Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ಪೂಜೆ ಮಾಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್. ಮುನಿರಾಜು

    By AIN AuthorNovember 29, 2023
    Share
    Facebook Twitter LinkedIn Pinterest Email
    Demo

    ಪೀಣ್ಯ ದಾಸರಹಳ್ಳಿ:’ ಈ ಕ್ಷೇತ್ರದಲ್ಲಿ ಈ ಹಿಂದೆ (ಎಲೆಕ್ಷನ್ ಗೆ ಮೊದಲು) ಕಾಮಗಾರಿ ಕೆಲಸದ ಪೂರ್ವ ಆದೇಶ ಇಲ್ಲದೆ ಪೂಜೆ ಸಲ್ಲಿಸಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು’ ಎಂದು ಶಾಸಕ ಎಸ್. ಮುನಿರಾಜು ಅಧಿಕಾರಿಗಳಿಗೆ ಸೂಚಿಸಿದರು.

    ಸೋಮಶೆಟ್ಟಿಹಳ್ಳಿ ರಸ್ತೆ, ಚಿಕ್ಕಬಾಣಾವರದಲ್ಲಿ 30 ಲಕ್ಷ ವೆಚ್ಚದ ರಸ್ತೆ ಕಾಮಗಾರಿ, ಸಾರ್ವಜನಿಕ ಗ್ರಂಥಾಲಯ ಅನಾವರಣ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶದ ಮೈದಾನದಲ್ಲಿ 80 ಲಕ್ಷ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

    ಎಲೆಕ್ಷನ್ ಗೆ ಮೊದಲು ಆಸ್ಪತ್ರೆ ಕಟ್ಟಡಕ್ಕೆ ಇಲ್ಲಿ ಪೂಜೆ ಸಲ್ಲಿಸಲಾಗಿದೆ. ಆದರೆ ಗುತ್ತಿಗೆದಾರ ಕಟ್ಟಡ ನಿರ್ಮಿಸಿಲ್ಲ, ಕೆಲಸದ ಆದೇಶ ಇಲ್ಲದೆ ಪೂಜೆ ಮಾಡಿದ್ದಾರೆ. ಇತ್ತೀಚಿಗೆ ಅದರ ಕಾಮಗಾರಿ ಆದೇಶ ಬಂದಿದೆ ಕೆಲವೊಬ್ಬ ಗುತ್ತಿಗೆದಾರರು ಆಟ ಆಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದರು.

    ಈ ಭಾಗದಲ್ಲಿ ಬಡವರು, ಮಧ್ಯಮ ವರ್ಗದವರು ಹೆಚ್ಚಾಗಿ ನೆಲೆಸಿದ್ದಾರೆ. ಅವರ ಅನುಕೂಲಕ್ಕೆ ಇನ್ನು 9 ತಿಂಗಳಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ನೂರಾರು ಕೋಟಿ ತೆರಿಗೆ ಹಣ ಸರ್ಕಾರಕ್ಕೆ ಸಿಗುತ್ತದೆ, ಅದಕ್ಕಾಗಿ ಇಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಲಿ ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದರು.

    ಚಿಕ್ಕಬಾಣಾವರದ ಸಾರ್ವಜನಿಕ ಗ್ರಂಥಾಲಯದಲ್ಲಿ ಕುಳಿತುಕೊಳ್ಳಲು 50 ಆಸನಗಳಿದ್ದು,13 ಸಾವಿರ ವಿವಿಧ ಪುಸ್ತಕಗಳು, ಮ್ಯಾಗಜಿನ್, ನ್ಯೂಸ್ ಪೇಪರ್ ಎಲ್ಲಾ ಸೌಲಭ್ಯವಿದೆ. ಇಲ್ಲಿ ಒಳ್ಳೆಯ ವಾತಾವರಣ, ಗಾಳಿ ಬೆಳಕು ಇದೆ. ಇಲ್ಲಿ ಸದಸ್ಯರಾದವರು ಪುಸ್ತಕ ಮನೆಗೆ ತೆಗೆದುಕೊಂಡು ಓದಿ ಹಿಂತಿರುಗಿಸಬಹುದು’ ಎಂದು ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ರಾಜ್ಯಾಧ್ಯಕ್ಷ ಬಿ.ಎಂ. ಚಿಕ್ಕಣ್ಣ ತಿಳಿಸಿದರು.

    ಗ್ರಂಥಾಲಯ ಇಲಾಖೆ ಉಪ ನಿರ್ದೇಶಕ ಗಣೇಶ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ಪುರಸಭೆ ಮುಖ್ಯ ಅಧಿಕಾರಿ ಎಚ್.ಎ. ಕುಮಾರ್, ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ರಾಜ್ಯಾಧ್ಯಕ್ಷ ಬಿ.ಎಂ ಚಿಕ್ಕಣ್ಣ ಚಿಕ್ಕಬಾಣಾವರ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಭಾಗ್ಯಮ್ಮ, ಮಹಮ್ಮದ್ ಕಬೀರ್ ಅಹಮ್ಮದ್ , ವೆಂಕಟೇಶ್ ,ಗೀರಿಶ್, ಸಲೀಂ, ನವೀನ್ ಮುಂತಾದವರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025

    ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!

    June 17, 2025

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!

    June 17, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

    June 17, 2025

    ಕಾಲ್ತುಳಿತ ಘಟನೆಗೆ ಜವಾಬ್ದಾರಿಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬೇಕು: ಸಿ.ಟಿ.ರವಿ

    June 17, 2025

    ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    June 17, 2025

    ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಡಿ.ಕೆ.ಶಿವಕುಮಾರ್

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.