Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡಿ, ಜನರ ಕಷ್ಟಕ್ಕೆ ಸ್ಪಂದಿಸಬೇಕು: ಸಭಾಪತಿ ಹೊರಟ್ಟಿ

    By AIN AuthorDecember 1, 2023
    Share
    Facebook Twitter LinkedIn Pinterest Email
    Demo

    ಧಾರವಾಡ: ಶಾಸಕ ಬಿ.ಆರ್.ಪಾಟೀಲ ಅವರು ಸಿಎಂಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಆರ್.ಪಾಟೀಲ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ. ಕಲಾಪದ ವೇಳೆ ಅದರ ಬಗ್ಗೆ ಮಾತನಾಡಿದರೆ ಅವಕಾಶ ಕೊಡುತ್ತೇನೆ. ಚರ್ಚೆಗೆ ಅವಕಾಶ ನೀಡುತ್ತೇನೆ. ಅಧಿವೇಶನದ ವೇಳೆ ಮಂತ್ರಿಗಳು ಸ್ಪಂದಿಸಿಲ್ಲ ಎಂದಿದ್ದಾರೆ. ಅದಕ್ಕಾಗಿ ಮಂತ್ರಿಗಳು ಹೆಚ್ಚಿನ ಸಮಯ ಅಧಿವೇಶನದಲ್ಲಿ ಕುಳಿತುಕೊಳ್ಳಬೇಕು. ಜಿಲ್ಲಾ ಪ್ರವಾಸ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.

    ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸರಿಯಾದ ಉತ್ತರ ನೀಡುವ ತಯಾರಿ ಮಾಡಿಕೊಂಡು ಬರಬೇಕು. ವಿವಿಧ ಕಾರ್ಯಕ್ರಮಗಳು ಜಾರಿಯಾಗುವಂತೆ ಕೆಲಸ ಮಾಡಬೇಕು. ದುರ್ದೈವದ ಸಂಗತಿ ಈಗ ಕೆಲಸ ಬಹಳ ಕಡಿಮೆಯಾಗಿವೆ. ಇದು ಸುಧಾರಣೆ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಅಧಿವೇಶನದಲ್ಲಿ ಹೆಚ್ಚು ಚರ್ಚೆಗಳಾಗಬೇಕಿದೆ. ಡಿ.5, 6 ರಂದು ಪ್ರಶ್ನೋತ್ತರ ಬಳಿಕ ಉತ್ತರ ಕರ್ನಾಟಕ ಚರ್ಚೆ ಬಗ್ಗೆ ಸಮಯ ನೀಡುತ್ತೇನೆ ಎಂದರು.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

    ಯಾರು ಏನು ಬೇಕಾದರೂ ಕೇಳಬಹುದು. ಅದನ್ನು ಅಜೆಂಡಾದಲ್ಲಿ ಹಾಕಿಸಿದ್ದೇನೆ. ಈ ಹಿಂದೆ ಅಧಿವೇಶನದಲ್ಲಿ ಗುರುವಾರ, ಮಾತ್ರ ಚರ್ಚೆಗೆ ಅವಕಾಶವಿತ್ತು. ಆಗ ಸಮಯ ಸಿಗುತ್ತಿರಲಿಲ್ಲ. ಚರ್ಚೆ ಸರಿಯಾಗಿ ಆಗುತ್ತಿರಲಿಲ್ಲ. ರಾಜ್ಯದ ಯಾವುದೇ ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿದರೆ ಅದಕ್ಕೆ ಅವಕಾಶ ಕೊಡುತ್ತೇನೆ. ಪಕ್ಷಬೇಧ ಮರೆತು, ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತೇನೆ. ಸರ್ಕಾರಕ್ಕೆ ಮಾರ್ಗದರ್ಶನ ಕೊಡುವ ಕೆಲಸ ಮಾಡುತ್ತೇನೆ. ಶಾಸಕರೂ ಹೆಚ್ಚಿನ ಸಂಖ್ಯೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಡಿಕ್ಕಿ ಹೊಡೆದು ಟ್ರಕ್ ಪಲ್ಟಿ – ತಪ್ಪಿದ ಭಾರಿ ಅನಾಹುತ

    June 20, 2025

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಮೀಷನರ್ 6 ತಿಂಗಳಲ್ಲೆ ಎತ್ತಂಗಡಿ: ನೂತನ ಕಮೀಷನರ್ ಆಗಿ ಡೊಂಬರ್

    June 20, 2025

    ಗಗನಚುಕ್ಕಿ ಜಲಪಾತಕ್ಕೆ ಜೀವಕಳೆ: ಧುಮ್ಮುಕ್ಕಿ ಹರಿಯುತ್ತಿರುವ ಫಾಲ್ಸ್​!

    June 20, 2025

    ಹುಲಿ ದಾಳಿಗೆ ಮಹಿಳೆ ಸಾವು: ಅನಾಥರಾದ ಮಕ್ಕಳು – 10 ಲಕ್ಷ ಪರಿಹಾರ ಘೋಷಣೆ!

    June 20, 2025

    ಮದ್ದೂರು| ಶಿಂಷಾ ನದಿ ಪಾತ್ರದಲ್ಲಿನ ಅಕ್ರಮ ಮರಳು ವಶ!

    June 20, 2025

    ಬಾಲ್ಯ ವಿವಾಹಕ್ಕೆ ಯತ್ನ: ಮದುವೆ ಮಂಟಪಕ್ಕೆ ನುಗ್ಗಿ ಆರತಕ್ಷತೆಗೆ ಬ್ರೇಕ್ ಹಾಕಿದ ಅಧಿಕಾರಿಗಳು!

    June 20, 2025

    ಧಾರಕಾರ ಮಳೆ: ಹೇಮಾವತಿ ನದಿಯ ಒಳಹರಿವು ಹೆಚ್ಚಳ

    June 20, 2025

    ಹುಲಿ ದಾಳಿ: ಕುರಿಗಳನ್ನು ಮೇಯಿಸುತ್ತಿದ್ದ ಮಹಿಳೆ Spot Death!

    June 20, 2025

    ಹೊಸಪೇಟೆ: ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ ‘ದೇವಿ’ ಸಾವು!

    June 19, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025

    ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹ: ಜಿಲ್ಲಾಡಳಿತ ಭವನದ ಮುಂದೆ ರೈತರ ಪ್ರತಿಭಟನೆ!

    June 19, 2025

    ಮಾವು ಬೆಲೆ ಕುಸಿತ: ಹೃದಯಾಘಾತದಿಂದ Mango ವ್ಯಾಪಾರಿ ಸಾವು!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.