Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬುದ್ದಿ ಮಾತು ಹೇಳಿದ ತಾಯಿ ಮೇಲೆ ಮುನಿಸು, ದುಡುಕಿ ಪ್ರಾಣ ಕಳೆದುಕೊಂಡ ಬಾಲಕಿ

    By AIN AuthorDecember 8, 2023
    Share
    Facebook Twitter LinkedIn Pinterest Email
    Demo

    ಉತ್ತರ ಪ್ರದೇಶ :-ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ. ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ.

    ಇದರಿಂದ ಕುಪಿತಗೊಂಡ ಆಕೆಯು ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ, ಗದರಿಸಿದ್ದಾರೆ. ತದನಂತರ ಕಪಾಳಮೋಕ್ಷ ಕೂಡ ಮಾಡಿದ್ದಾರೆ. ಇದರಿಂದ ತೀವ್ರ ಮನನೊಂದ ಶರ್ಮಾ ಅವರ ಪುತ್ರಿ ಖುಷಿ, ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಟ್ರ್ಯಾಕ್ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ.

    ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಖುಷಿ ತನ್ನ ತಾಯಿ ಬೈದು, ಗದರಿದ್ದಕ್ಕೆ ಮನನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Supreme Court: ಆರೋಪಿಗೆ ಜಾಮೀನು: ಬಿಡುಗಡೆ ಮಾಡದ ಸರ್ಕಾರಕ್ಕೆ ‘ಸುಪ್ರೀಂ’ ದಂಡ

    June 26, 2025

    Shubhanshu Shukla: ನಡೆಯಲು ಕಲಿಯುತ್ತಿರುವ ಮಗುವಿನಂತೆ.. ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಕಳುಹಿಸಿದ ಮೊದಲ ಸಂದೇಶ!

    June 26, 2025

    ಬಾಹ್ಯಾಕಾಶದಲ್ಲಿ ʼಬೀಜ ಮೊಳಕೆʼ ಅಧ್ಯಯನಕ್ಕೆ ನಾಂದಿ ಹಾಡಿದ ಧಾರವಾಡ: ಸಚಿವ ಪ್ರಲ್ಹಾದ ಜೋಶಿ

    June 26, 2025

    Bus Falls Into River: ಅಲಕನಂದಾ ನದಿಗೆ ಬಿದ್ದ ಬಸ್: ಓರ್ವ ಸಾವು..! ಹಲವರು ನಾಪತ್ತೆ

    June 26, 2025

    Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ

    June 26, 2025

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    June 26, 2025

    ಹಾರಲು ಯಾರ ಅನುಮತಿ ಬೇಡ, ರೆಕ್ಕೆ ನಿಮ್ಮವು: ಖರ್ಗೆಗೆ ಶಶಿ ತರೂರ್‌ ಎದುರೇಟು!

    June 25, 2025

    ಶಶಿ ತರೂರ್‌ಗೆ ಟಾಂಗ್ ಕೊಟ್ಟ ಖರ್ಗೆ: ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು!

    June 25, 2025

    ಸುಭಾಂಶು ಶುಕ್ಲಾ 140 ಕೋಟಿ ಜನರ ಆಕಾಂಕ್ಷೆಗಳನ್ನು ಹೊತ್ತಿದ್ದರು: ಪ್ರಧಾನಿ ಮೋದಿ

    June 25, 2025

    ಗುಜರಾತ್’ಗೆ 21 ಬಾರಿ ಬಾಂಬ್ ಬೆದರಿಕೆ: ಜೈಲಿನಲ್ಲಿ ಮಹಿಳಾ ಇಂಜಿನಿಯರ್ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

    June 25, 2025

    ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

    June 25, 2025

    Shubhanshu Shukla: ಬಾಹ್ಯಾಕಾಶ ನೌಕೆಗೆ ಹೋಗುವ ಮುನ್ನ ತನ್ನ ನೆಚ್ಚಿನ ಹಾಡನ್ನು ಕೇಳಿದ ಸುಭಾಂಶು ಶುಕ್ಲಾ..!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.