Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಆಚರಣೆ, ಮಾಜಿ ಸಿ.ಎಂ HDK, TA ಶರವಣ ಭಾಗಿ

    By AIN AuthorDecember 7, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನ ಸೌಧದ ಬಳಿ ಇರುವ ಅಂಬೇಡ್ಕರ್ ಪುತ್ಥಳಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. ಪರಿಷತ್‌ ಸದಸ್ಯ T.A. ಶರವಣ ಅವರು ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಇದೆ ವೇಳೆ ಜೆಡಿಎಸ್ ಮುಖಂಡರು ಹಾಗೂ ಇತರ ಗಣ್ಯರು ಭಾಗಿಯಾಗಿದ್ದರು.

    ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಅಂಬೇಡ್ಕರ್ ಕುರಿತಾಗಿ ಅವರ ಸಾಧನೆ ಹಾಗೂ ನಡೆದು ಬಂದ ಹಾದಿ ಬಗ್ಗೆ ಮಾತನಾಡಿದ್ರು.

    ಇನ್ನೂ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿಧನ ಹೊಂದಿದ ದಿನವನ್ನು ಪ್ರತಿವರ್ಷ ಮಹಾಪರಿನಿರ್ವಾಣ ದಿವಸವೆಂದು ಆಚರಿಸಲಾಗುತ್ತದೆ. ಭಾರತ ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರು ಒಬ್ಬ ಖ್ಯಾತ ನ್ಯಾಯವಾದಿ, ಆರ್ಥಿಕ ತಜ್ಞ, ರಾಜಕೀಯ ಮತ್ತು ಸಮಾಜ ಸುಧಾರಕರಾಗಿ ಕೂಡ ಗುರುತಿಸಿಕೊಂಡಿದ್ದರು, ದೇಶದಲ್ಲಿ ದಲಿತ ಬೌದ್ಧ ಚಳವಳಿಗಳು, ಮಹಿಳೆಯರು, ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಧೀಮಂತ ನಾಯಕ ಎಂದೇ ಹೇಳಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ!

    June 25, 2025

    ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: DCM ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಬಿ ಆರ್ ಪಾಟೀಲ್!

    June 25, 2025

    ರಾಜ್ಯ ಸರ್ಕಾರದ ಮಹತ್ವದ ಆದೇಶ: ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕನ್ನಡ ಕಡ್ಡಾಯ!

    June 25, 2025

    ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ: ಹೆತ್ತ ಮಗನಿಂದ ಮನನೊಂದು ಸೂಸೈಡ್?

    June 25, 2025

    ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

    June 25, 2025

    ರಾಜ್ಯದ ಜನರಿಗೆ ಪ್ಲ್ಯಾನ್ ಅನುಮತಿ ಇಲ್ಲದೆ ಮನೆ ಕಟ್ಟಲು ಹೋಗಬಾರದು: ಡಿಸಿಎಂ ಡಿಕೆ ಶಿವಕುಮಾರ್

    June 25, 2025

    ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್’ಗಿಲ್ಲ: ಸಚಿವರ ಪರ ಶಾಸಕ ರವಿ ಗಣಿಗ ಬ್ಯಾಟಿಂಗ್

    June 25, 2025

    ಅಂತಾರಾಷ್ಟ್ರೀಯ ಯೋಗ ದಿನ: “ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ” ವಿಶ್ವವಿದ್ಯಾಲಯದಿಂದ ಯೋಗಾಭ್ಯಾಸ

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025

    ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್’ನಲ್ಲಿ ಯಶಸ್ವಿಯಾಗಿ ನಡೆದ ಬೃಹತ್ “ಉಚಿತ ಆರೋಗ್ಯ ಶಿಬಿರ”

    June 25, 2025

    ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!

    June 25, 2025

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.