Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಂಡಮಾರುತ ಎಫೆಕ್ಟ್: ಕರ್ನಾಟಕದಿಂದ ತಮಿಳುನಾಡಿಗೆ ತೆರಳಬೇಕಿದ್ದ ರೈಲು ಸೇವೆ ರದ್ದು

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬಂಗಾಳಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಅಬ್ಬರ ಹಿನ್ನೆಲೆ ತಮಿಳುನಾಡು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಇಂದು ಕೂಡ ತಮಿಳುನಾಡಿಗೆ ತೆರಳಬೇಕಿದ್ದ ರೈಲು ಸೇವೆ ರದ್ದು ಮಾಡಲಾಗಿದೆ. ರಾಜ್ಯದಿಂದ ತೆಳರಬೇಕಿದ್ದ 9 ರೈಲು ಸೇವೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

    ಯಾವ ಯಾವ ರೈಲು ಸೇವೆ ರದ್ದಾಗಿದೆ :
    1. ರೈಲಿನ ಸಂಖ್ಯೆ: 20607 -ಡಾ. ಎಂಜಿಆರ್ ಚೈನೈ ಸೆಂಟ್ರಲ್ – ಮೈಸೂರು
    2. ರೈಲಿನ‌ ಸಂಖ್ಯೆ: 20608 – ಮೈಸೂರು – Dr. MGR ರೈಲ್ವೇ ನಿಲ್ದಾಣ (ಸೆಂಟ್ರಲ್)
    3. ರೈಲಿನ‌ ಸಂಖ್ಯೆ :12007 -Dr. MGR ಚೆನೈ ಸೆಂಟ್ರಲ್- ಮೈಸೂರು
    4. ರೈಲಿನ ಸಂಖ್ಯೆ : 12008 – ಮೈಸೂರು- Dr. MGR ಚೆನೈ ಸೆಂಟ್ರಲ್
    5. ರೈಲಿನ ಸಂಖ್ಯೆ: 22625 – . MGR ಚೆನೈ ಸೆಂಟ್ರಲ್ – KSR ಬೆಂಗಳೂರು
    6. ರೈಲಿನ ಸಂಖ್ಯೆ : 22626 -KSR ಬೆಂಗಳೂರು – Dr. MGR ಚೆನೈ ಸೆಂಟ್ರಲ್
    7. ರೈಲಿನ ಸಂಖ್ಯೆ :12639 – Dr. MGR ಚೆನೈ ಸೆಂಟ್ರಲ್- KSR ಬೆಂಗಳೂರು
    8. ರೈಲಿನ ಸಂಖ್ಯೆ :12640 – KSR ಬೆಂಗಳೂರು – Dr. MGR ಚೆನೈ ಸೆಂಟ್ರಲ್
    9. ರೈಲಿನ ಸಂಖ್ಯೆ :12608 – ಬೆಂಗಳೂರು – Dr. MGR ಚೆನೈಸೆಂಟ್ರಲ್

    Demo
    Share. Facebook Twitter LinkedIn Email WhatsApp

    Related Posts

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.