Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗುರುವಾರ- ರಾಶಿ ಭವಿಷ್ಯ ನವೆಂಬರ್-30,2023

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ಸೂರ್ಯೋದಯ: 06.25 AM, ಸೂರ್ಯಾಸ್ತ : 05.51 ಪಿಎಂ

    ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
    ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು,

    ತಿಥಿ: ಇವತ್ತು ತದಿಗೆ 02:24 PM ತನಕ ನಂತರ ಚೌತಿ
    ನಕ್ಷತ್ರ: ಇವತ್ತು ಆರ್ದ್ರಾ 03:01 PM ತನಕ ನಂತರ ಪುನರ್ವಸು
    ಯೋಗ: ಇವತ್ತು ಶುಭ 08:15 PM ತನಕ ನಂತರ ಶುಕ್ಲ
    ಕರಣ: ಇವತ್ತು ವಣಿಜ 02:06 AM ತನಕ ನಂತರ ವಿಷ್ಟಿ 02:24 PM ತನಕ ನಂತರ ಬವ

    ರಾಹು ಕಾಲ: 01:30 ನಿಂದ 03:00 ವರೆಗೂ
    ಯಮಗಂಡ: 06:00 ನಿಂದ 07:30 ವರೆಗೂ
    ಗುಳಿಕ ಕಾಲ: 09:00 ನಿಂದ 10:30 ವರೆಗೂ

    ಅಮೃತಕಾಲ: 04.35 AM to 06.15 AM
    ಅಭಿಜಿತ್ ಮುಹುರ್ತ: ಬೆಳಗ್ಗೆ.11:42 ನಿಂದ ಮ.12:26 ವರೆಗೂ

    ಮೇಷ :
    ನಿಮ್ಮ ವ್ಯಾಪಾರ ವಹಿವಾಟುಗಳಲ್ಲಿ ಆದಾಯ ಕಡಿಮೆ ಎಂದು ಅನಿಸಿದರೂ ಹೆದರುವ ಅಥವಾ ಬದಲಾಯಿಸುವ ಅವಶ್ಯಕತೆ ಇರುವುದಿಲ್ಲ, ಹೊಸ ಮಾರ್ಗದರ್ಶಕರನ್ನು ಭೇಟಿಯಾಗುವ ಮೂಲಕ ಉದ್ಯೋಗದ ಒಳ್ಳೆಯ ಆಕಾಂಕ್ಷೆಗಳು ಮೂಡಲಿವೆ,
    ಶಿಕ್ಷಕರ ಮಕ್ಕಳಿಗೆ ಮದುವೆ ಯೋಗ ಕೂಡಿ ಬರಲಿದೆ, ವಿಚ್ಛೇದನ ಪಡೆದ ಮರು ಮದುವೆ ಚರ್ಚೆ ಸಂಭವ,ವಿದೇಶ ಪ್ರವಾಸದ ಕನಸು ನನಸು,ಜನಪ್ರತಿನಿಧಿಗಳಿಗೆ ಸಿಹಿ ಸುದ್ದಿ,ಅಧಿಕಾರಿ ವರ್ಗದವರಿಗೆ ಸಿಹಿ ಸುದ್ದಿ,ಭೂಮಿ ವಿಚಾರಕ್ಕಾಗಿ ವಾಗ್ವಾದ, ರಾಜೀ ಮಾಡಿಕೊಳ್ಳುವುದು ಉತ್ತಮ,ಸಂಗಾತಿಯಿಂದ ಒಲವಿನ ಉಡುಗೊರೆ,ಸ್ನೇಹಿತರ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗ ಸಿಗುತ್ತದೆ.ಕೃಷಿಕರಿಗೆ ಸರ್ಕಾರದಿಂದ ಸಹಾಯ,ಕಳೆದುಹೋದ ವಸ್ತುಗಳು ಮರಳಿ ಪಡೆಯುವಿರಿ,ಬೆಲೆಬಾಳುವ ವಸ್ತು ಹುಡುಕಾಟ, ಮಕ್ಕಳ ಮದುವೆ ಮರು ಮಾತುಕತೆ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಶಿಕ್ಷಕವೃಂದದವರ ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಹೊಸ ಮನೆ ಕಟ್ಟುವ ವಿಚಾರಪ್ರಸ್ತಾಪ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಷಭ
    ಸಣ್ಣ ಕೆಲಸಕ್ಕೂ ಅಧಿಕ ಹಣ ವ್ಯಯ,ನೂತನ ಬಂಧುತ್ವದ ಬೆಸುಗೆ ದಾಂಪತ್ಯಕ್ಕೆ ಬಿಸಿ ಮುಟ್ಟಲಿದೆ,
    ಧೈರ್ಯವಾಗಿ ವ್ಯಾಪಾರ ವಹಿವಾಟ ಪ್ರಾರಂಭಿಸಿದರೆ ಮುಂದೆ ಯಶಸ್ಸು ಖಂಡಿತ,
    ರಾಜಕಾರಣಿಗಳಿಗೆ ಈ ವಾರದ ಒಳಗೆ ಒಂದು ಸಿಹಿಸುದ್ದಿ,
    ಅಧಿಕಾರಿ ವರ್ಗದವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ,
    ಯುವ ರಾಜಕಾರಣಿಗಳು
    ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ. ಕುಲಕಸುಬುದಾರರು ಹೊಸ ಉದ್ಯೋಗ ಬದಲಾಯಿಸುವ ಚಿಂತನೆ ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಸಮಸ್ಯೆ ದಿಂದ ಅರ್ಧಕ್ಕೆ ನಿಲ್ಲುವುದು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಆಸ್ತಿ ಪಾಲುದಾರಿಕೆಯಲ್ಲಿ ಹಿರಿಯರ ವಿರೋಧ. ದೇವದರ್ಶನ ಮಾಡುವ ಭಾಗ್ಯ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ ಕಾಡಲಿದೆ.ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ. ಇಂದು ಅನಾಥ ಮಕ್ಕಳಿಗೆ ಅನ್ನದಾನ ಮಾಡುವಿರಿ.
    ಜಾತಕ ಆಧಾರದ (ಜನ್ಮ ದಿನಾಂಕ ಪ್ರವಾಸದ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮಿಥುನ
    ನಿಮ್ಮ ಶಿಸ್ತು ಪಾಲನೆಯಿಂದ ಸಂಸ್ಥೆಗೆ ಲಾಭದಾಯಕ, ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆ ಮತ್ತು ದುರಸ್ತಿ ಸರಿ ಸರಿಪಡಿಸುವವರಿಗೆ ಸುದಿನ, ಕೆಟ್ಟ ಸ್ನೇಹಿತೆ ಅಥವಾ ಸ್ನೇಹಿತ ಸಹವಾಸದ ಬೆಲೆ ಅನುಭವಕ್ಕೆ ಬರುವುದು,
    ಅತಿ ಶೀಘ್ರದಲ್ಲಿಯೇ ವಿದೇಶ ಪ್ರವಾಸದ ಯೋಗ,ಉದ್ಯೋಗಿಗಳು ವ್ಯವಹರಿಸುವಾಗ ಎಚ್ಚರ ವಹಿಸಿ,ನಿಮ್ಮ ಸ್ವಂತ ಶ್ರಮ ಹಾಗೂ ಪ್ರಯತ್ನ ಯಶಸ್ಸು ತರಲಿದೆ.
    ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಅತ್ಯಂತ ಆನಂದದ ಕ್ಷಣಗಳನ್ನು ಸಂಗಾತಿ ಜೊತೆಗೆ ಅನುಭವಿಸುವಿರಿ. ಈ ದಿನ ಆಕಸ್ಮಿಕ ಧನಲಾಭ ನೀವು ಕಾಣಲಿದ್ದೀರಿ. ಸ್ನೇಹಿತರ ಮಾರ್ಗದರ್ಶನದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಹೈನುಗಾರಿಕೆ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಪತಿ-ಪತ್ನಿಯ ಮುನಿಸು ಮನಸ್ಸಿಗೆ ಬೇಸರ. ಮನೆ ವಾಸ್ತು ಪ್ರಕಾರ ಬದಲಾಯಿಸುವಿರಿ. ಪ್ರೇಮಿಗಳ ಮದುವೆ ಅತಂತ್ರ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕಟಕ
    ದಾಂಪತ್ಯ ಜೀವನದಲ್ಲಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುವಂತಹ ಕೆಲಸದ ಬದಲು ತಪ್ಪನ್ನು ಸರಿಪಡಿಸಿಕೊಳ್ಳುವ ಬಗ್ಗೆ ನಿಮ್ಮ ಆಲೋಚನೆಗಳು ಇರಲಿ,
    ಅತಿ ಶೀಘ್ರದಲ್ಲಿಯೇ ಉದ್ಯೋಗದ ಸಂದರ್ಶನ,ವಜಾ ಅಥವಾ ಅಮಾನತುಗೊಂಡಿರುವ ಉದ್ಯೋಗಿಗಳು ಮರು ಸೇರ್ಪಡೆ,
    ಸಾಲಗಾರರಿಂದ ಕಿರಿಕಿರಿ ಸಂಭವ. ದೂರದ ಪ್ರಯಾಣ ಬೇಡ. ಪರಸ್ತ್ರೀoದ ತೊಂದರೆ.
    ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ನಿವೇಶನ ಖರೀದಿ ಸಾಧ್ಯತೆ. ವಿದೇಶ ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ಸಂಬಂಧಿಕರಲ್ಲಿ ಸಂತಾನಭಾಗ್ಯ. ಮಕ್ಕಳಿಗಾಗಿ ಹೊಸ ಉದ್ಯೋಗ ಪ್ರಾರಂಭಿಸು ವಿರಿ. ಕೃಷಿಕರಿಗೆ ಸರಕಾರದಿಂದ ಧನಪ್ರಾಪ್ತಿ. ಸಾಲ ಸಿಗಲಿದೆ. ಆಕಸ್ಮಿಕವಾಗಿ ಎದೆನೋವು ಉಲ್ಬಣ. ಮನೆ ಕಟ್ಟಲು ಅಡಿಪಾಯ ಹಾಕುವಿರಿ. ಮಗಳ ಕುಟುಂಬದಲ್ಲಿ ಕಿರಿ-ಕಿರಿ.
    ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಸಿಂಹ
    ಇಂದು ಮಹತ್ತರ ಕಾರ್ಯಾಚರಣೆಗಾಗಿ ಕುಟುಂಬದಿಂದ ದೂರ ಉಳಿವಿರಿ, ವಾಹನ ಚಾಲನೆ ಮಾಡುವಾಗ ಆತುರತೆ ಬೇಡ,
    ಶೀಘ್ರದಲ್ಲಿಯೇ ಮನ ಕಟ್ಟಡ ಪ್ರಾರಂಭ,ಸರಕಾರಿ ನೌಕರದಾರರಿಗೆ ಬಡ್ತಿ ಮತ್ತು ಬಯಸಿದ ಸ್ಥಳಕ್ಕೆ ವರ್ಗಾವಣೆ ಸಂಭವ,
    ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು.
    ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
    ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕನ್ಯಾ
    ನಿಮ್ಮ ಉದಾರ ಮನೋಭಾವದಿಂದ ಪಾಲುಗಾರಿಕೆ ವ್ಯವಹಾರಗಳಲ್ಲಿ ನಷ್ಟ, ವೃತ್ತಿಗೆ ಸಂಬಂಧಿಸಿದ ಗ್ರಾಹಕರನ್ನು ಆಕರ್ಷಿಸುವಂತಹ ಕೃತಕ ವಾತಾವರಣ ನಿರ್ಮಿಸಿ,
    ಬ್ಯಾಂಕ್ ಉದ್ಯೋಗಿಗಳಿಗೆ ಒಂದು ಸಿಹಿಸುದ್ದಿ,ಶಿಕ್ಷಕ ವೃಂದದವರಿಗೆ ಸಿಹಿ ಸುದ್ದಿ,ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.ಮನೆಯಲ್ಲಿ ಹೊಂದಾಣಿಕೆ ಇಲ್ಲ. ಮನಸ್ಸಿಗೆ ನೆಮ್ಮದಿ ಇಲ್ಲ. ಬಂಧುಮಿತ್ರರಿಂದ ಸಂತೋಷವಿಲ್ಲ. ಕೈಗೊಂಡ ಕೆಲಸಗಳಲ್ಲಿ ವಿಫಲ. ಭೂ ಸಂಪತ್ತು ಖರೀದಿಗೆ ಹೆಚ್ಚಿನ ಆಸಕ್ತಿ ತೋರುವಿರಿ. ಧನಲಾಭವಿದೆ. ಸ್ತ್ರೀಯರಿಗೆ ಚಿನ್ನ, ಬೆಳ್ಳಿ ಕೊಂಡುಕೊಳ್ಳುವ ಆಸೆ ಹೆಚ್ಚಾಗಲಿದೆ. ದಿನದ ಮೊದಲ ಭಾಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಂಜೆಯ ವೇಳೆಗೆ ಲಾಭಕ್ಕಾಗಿ ಹಲವು ಅವಕಾಶಗಳಿವೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ತುಲಾ
    ತೆರಿಗೆ ಪಾವತಿಯ ವಿಚಾರದಲ್ಲಿ ಲೋಪದೋಷ ಎದುರಿಸುವಿರಿ, ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿದ ತಪ್ಪುಗಳಿಗೆ ನೇರ ಹೊಣೆಗಾರಿಕೆ ನೀವಾಗುವಿರಿ, ವಿವಾಹ ವಿಷಯಗಳು ನಿಮ್ಮ ಇಷ್ಟರ್ಜಿತ ನಡೆಯುವುದು,
    ಉದ್ಯೋಗಸ್ಥ ಅವಿವಾಹಿತರಿಗೆ ಮದುವೆ ಪ್ರಾಪ್ತಿ,
    ವಕೀಲ ವೃತ್ತಿಗಾರರಿಗೆ ಪ್ರತಿಷ್ಠೆ ಮತ್ತು ಕೀರ್ತಿ ದೊರೆಯುತ್ತದೆ,
    ಹೊಸ ವ್ಯಕ್ತಿಗಳಿಂದ ಸಹಕಾರ. ಕಲಾವಿದರಿಗೆ ಗೌರವ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ಸ್ಥಳ ಬದಲಾವಣೆ ಇದೆ. ಕೂಲಿಕಾರ್ಮಿಕರು ವಲಸೆ ಹೋಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಖರ್ಚಾಗಲಿದೆ. ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುನ್ನಡೆಯಿರಿ. ಇಲ್ಲದಿದ್ದರೆ ಸಹೋದ್ಯೋಗಿಗಳಿಂದ ಅವಮಾನ ಕಟ್ಟಿಟ್ಟ ಬುತ್ತಿ. ಇಂದು ಯಾರೊಂದಿಗೂ ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ನಿಮ್ಮ ಕೆಲಸದ ಪರಿಸ್ಥಿತಿಗಳು ಸುಧಾರಿಸುತ್ತವೆ. ವ್ಯವಹಾರದಲ್ಲಿ ಲಾಭದ ಭರವಸೆ ಇರುತ್ತದೆ.
    ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
    ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಶ್ಚಿಕ
    ಇಂದು ಪ್ರತಿ ಹೆಜ್ಜೆಯೂ ನಿಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಇರಲಿ, ಲೆಕ್ಕ ಪತ್ರಗಳ ಪರಿಶೀಲನೆ ದೋಷಕಾಣುವುದು,
    ಶಿಕ್ಷಕವೃಂದದವರಿಗೆ ಆಕಸ್ಮಿಕ ಲಾಭ ಪಡೆಯಲಿದ್ದೀರಿ,
    ಮದ್ಯಪಾನ ಉದ್ಯಮದಾರರಿಗೆ ಕಾನೂನು ಎದುರಿಸಬೇಕಾದ ದಿನ ಸಂಭವ ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ.
    ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಲಾಭ ಸಿಗಲಿದೆ. ದೇಹದ ಆರೋಗ್ಯ ಹಂತ ಹಂತವಾಗಿ ಸುಧಾರಿಸಲಿದೆ. ಮಕ್ಕಳಲ್ಲಿ ಅನಾರೋಗ್ಯ ಕಾಡಬಹುದು. ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗಲಿದೆ. ದೂರದ ಸಂಬಂಧಿಯ ಆಗಮನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಸಂವಹನದಿಂದ ಹೊಸ ಪ್ರಯೋಜನಗಳ ಕಲ್ಪನೆ ಬರಬಹುದು.
    ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.
    ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಧನಸ್ಸು
    ನಿಮ್ಮಿಂದ ಉತ್ಪಾದಿತ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬಾರಿ ಬೇಡಿಕೆ ಸಿಗಲಿದೆ, ಆಭರಣ ತಯಾರಿಕಾರಿಗೆ ಧನ ಲಾಭ,ವಾಣಿಜ್ಯ ಮಳಿಗೆಗಳ ಖರೀದಿ,
    ಗ್ರಾನೈಟ್ಸ್ ಉದ್ಯಮದಾರರಿಗೆ ಅಧಿಕ ಲಾಭ,ಬಂಧುಮಿತ್ರರ ಪ್ರೀತಿ, ವಿಶ್ವಾಸದಿಂದ ಕೈಗೊಂಡ ಕಾರ್ಯಗಳು ಯಶಸ್ವಿಯಾಗಲಿವೆ. ಅನಿರೀಕ್ಷಿತ ಖರ್ಚು ಹೆಚ್ಚಾಗುತ್ತದೆ. ಭೂ ಖರೀದಿಗೆ ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗುತ್ತದೆ. ವ್ಯಾಪಾರಸ್ಥರಿಗೆ ಅಲ್ಪ ಲಾಭ ಸಿಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಯಶಸ್ಸು ಕಾಣುವಿರಿ. ಇಂದು ಕೆಲಸಗಳು ಬಹಳ ನಿಧಾನವಾಗಬಹುದು. ಹೊರಗೆ ಹಣ ಖರ್ಚು ಮಾಡುವ ಬದಲು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮಕರ
    ಸಹೋದರರಲ್ಲಿನ ಭಿನ್ನಾಭಿಪ್ರಾಯಕ್ಕೆ ದಾಯಾದಿಗಳು ಪುನ: ಹುಳಿ ಹಿಂಡುವರು,
    ನಗರ ಪ್ರದೇಶದಲ್ಲಿ ಆಸ್ತಿ ಖರೀದಿಸುವಿರಿ,
    ಗಣಿಗಾರಿಕೆ ಉದ್ಯಮದಾರರಿಗೆ ಆರ್ಥಿಕ ಅಭಿವೃದ್ಧಿ,
    ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ.
    ಕಾರ್ಮಿಕರಿಗೆ ಸರಕಾರಿ ಕೆಲಸಗಳು, ಸೌಲಭ್ಯಗಳು ದೊರಕಲಿವೆ. ಅನಿರೀಕ್ಷಿತ ಕಾರ್ಯ ಸಾಧನೆಯಿಂದ ಮನಸ್ಸಿಗೆ ಸಮಾಧಾನ ಉಂಟಾಗಲಿದೆ. ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ ವ್ಯಕ್ತಪಡಿಸುವಿರಿ. ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರವಹಿಸಿ. ಮನಸ್ಸಿನಲ್ಲಿ ಏನಾದರೂ ಹೊಸ ಆಲೋಚನೆ ಇದ್ದರೆ, ತಕ್ಷಣ ಮುಂದುವರಿಯುವುದು ಪ್ರಯೋಜನಕಾರಿಯಾಗಿದೆ.
    ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.
    ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕುಂಭ
    ನಿಮ್ಮ ಮಾರ್ಗದರ್ಶಕರ ಸಲಹೆಗಳ ಮೇರೆಗೆ ಡಾಕ್ಟರೇಟ್ ಪದವಿ ಪಡೆದುಕೊಳ್ಳುವಿರಿ, ಯೋಜನೆಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಆಲೋಚಿಸಿದ್ದಕ್ಕಿಂತ ಹೆಚ್ಚಿನ ಲಾಭ,
    ನಿಮ್ಮ ಮನೆಯ ಪಕ್ಕದಲ್ಲಿರುವ ಆಸ್ತಿ ಖರೀದಿ,ಕೃಷಿ ಉದ್ಯಮದಾರರಿಗೆ ಹೊಸ ಭರವಸೆಯ ಬೆಳಕು ಪ್ರಾರಂಭ,
    ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಅನವಶ್ಯಕವಾಗಿ ಬಂಧುಮಿತ್ರರಿಂದ ಮನಸ್ತಾಪಗಳಿಗೆ ಒಳಗಾಗುವಿರಿ. ಕಾರ್ಯ ಒತ್ತಡದಿಂದ ಕೆಲಸ ಕಾರ್ಯಗಳು ವಿಳಂಬವಾಗಲಿವೆ. ಸಂಚಾರದಲ್ಲಿ ಜಾಗ್ರತೆ ವಹಿಸಿ. ವಾಹನ ಖರೀದಿಗೆ ಚಿಂತನೆ ಬೇಡ. ಸರಕಾರಿ ನೌಕರರಿಗೆ ಒಳ್ಳೆಯ ಧನಲಾಭವಿದೆ. ಇಂದು ಯಾವುದೇ ಅಪಾಯಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಡಿ.
    ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮೀನ
    ಸರಿ ತಪ್ಪಿನ ಅರಿವು ನಿಮಗಾಗಲಿದೆ,
    ನಿಮ್ಮ ಜಮೀನಿಗೆ ಹೊಂದಿರುವ ಕೃಷಿಭೂಮಿ ಖರೀದಿಸುವಿರಿ,
    ಪತ್ರಿಕೋದ್ಯಮಗಳಿಗೆ ಹೊಸ ಭರವಸೆಯ ಬೆಳಕು,
    ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ.
    ವಿವಿಧ ಮೂಲಗಳಿಂದ ಧನಾಗಮನವಿದೆ. ಕಾರ್ಯಸಿದ್ಧಿ ಇದೆ.ವೃತ್ತಿರಂಗದಲ್ಲಿಅಧಿಕಾರಿಗಳಿಗೆ ಮುಂಬಡ್ತಿಯ ಲಾಭವಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ. ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ಕೃಷಿ ರಂಗದಲ್ಲಿ ರೈತರಿಗೆ ಫಲ ದೊರಕುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬಹುದು. ಗೃಹಿಣಿಯರು ಇಂದು ಸ್ವಲ್ಪ ಪ್ರಯೋಜನ ಪಡೆಯಬಹುದು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    Demo
    Share. Facebook Twitter LinkedIn Email WhatsApp

    Related Posts

    ಈ ರಾಶಿಯವರಿಗೆ ವ್ಯಾಪಾರ-ವಹಿವಾಟಿನಲ್ಲಿ ಅಧಿಕ ಲಾಭ: ಬುಧವಾರದ ರಾಶಿ ಭವಿಷ್ಯ 18 ಜೂನ್ 2025

    June 18, 2025

    ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?

    June 17, 2025

    ಈ ರಾಶಿಯವರು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿ ಶುಭದಾಯಕ: ಮಂಗಳವಾರದ ರಾಶಿ ಭವಿಷ್ಯ 17 ಜೂನ್ 2025! 

    June 17, 2025

    ನಿಮಗಿದು ಗೊತ್ತಾ!? ಮನೆ ಮುಂದೆ ಈ ಹೂವಿನ ಗಿಡ ಬೆಳೆಸಿದರೆ ಆರ್ಥಿಕ ಸಮಸ್ಯೆ ಶಾಶ್ವತ ದೂರವಾಗುತ್ತಂತೆ!

    June 16, 2025

    ಈ ರಾಶಿಯವರ ವ್ಯಾಪಾರದಲ್ಲಿ ಭಾರಿ ನಷ್ಟ: ಸೋಮವಾರದ ರಾಶಿ ಭವಿಷ್ಯ 16 ಜೂನ್ 2025! 

    June 16, 2025

    ಈ ರಾಶಿಯವರ ಮದುವೆ ಏಕೆ ಬೇಗ ಆಗುತ್ತಿಲ್ಲ? ಭಾನುವಾರದ ರಾಶಿ ಭವಿಷ್ಯ 15 ಜೂನ್ 2025! 

    June 15, 2025

    ನೀವು ಊಟ ಮಾಡ್ಬೇಕಾದ್ರೆ ಸೀನು ಬರುತ್ತಾ!? ಹಾಗಿದ್ರೆ ಈ ರೀತಿ ಮಾಡಿ ಎನ್ನುತ್ತೆ ಶಕುನ ಶಾಸ್ತ್ರ..!

    June 14, 2025

    ಈ ರಾಶಿಯವರ ಆರೋಗ್ಯದ ವೈದ್ಯಕೀಯ ಪರೀಕ್ಷೆಯಲ್ಲಿ ಎಲ್ಲಾ ರಿಪೋರ್ಟ್ ನಾರ್ಮಲ್ ಆದರೆ ಆರೋಗ್ಯದಲ್ಲಿ ತೊಂದರೆ ಕಾಡುತ್ತಿದೆ: ಶನಿವಾರದ ರಾಶಿ ಭವಿಷ್ಯ 14 ಜೂನ್ 2025

    June 14, 2025

    ಈ ರಾಶಿಯವರಿಗೆ ಮದುವೆ ಅಡಚಣೆ ನಿವಾರಣೆಯಾಗಿ ಅತಿ ಶೀಘ್ರದಲ್ಲಿ ಮದುವೆ ಯೋಗ:ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025 

    June 13, 2025

    ಈ ರಾಶಿಯವರಿಗೆ ಕುಟುಂಬ ಕಲಹದಿಂದ ಮನಸ್ತಾಪ:ಗುರುವಾರದ ರಾಶಿ ಭವಿಷ್ಯ 12 ಜೂನ್ 2025

    June 12, 2025

    ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ!? ಹಾಗಿದ್ರೆ ಇದು ಶುಭವೋ? ಅಶುಭವೋ ಎಂದು ಇಲ್ಲಿ ತಿಳಿಯಿರಿ!

    June 11, 2025

    ಈ ರಾಶಿಯ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸಬೇಕಾಗುವುದು: ಬುಧವಾರದ ರಾಶಿ ಭವಿಷ್ಯ 11 ಜೂನ್ 2025! 

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.