Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯತ್ನಾಳ್ ಗೆ ಮೆಂಟಲ್ ಆಸ್ಪತ್ರೆಯ ಚಿಕಿತ್ಸೆ ಅಗತ್ಯವಿದೆ- ತಮ್ಮಾಟಗಾರ

    By AIN AuthorDecember 8, 2023
    Share
    Facebook Twitter LinkedIn Pinterest Email
    Demo

    ಧಾರವಾಡ:- ಶಾಸಕ‌ ಬಸನಗೌಡಪಾಟೀಲ್ ಯತ್ನಾಳ ವಿರುದ್ಧ ಕಾಂಗ್ರೆಸ್ ಮುಖಂಡ‌ ತಮ್ಮಾಟಗಾರ ಕಿಡಿಕಾರಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು, ಶಾಸಕ ಯತ್ನಾಳರಿಗೆ ಬಿಜೆಪಿಯ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಯತ್ನಾಳವರು ಹುಚ್ಚರಂತೆ ಮಾತಾಡುತ್ತಿದ್ದಾರೆ. ಅವರಿಗೆ ಮೆಂಟಲ್ ಆಸ್ಪತ್ರೆಯ ಚಿಕಿತ್ಸೆ ಅವಶ್ಯಕತೆ ಇದೆ. ಮುಸ್ಲಿಂ ಧರ್ಮಗುರುಗಳ ಬಗ್ಗೆ ಬೇಕಾಬಿಟ್ಟಿಯಾಗಿ ಮಾತಾಡುತ್ತಿದ್ದಾರೆ

    ಮುಸ್ಲಿಂ‌ ಗುರುಗಳಾದ ತನ್ವೀರ್ ಹಾಸ್ಮಿ ಪೀರಾ ಅವರ ಬಗ್ಗೆ ಸೊಸಿಯಲ್ ಮೀಡಿಯಾ, ಮಾಧ್ಯಮ ಮುಂದೆ ಸುಖಾಸುಮ್ಮನೆ‌ ಮಾಡುತ್ತಿದ್ದಾರೆ. ಅವರ ಪಕ್ಷದ ಕೇಂದ್ರ ಸಚಿವರಾದ ಗಡ್ಕರಿಗೂ ಗುರುಗಳಾದ ತನ್ವೀರ ಅವರು ಭೇಟಿಯಾಗಿದ್ದಾರೆ. ಅದರ ಪೋಟೋ ಕೂಡಾ ನಾವು ನೀಡುತ್ತೇವೆ. ಯತ್ನಾಳ ಅವರು ನೀಡಿರುವ ಪೋಟೋ ಅಲ್ ಹಾಸ್ಮಿ ಡಾಟ್ ವರ್ಜ್ ವೆಬಸೈಟ್ನಲ್ಲಿದ್ದು, ವೇಬ್ ಸೈಟಲ್ಲಿ 12 ವರ್ಷ ಹಿಂದಿನ ಪೀರಾ ಗುರುಗಳು ಹಾಕಿರುವ ಪೋಟೊ ಅವು. ದೇಶದಲ್ಲಿನ ಫೇಮಸ್ ದರ್ಗಾದ್ ಹಾಗೇ ಇರಾಕನ ಬಗ್ದಾದ್ ಒಳಗಿನ ಮೆಹಬೂಬ್ ಸುಬಾನಿ ಫೇಮಸ್ ದರ್ಗಾ ಆಗಿದೆ. ದೇಶ ವಿದೇಶಗಳಿಂದ ಯಾತ್ರೆಕರು ಅಲ್ಲಿಗೆ ಹೋಗಿ ಆರ್ಶೀವಾದ ತಗೊಂಡು ಬರುತ್ತಾರೆ‌. ಹೀಗೆ ಗುರುಗಳಾದ ತನ್ವೀರ್ ಹಾಸ್ಮಿ ಪೀರಾ ಅವರು ಅಲಾ ದರ್ಗಾದ ಗುರುಗಳನ್ನು ಭೇಟಿ ಮಾಡಿ ಮಾದಿದ್ದಾರೆ. ಇದನ್ನೇ ಇಟ್ಕೊಂಡು ನೂರಾರು ಸಮಸ್ಯೆಗಳನ್ನು ಬಿಟ್ಟು ಇದರ ಬಗ್ಗೆ ಸದನದಲ್ಲಿ ಮಾತನಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಯತ್ನಾಳ ಅವರು ಹುಚ್ಚರ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದೊಡ್ಡ ಸಮಾಜದ ನಾಯಕರಾಗಿ ಹೋರಾಟಗಳನ್ನು ಮಾಡಿದ್ದಾರೆ. ಅವರ ಹಿರಿಯ ರಾಜಕಾರಣಿ ಅವರು

    ಕೇಂದ್ರ ಸಚಿವರಾಗಿದ್ದದವರು ಈ ರೀತಿ‌ ನಡೆದುಕೊಳ್ಳುವುದು ಸರಿಯಲ್ಲ. ಉತ್ತರ ಕರ್ನಾಟಕದ ಬಗ್ಗೆ ಸದನದಲ್ಲಿ ಅವರು ಧ್ವನಿ ಎತ್ತಲ್ಲಿ ಅದನ್ನು ಬಿಟ್ಟು ಈ ರೀತಿ ಗೊಂದಲ‌ ಸೃಷ್ಟಿ ಬೇಡಾ ಎಂದು ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಇಸ್ಮಾಯಲ್ ತಮ್ಮಾಟಗಾರ ವಾಗ್ದಾಳಿ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಗದಗ : ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ‌ದಿನಾಚರಣೆ

    June 26, 2025

    ನಂದಿಬೆಟ್ಟಕ್ಕೆ ಗ್ರಹಗತಿಯೇ ಸರಿಯಿಲ್ಲ: ಮತ್ತೆ ಮತ್ತೆ ಪ್ರವಾಸಿಗರಿಗೆ ಬ್ಯಾನ್ ಆಗ್ತಿರೋ ಸುಂದರ ತಾಣ!

    June 26, 2025

    ಮುಂದೆ ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ: ನಿಖಿಲ್ ಕುಮಾರಸ್ವಾಮಿ

    June 26, 2025

    ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    June 26, 2025

    ಕೇಂದ್ರ ಸರ್ಕಾರ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ಆದ್ರೂ ರಾಜ್ಯದ ಅಭಿವೃದ್ಧಿಗೆ ಬದ್ಧ: ಶರಣಬಸಪ್ಪ ದರ್ಶನಾಪುರ

    June 26, 2025

    ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರ ಎಂಟ್ರಿ! 7 ಲಕ್ಷ ಸುಲಿಗೆ ಮಾಡಿದ್ದ ಗ್ಯಾಂಗ್ ಅರೆಸ್ಟ್

    June 26, 2025

    ಶಿಗ್ಗಾವಿ: ಶಿವಾನಂದ ಕುನ್ನೂರು ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

    June 26, 2025

    ಹಾಡಹಗಲೇ ಕಂಟ್ರಾಕ್ಟರ್ ನನ್ನು ಕೊಚ್ಚಿ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

    June 26, 2025

    ಇಂದಿರಾಗಾಂಧಿಗೆ ತನ್ನ ನಿರ್ಧಾರವನ್ನು ಯಾರೂ ಪ್ರಶ್ನಿಸಬಾರದು ಎನ್ನುವ ದುಷ್ಟ ಮನಸ್ಥಿತಿ ಇತ್ತು: ಸು.ರಾಮಣ್ಣ

    June 26, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಭರ್ತಿಗೆ ಇನ್ನೂ 4 ಅಡಿಯಷ್ಟೇ ಬಾಕಿ!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ರಾತ್ರೋರಾತ್ರಿ ಗಂಧದ ಮರ ಕಡಿದು ಕದ್ದೊಯ್ದ ಖದೀಮರು: ದೂರು ದಾಖಲು!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.