Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋದಾಮು: ಲಕ್ಷಾಂತರ ರೂ. ಮೌಲ್ಯದ ವಸ್ತು ಭಸ್ಮ

    By AIN AuthorDecember 12, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಏಕಾಏಕಿ ಶಾರ್ಟ್‌ ಸರ್ಕೀಟ್‌ನಿಂದ ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ ತಗುಲಿದ ಘಟನೆ, ಹುಬ್ಬಳ್ಳಿಯ ತಿರುಮಲಕೊಪ್ಪದಲ್ಲಿ ನಡೆದಿದೆ. ಹೌದು,,, ಮಂಜುನಾಥ ಹುಬ್ಬಳ್ಳಿ ಎಂಬುವವರಿಗೆ ಸೇರಿದ ಗೋದಾಮು, ಧಗಧಗನೇ ಹೊತ್ತಿ ಉರಿಯುತ್ತಿದೆ. ಈ ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

    ಇನ್ನು ಬೆಂಕಿ ತಗುಲಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ ಕೂಡಲೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರ ಪ್ರಯತ್ನ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025

    ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.