Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ -ಬಿಜೆಪಿ

    By AIN AuthorDecember 1, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

    ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಅವರ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಬಿಜೆಪಿ ಟೀಕಿಸಿದೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜತೆಗೆ ಮತಾಂಧರ ಸಂಖ್ಯೆಯೂ ಹೆಚ್ಚಾಗಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ’ ಎಂದು ಬಿಜೆಪಿ ಕಿಡಿಕಾರಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ: ಸಚಿವ ಸಂತೋಷ್ ಲಾಡ್

    June 20, 2025

    ನಿಯಮ ಉಲ್ಲಂಘನೆ: ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಖಾಕಿ ದಾಳಿ!

    June 20, 2025

    ಗ್ಯಾಸ್ ಸಿಲಿಂಡರ್ ಕದ್ದೊಯ್ದ ಖದೀಮ: ಹೆಲ್ಮೆಟ್ ಧರಿಸಿ ಕೃತ್ಯ!

    June 20, 2025

    ಓಮ್ನಿ ಕಾರುಗಳೇ ಇವರ ಟಾರ್ಗೆಟ್: ಖಾಕಿ ಬಲೆಗೆ ಬಿದ್ದ ಖದೀಮರ ಗ್ಯಾಂಗ್!

    June 20, 2025

    ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಇದೆಯೇ..? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನ ಮಾಡಬೇಡಿ.!

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ: ಹೂಗುಚ್ಛ ನೀಡಿ ಸ್ವಾಗತಿಸಿದ ಬಿವೈ ವಿಜಯೇಂದ್ರ!

    June 19, 2025

    ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್‌.ಅಶೋಕ್ ವಾಗ್ದಾಳಿ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.