Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bommai: ಗೃಹ ಇಲಾಖೆ ಮೇಲೆ ಸರ್ಕಾರದ ನಿಯಂತ್ರಣ ಇಲ್ಲ -ಬೊಮ್ಮಾಯಿ

    By AIN AuthorDecember 4, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಗೃಹ ಇಲಾಖೆ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಈ ಸಂಬಂಧ x ಮಾಡಿರುವ ಅವರು,ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆ ಮೇಲೆ ಸರ್ಕಾರ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ‌ ಎಂದರು.

    ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನಲ್ಲಿ ಪೊಲೀಸರು-ವಕೀಲರ ಮಧ್ಯೆ ಗಲಾಟೆ ನಡೆದಿದೆ. ಈ ಕುರಿತು ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಗೃಹ ಇಲಾಖೆಯು ಈ ರೀತಿ ಅಶಿಸ್ತು ತೋರುತ್ತಿರುವುದು ಒಂದು ಗಂಭೀರವಾದ ವಿಚಾರ. ಸರ್ಕಾರ ಈ ಕೂಡಲೇ ಇದನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಅರಾಜಕತೆಗೆ ಉಂಟಾಗಲು ಕಾರಣವಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಮಧ್ಯ ಪ್ರವೇಶಿಸಿ ಕಾನೂನು ಎಲ್ಲರೂ ಪಾಲಿಸಬೇಕು ಎಂಬಂತಹ ವಾತಾವರಣ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025

    ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ!

    June 23, 2025

    ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

    June 23, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.