Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Basanagouda Patil Yatnal: ಗೋ ಸಂಪತ್ತು ಉಳಿಯ ಬೇಕಾದ್ರೆ ಜೋಳಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ಕೊಡಬೇಕು: ಯತ್ನಾಳ್

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ನಾನು ದೇಶೀಯ ಆಕಳಿನ ತುಪ್ಪವನ್ನು (Ghee) ಕೆಜಿಗೆ 5,000 ರೂ.ನಂತೆ ಮಾರುತ್ತಿದ್ದೇನೆ. ನನ್ನ ಬಳಿ ಗಿರ್ ತಳಿಯ 250 ಹಸುಗಳಿವೆ. ಅದರ ತುಪ್ಪವನ್ನು ಕೆಜಿಗೆ 2,500 ರೂ. ನಂತೆ ಮಾರುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು,

    ಜೋಳ ಬೆಳೆದರೆ ಗೋ ಸಂಪತ್ತು ಉಳಿಯುತ್ತದೆ. ತೊಗರಿಯಿಂದ ಗೋ ಸಂಪತ್ತು ಉಳಿಯುವುದಿಲ್ಲ. ನನ್ನದೇ ಒಂದು ಗೋಶಾಲೆ ಇದೆ. ತುಪ್ಪ ಮಾರುವುದರೊಂದಿಗೆ ವಿಭೂತಿ, ಕರ್ಪೂರ ಹಾಗೂ ಕುಂಕುಮವನ್ನು ತಯಾರಿಸುತ್ತಿದ್ದೇನೆ. ಅಲ್ಲದೇ ಸಾಬೂನು ಕೂಡಾ ತಯಾರು ಮಾಡುತ್ತಿದ್ದೇನೆ. ಗೋಮೂತ್ರವನ್ನು ಸಹ 130 ರೂ.ಗೆ ಮಾರುತ್ತಿದ್ದೇನೆ. ಆಕಳಿನ ಮಜ್ಜಿಗೆಯನ್ನು 30 ರೂ.ಗೆ ಹಾಗೂ ದೇಶೀಯ ಆಕಳಿನ ಹಾಲನ್ನು 100 ರೂ.ಗೆ ಮಾರುತ್ತಿದ್ದೇನೆ. ನಮ್ಮಲ್ಲಿ ಗೋ ಸಂಪತ್ತು ಉಳಿಯ ಬೇಕಾದರೆ ಜೋಳಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ಕೊಡಬೇಕು ಎಂದರು.

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    ನಮ್ಮ ಭಾಗದಲ್ಲಿ ಅಕ್ಕಿಯ ಬದಲಾಗಿ ಜೋಳ ಕೊಡಿ. 10 ಕೆಜಿ ಅಕ್ಕಿ ಇನ್ನೂ ಬಂದಿಲ್ಲ. ನರೇಂದ್ರ ಮೋದಿ 5 ವರ್ಷ 5 ಕಿಲೋ ಅಕ್ಕಿಯನ್ನು ಈ ದೇಶದ ಬಡವರಿಗೆ ಕೊಡುವಂತಹ ಕೆಲಸ ಮಾಡಿದ್ದಾರೆ. 5 ಕಿಲೋ ಅಕ್ಕಿಯ ಬದಲು ಜೋಳ ಕೊಡಿ ಎಂದು ನಾನು ಆಹಾರ ಸಚಿವರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಇವತ್ತು ವಿದೇಶಕ್ಕೆ ಹೋದರೂ ಜೋಳದ ರೊಟ್ಟಿ ಸಿಗುತ್ತದೆ. ಕೆಲವರು ಜೋಳದ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂದು ಬರಗಾಲದಿಂದ ರೈತರು ಹಸುಗಳನ್ನು (Cow) ಸಾಕಲಾಗದೆ ಗೋಶಾಲೆಗೆ ಅಥವಾ ರಸ್ತೆಯ ಬದಿಯಲ್ಲಿ ಬಿಡುತ್ತಾರೆ. ಇನ್ನೂ ಕೆಲವರು ಕಟುಕರ ಕೈಗೆ ಕೊಡುತ್ತಾರೆ. ಆದ್ದರಿಂದ ಜೋಳಕ್ಕೆ ಬೆಂಬಲ ಬಲ ಕೊಡಿ ಎಂದು ಮನವಿ ಮಾಡಿದರು.

    Demo
    Share. Facebook Twitter LinkedIn Email WhatsApp

    Related Posts

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025

    ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು – ಕಾರಿನ ಮುಂಭಾಗ ಸಂಪೂರ್ಣ ಜಖಂ!

    July 1, 2025

    ಹಾಸನದಲ್ಲಿ ಮಹಾಮಾರಿ ಹೃದಯಾಘಾತಕ್ಕೆ ಬಾಣಂತಿ ಬಲಿ ; ನಿಲ್ಲದ ಆತಂಕ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.