Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Basanagowda Patil Yatnal: ವಿಪಕ್ಷ ನಾಯಕನಿ​ಗೆ ಶುಭ ಕೋರದ ಯತ್ನಾಳ್ ಹೇಳಿದ್ದೇನು ಗೊತ್ತಾ!?

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೆ ವಿಪಕ್ಷ ನಾಯಕನಿ​ಗೆ ಶುಭ ಕೋರುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

    ಉತ್ತರ ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಅಲ್ಲಿಯತನಕ ನಾನು ಶುಭ ಕೋರುವುದಿಲ್ಲ ಎಂದು ಯತ್ನಾಳ್ ಹೇಳಿದರು. ನಿಮ್ಮ ಕೋಪ ಯಾರ ವಿರುದ್ಧವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ನನ್ನ ಹೋರಾಟ ಉತ್ತರ ಕರ್ನಾಟಕದ ಪರವಾಗಿ ಎಂದರು.

    ಪಿಸಿಐ ಪರೀಕ್ಷೆ ಮುಂದೂಡಿಕೆ ಮತ್ತು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಲು ಅಧ್ಯಕ್ಷರು ಅವಕಾಶ ಮಾಡಿಕೊಟ್ಟರು. ನನ್ನ ಹೋರಾಟಕ್ಕೆ ಎಲ್ಲರು ಮಣಿಯುತ್ತಾರೆ. ನಾನು ಎರಡು ಹೋರಾಟವನ್ನ ಗೆದ್ದಿದೇನೆ ಎಂದು ಯತ್ನಾಳ್ ಹೇಳಿದರು.

    ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಶಾಸಕಾಂಗ ಪಕ್ಷದ ಸಭೆಗೆ ಹೋಗುವುದಿಲ್ಲ ಎಂದಿದ್ದರು. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ ಎಂದಿದ್ದರು.

    ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.