Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭ್ರಷ್ಟರಿಗೆ ಶಾಕ್: ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ‘ಲೋಕಾ’ ದಾಳಿ

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬಳ್ಳಾರಿ:- ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.

    ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡ್ತಿದ್ರು.. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಗಂಗಾವತಿಯಲ್ಲಿ‌ ಕೆಲಸ ಮಾಡ್ತಿದ್ರು ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.

    ಬೀದರ್​​ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025

    ಶಾಲಾ ಕೊಠಡಿಯ ಮೇಲ್ಬಾವಣಿ ಕುಸಿತ: ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯ.!

    June 23, 2025

    ಈಗಿರುವ ಸಿದ್ದರಾಮಯ್ಯ ಲೂಟಿ ಮಾಡೋರಿಗೆ ಗಾಡ್ ಫಾದರ್: ಆರ್. ಅಶೋಕ್

    June 23, 2025

    ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

    June 23, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

    June 23, 2025

    ರೋಟರಿ ಕ್ಲಬ್ ಹುಬ್ಬಳ್ಳಿ ಮಿಡಟೌನ್ ವತಿಯಿಂದ ಶಾಲೆಗೆ ಡೆಸ್ಕ್ ವಿತರಣೆ

    June 23, 2025

    ಹುಬ್ಬಳ್ಳಿ: ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

    June 23, 2025

    ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: BR ಪಾಟೀಲ್ ನಂತ್ರ ರಾಜು ಕಾಗೆ ಹೊಸ ಬಾಂಬ್!

    June 23, 2025

    ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಾಮರಸ್ಯ, ದುಂದುವೆಚ್ಚಕ್ಕೆ ಕಡಿವಾಣ- ಸಲೀಂ ಅಹ್ಮದ್

    June 23, 2025

    ಜಮೀನಿನಲ್ಲಿ ಬಿಸಿಲಿಗೆ ಮೈಯೊಡ್ಡಿ ಘರ್ಜಿಸಿದ ಹುಲಿ: ಬೆಚ್ಚಿಬಿದ್ದ ರೈತರು

    June 23, 2025

    ಸಾಬ್ರು ಹೆಸ್ರಿಗೆ ಪರಭಾರೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ: ಅಧಿಕಾರಿಗಳಿಗೆ ಕೈ ಶಾಸಕನ ಧಮ್ಕಿ – ವಿಡಿಯೋ ವೈರಲ್

    June 23, 2025

    ವಿಕಸಿತ ಭಾರತ ಸಂಕಲ್ಪ ಅಮೃತಕಾಲ ಸಭೆ: ಕೊಂಕಣ ಮರಾಠ ಸಮಾಜದ ಅಧ್ಯಕ್ಷ ರವಿ ನಾಯ್ಕಗೆ ಸನ್ಮಾನ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.