Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    MB Patil: ಶೀಘ್ರವೇ ಹೊಸ ಕೈಗಾರಿಕೆ ನೀತಿ ಪ್ರಕಟ -ಸಚಿವ ಎಂ.ಬಿ.ಪಾಟೀಲ್

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಏಳು ಲಕ್ಷ ಕೋಟಿ ರೂ. ಹೂಡಿಕೆ ಗುರಿ ಹೊಂದಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ವಾರ್ಷಿಕ 1.40 ಲಕ್ಷ ಕೋಟಿ ರೂ.ಗಳಂತೆ ಮುಂದಿನ ಐದು ವರ್ಷಗಳಲ್ಲಿ ಒಟ್ಟು ಏಳು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಗುರಿ ನಿಗದಿಯಾಗಿದೆ. ಹೂಡಿಕೆ ಆಕರ್ಷಣೆಗೆ ಪೂರಕವಾದ ಉಪಕ್ರಮಗಳಿಗೆ ಚಾಲನೆ ನೀಡಲಾಗಿದೆ.

    ಭವಿಷ್ಯದ ತಂತ್ರಜ್ಞಾನ, ಸುಧಾರಿತ ತಯಾರಿಕೆ ಕ್ಷೇತ್ರದಲ್ಲಿ ಕರ್ನಾಟಕವನ್ನು ಏಷ್ಯಾದಲ್ಲಿಯೇ ಅತ್ಯುತ್ತಮ ಬಂಡವಾಳ ಹೂಡಿಕೆಯ ತಾಣವನ್ನಾಗಿ ಮಾಡುವ ಮಹತ್ವಾಕಾಂಕ್ಷೆ ಹೊಂದಿದೆ.

    ಸದ್ಯದ ಹೂಡಿಕೆಮಟ್ಟದಲ್ಲಿ ಶೇ.75ರಷ್ಟು ಹೆಚ್ಚಿಸಬೇಕೆಂಬ ಅಭಿಲಾಷೆಯಿದೆ.

    ರಾಜ್ಯದ ಕೈಗಾರಿಕಾ ಬೆಳವಣಿಗೆ ದರವನ್ನು ಐದು ವರ್ಷಗಳಲ್ಲಿ ಶೇ.15 ರಿಂದ 16ರಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಪ್ರತಿ ವರ್ಷ 80 ಸಾವಿರ ಕೋಟಿ ರೂ. ಮೊತ್ತದ ಹೂಡಿಕೆ ಹರಿದುಬರುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದ್ದಾರೆ.

    ಆದ್ಯತಾ ವಲಯಗಳ ಕಡೆಗೆ ಹೂಡಿಕೆದಾರರನ್ನು ಆಕರ್ಷಿಸಲು, ವಿಶ್ವದರ್ಜೆಯ ಕೈಗಾರಿಕಾ ಸವಲತ್ತು ಒದಗಿಸಲು, ಸರ್ಕಾರ ಹತ್ತಾರು ಕ್ರಮಗಳನ್ನು ಕೈಗೊಂಡಿದೆ. ಶೀಘ್ರವೇ ಹೊಸ ಕೈಗಾರಿಕಾ ನೀತಿಯು ಪ್ರಕಟವಾಗಲಿದೆ.

    ಈ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ತಜ್ಞರು, ಪ್ರಮುಖರು, ಭಾಗಿದಾರರ ಸಲಹೆ ಹಾಗೂ ಅಭಿಪ್ರಾಯ ಪಡೆಯಲಾಗಿದೆ. ಒಂಭತ್ತು ವಿಷನ್ ಗ್ರೂಪ್‌ಗಳು ಆಯಾ ಕ್ಷೇತ್ರದಲ್ಲಿ ನುರಿತವರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಲಿವೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    BSY ಮೇಲೆ ಈಶ್ವರಪ್ಪಗೆ ಸಾಪ್ಟ್ ಕಾರ್ನರ್, BJPಗೆ ವಾಪಾಸ್ ಆಗ್ತಾರಾ ಮಾಜಿ ಸಚಿವ..!?

    June 21, 2025

    ನಾನು ದ್ವೇಷ ಭಾಷಣ ಮಾಡಿದ್ರು ಸಹ ನನಗೂ ನೋಟೀಸ್ ಜಾರಿ ಆಗುತ್ತದೆ: ಸಚಿವ ದಿನೇಶ್ ಗುಂಡೂರಾವ್

    June 21, 2025

    ವಸತಿ ಯೋಜನೆ ಅವ್ಯವಹಾರದ ಬಗ್ಗೆ ಮಾತಾಡಿದ್ದು ಸತ್ಯ, ಸಿಎಂ ಕರೆದರೆ ಹೋಗಿ ಹೇಳುತ್ತೇನೆ: ಬಿಆರ್ ಪಾಟೀಲ್

    June 21, 2025

    ಮಕ್ಕಳು ದೇವರ ಸಮಾನ, ಅವರಲ್ಲಿ ಜಾತಿ, ಮತ, ಪಂಥ ಭೇದವಿರುವುದಿಲ್ಲ: ಬಿ.ವೈ.ವಿಜಯೇಂದ್ರ

    June 21, 2025

    ಉತ್ಸಾಹದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದ ಮೆಡಿಕವರ್ ಆಸ್ಪತ್ರೆ

    June 21, 2025

    2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ರೆ 7 ವರ್ಷಗಳ ಜೈಲು ಶಿಕ್ಷೆ! ದಂಡವೆಷ್ಟು ಗೊತ್ತಾ..?

    June 21, 2025

    ಅಂತಾರಾಷ್ಟ್ರೀಯ ಯೋಗ ದಿನ: ವಿಜಯೇಂದ್ರ, ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗಿ

    June 21, 2025

    ಮನೆ ಹಂಚಿಕೆಗೆ ಲಂಚ ಪ್ರಕರಣ: ಆಡಿಯೋ ಲೀಕ್ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು..?

    June 21, 2025

    ಮಳೆಗಾಲದಲ್ಲಿ ಬಟ್ಟೆ ಬೇಗ ಒಣಗುತ್ತಿಲ್ವಾ..? ಹಾಗಾದ್ರೆ ಬೇಗನೆ ಒಣಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.