Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಂದೀಪ್ ರೆಡ್ಡಿ ವಂಗಾ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪ್ರಿನ್ಸ್ ಮಹೇಶ್ ಬಾಬುಗೆ ಡೈರೆಕ್ಷನ್

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ರಣ್‌ಬೀರ್ ಕಪೂರ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್ ಮುನ್ನವೇ ಅಭಿಮಾನಿಗಳಿಗೆ ಸಂದೀಪ್ ರೆಡ್ಡಿ ವಂಗಾ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತೆಲುಗಿನ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬುಗೆ ನಿರ್ದೇಶನ ಮಾಡಲಿದ್ದಾರೆ.

    ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಅರ್ಜುನ್ ರೆಡ್ಡಿ’ ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಾಣುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿತ್ತು. ‘ಅನಿಮಲ್’ (Animal) ಸಿನಿಮಾ ಮಾಡುವಾಗಲೇ ಪ್ರಭಾಸ್ ಜೊತೆ ‘ಸ್ಪಿರಿಟ್’ ಚಿತ್ರ ಮಾಡೋದಾಗಿ ಅನೌನ್ಸ್ ಆಗಿದೆ. ಈ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ ಕೂಡ ನೀಡಿದ್ದಾರೆ.

    ಮಹೇಶ್ ಬಾಬುಗೆ (Mahesh Babu) ಈಗಾಗಲೇ ಭೇಟಿಯಾಗಿ ಕಥೆ ಹೇಳಿದ್ದಾರೆ ಸಂದೀಪ್. ಚಿತ್ರಕಥೆ ಕೇಳಿಯೇ ಥ್ರಿಲ್ ಆಗಿ ಮಹೇಶ್ ಬಾಬು ಓಕೆ ಎಂದಿದ್ದಾರೆ. ಚಿತ್ರಕ್ಕೆ ಡೆವಿಲ್ ಎಂದು ಹೆಸರಿಟ್ಟಿದ್ದು, ಅನಿಮಲ್ ಸಿನಿಮಾದ ರೀತಿಯೇ ಇನ್ನೂ ಸಖತ್ ವೈಲೆಂಟ್ ಆಗಿ ಮೂಡಿ ಬರಲಿದೆಯಂತೆ. ಎಂದೂ ನೋಡಿರದ ಲುಕ್, ಪಾತ್ರದಲ್ಲಿ ಮಹೇಶ್ ಬಾಬು ಅವರನ್ನ ಈ ಚಿತ್ರದಲ್ಲಿ ಕಣ್ತುಂಬಿಕೊಳ್ಳಬಹುದು.‌

    ಸಂದೀಪ್ ನಿರ್ದೇಶನದ ‘ಅನಿಮಲ್’ ಇದೇ ಡಿಸೆಂಬರ್ 1ಕ್ಕೆ ರಿಲೀಸ್ ಆಗಲಿದೆ. ಈಗಾಗಲೇ ಚಿತ್ರದ ಟ್ರೈಲರ್- ಹಾಡಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಕಾದುನೋಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025

    ಒಂದೇ ಕಾರಿನಲ್ಲಿ ರಶ್ಮಿಕಾ-ವಿಜಯ್‌ ಜಾಲಿ ಜಾಲಿ: ಮಾಸ್ಕ್‌ನಲ್ಲಿ ಮುಖ ಮುಚ್ಚಿಕೊಂಡ ಜೋಡಿ! Video ವೈರಲ್‌!

    June 18, 2025

    ‌Video: ಡಿಬಾಸ್ ಟೆಂಪಲ್‌ ರನ್:‌ ಮಳೆಯಲ್ಲಿಯೇ ಮಹಾದೇವನ ʼದರ್ಶನʼ ಮಾಡಿದ ದಾಸ!

    June 18, 2025

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025

    ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!

    June 16, 2025

    ‘ದಿ ರಾಜಾ ಸಾಬ್’ ಟೀಸರ್ ರಿಲೀಸ್: ಹೊಸ ಅವತಾರದಲ್ಲಿ ಡಾರ್ಲಿಂಗ್ ಪ್ರಭಾಸ್!

    June 16, 2025

    ʼಎಕ್ಕʼ ಸವಾರಿಯಲ್ಲಿ ಎಡವಟ್ಟು…ಸಿದ್ದಗಂಗಾ ಮಠದಲ್ಲಿ ಆಗಿದ್ದೇನು? ʼಆʼ ಮಹಿಳೆ ಹೇಳಿದ್ದೇನು?

    June 16, 2025

    ಆಂಕರ್‌ ಅನುಶ್ರೀ ಮನೆಗೆ ಹೊಸ ಅತಿಥಿ ಎಂಟ್ರಿ!

    June 16, 2025

    ಎಲ್ಲಿಗೆ ಬಂತು ʼದಿ ರೈಸ್ ಆಫ್ ಅಶೋಕʼ? ಸತೀಶ್‌ ನೀನಾಸಂ ಸಿನಿಮಾದ ಹೊಸ ಅಪ್‌ಡೇಟ್!‌

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.