ್ಬ ಬೋಗಸ್ ಮನುಷ್ಯ – ಕದಲೂರು ಉದಯ್ ವಾಗ್ದಾಳಿ

    By AIN AuthorNovember 29, 2023
    Share
    Facebook Twitter LinkedIn Pinterest Email
    Demo

    ಮದ್ದೂರು:- ಆರ್.ಅಶೋಕ್ ಒಬ್ಬ ಬೋಗಸ್ ಮನುಷ್ಯ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ದ ಕೈ ಶಾಸಕ ಕದಲೂರು ಉದಯ್ ವಾಗ್ದಾಳಿ ಮಾಡಿದ್ದಾರೆ.

    ಮದ್ದೂರಿನಲ್ಲಿ ಮಾತನಾಡಿದ ಉದಯ್, ನಾನು ಹೊಸದಾಗಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಾನು ತಿಳಿದುಕೊಳ್ಳಬೇಕಾದದ್ದು ಬಹಳಷ್ಟು ಇದೆ. ಶಾಸಕನ ಕೆಲಸ ಏನೆಂದು ತಿಳಿದುಕೊಂಡು ಒಂದಷ್ಟು ಜನಗಳ ಸೇವೆ ಮಾಡೋಣಾ. ಆನಂತರ ಟಿಕಾಕಾರರಿಗೆ ಉತ್ತರಿಸೋಣ ಎಂದರು.

    ನಿಗಮ ಮಂಡಳಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಪೈಪೋಟಿ ವಿಚಾರವಾಗಿ ಮಾತನಾಡಿ, ನಮ್ಮಲ್ಲಿ ಯಾವುದೇ ರೀತಿಯಾದಂತಹ ಭಿನ್ನಾಭಿಪ್ರಾಯ ಇಲ್ಲ. ಡಿಕೆ ಶಿವಕುಮಾರ್ ಕೂಡ ನಮ್ಮ ನಾಯಕರೇ, ಸಿದ್ದರಾಮಯ್ಯ ಕೂಡ ನಮ್ಮ ಮುಖ್ಯಮಂತ್ರಿಗಳೇ. ಎಲ್ಲವನ್ನ ಸಮಾಧಾನವಾಗಿ ಸಮನಾಗಿ ಎಲ್ಲರಿಗೂ ಹಂಚುತ್ತಾರೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ.
    ಹಿರಿಯತನ ಸೇವೆ ಆಧರಿಸಿ ನಿಗಮ ಮಂಡಳಿ ಸ್ಥಾನ ಕೊಡ್ತಾರೆ. ನಾನು ಯಾವುದೇ ನಿಗಮ ಮಂಡಳಿಯ ಆಕಾಂಕ್ಷಿಯಲ್ಲ. ನಾನು ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದರು.

    ಸಿಎಂ ಸಿದ್ದರಾಮಯ್ಯ ಜನತಾದರ್ಶನವನ್ನ ಆರ್.ಅಶೋಕ್ ಟೀಕಿಸಿದ ವಿಚಾರವಾಗಿ ಮಾತನಾಡಿ, ಅಶೋಕ್ ಒಬ್ಬ ಬೋಗಸ್ ಮನುಷ್ಯ. ಬಿಜೆಪಿ ಎಷ್ಟು ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು ಹಾಗೆಲ್ಲ ಉನ್ನತ ಸ್ಥಾನವನ್ನು ಪಕ್ಷ ನೀಡಿದೆ. ಒಕ್ಕಲಿಗರ ಪ್ರತಿನಿಧಿಯಾಗಿ ಎಲ್ಲಾ ಬಾರಿಯೂ ಸಚಿವರಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿದ್ದಾರೆ ಆದರೆ ಅವರಿಂದ ಜನಾಂಗಕ್ಕೆ ಯಾವುದೇ ಕೊಡುಗೆ ಇಲ್ಲ ಎಂದರು.

    ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿ, ಮಂಡ್ಯ ಲೋಕಸಭಾ ಅಭ್ಯರ್ಥಿ ಸಂಬಂಧ ಸ್ಥಳೀಯ ಶಾಸಕರು, ಪಕ್ಷದ ನಾಯಕರು ಚರ್ಚಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಮಳೆಯ ಅವಾಂತರ: ಶಿರಾಡಿಘಾಟ್ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ!

    June 17, 2025

    ಬಟ್ಟೆ ಒಣಗಿಸಲು ಕಬ್ಬಿಣದ ತಂತಿ ಕಟ್ಟುವಾಗ ದುರಂತ: ಇಬ್ಬರು ರೈತರು ಸಾವು!

    June 17, 2025

    ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ನಾಪತ್ತೆ!

    June 17, 2025

    ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವು!

    June 17, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ದೆವ್ವ ಬಿಡಿಸೋದಾಗಿ ಬ್ಯಾಂಕ್ ಉದ್ಯೋಗಿ ಮಹಿಳೆಗೆ 28 ಲಕ್ಷ ವಂಚನೆ!

    June 17, 2025

    ಕೋಲಾರ: ಜಿಲ್ಲೆಯಲ್ಲಿ ನಮಗೆ ಹೈಕಮಾಂಡ್ ಯಾರು ಇಲ್ಲ – ಶಾಸಕ SN ನಾರಾಯಣಸ್ವಾಮಿ

    June 17, 2025

    ಮಂಡ್ಯ : 7 ತಿಂಗಳ ಟಗರು ಬರೋಬ್ಬರಿ 1.60 ಲಕ್ಷ ರೂ.ಗೆ ಮಾರಾಟ..!

    June 17, 2025

    ಮಳೆ ಹೆಚ್ಚಾದಂತೆಲ್ಲಾ ಶಿರಾಡಿಘಾಟ್’ನಲ್ಲಿ ಅಪಾಯ: ಭೂ ಕುಸಿತದ ಆತಂಕ

    June 17, 2025

    ಹಾಸನದಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣಗಳು: ತಕ್ಷಣದ ಕ್ರಮಕ್ಕೆ ಸಂಸದ ಶ್ರೇಯಸ್ ಪಟೇಲ್ ಕರೆ

    June 17, 2025

    ಉಚಿತ ಗ್ಯಾರಂಟಿ ಯೋಜನೆ ಎಫೆಕ್ಟ್: 540 ಕೋಟಿ ಅಧಿಕ ಬಾಕಿ ಉಳಿಸಿಕೊಂಡ ಸರ್ಕಾರ..!

    June 17, 2025

    ಅಮ್ಯೂಸ್’ಮೆಂಟ್ ಪಾರ್ಕ್ ಮಾದರಿ KRS ಅಭಿವೃದ್ಧಿ ವಿಚಾರ: ಸುಮಲತಾ ಅಂಬರೀಶ್ ಹೇಳಿದ್ದೇನು..?

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.