Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ‘ಪೀರಿಯೆಡ್ ಲೀವ್’ ನೀಡುವ ಕುರಿತ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿಕೆ: ನಟಿ ಕಂಗನಾ ರಣಾವತ್ ಹೇಳಿದ್ದೇನು?

    By AIN AuthorDecember 16, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ‘ಪೀರಿಯೆಡ್ ಲೀವ್’ ನೀಡುವ ಕುರಿತ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಹೇಳಿಕೆಯನ್ನು ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಬೆಂಬಲಿಸಿದ್ದಾರೆ.

    ಇರಾನಿ ಹೇಳಿಕೆಯನ್ನು ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಾಕಿಕೊಂಡಿರುವ ನಟಿ, ಮನುಕುಲದ ಇತಿಹಾಸದಲ್ಲಿ ದುಡಿಯದ ಮಹಿಳೆ ಇಲ್ಲವೇ ಇಲ್ಲ. ವ್ಯವಸಾಯದಿಂದ ಹಿಡಿದು ಮನೆ ಕೆಲಸ, ಮಕ್ಕಳನ್ನು ಬೆಳೆಸುವವರೆಗೆ ಹೀಗೆ ಪ್ರತಿ ದಿನ ಕೆಲಸ ಮಾಡುತ್ತಲೇ ಇರುತ್ತಾರೆ. ಕುಟುಂಬ ಸಮುದಾಯ ಅಥವಾ ರಾಷ್ಟ್ರದ ಮೇಲಿನ ಅವರ ಬದ್ಧತೆಗೆ ಯಾವ ವಿಚಾರಗಳು ಅಡ್ಡಿಯಾಗುವುದಿಲ್ಲ. ಹೀಗಾಗಿ ಪೀರಿಯೆಡ್ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅವಶ್ಯಕತೆ ಇಲ್ಲ. ಇದು ಋತುಚಕ್ರವೇ ಹೊರತು ರೋಗ ಅಥವಾ ಅಂಗವಿಕಲತೆ ಅಲ್ಲ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

    ಇರಾನಿ ಹೇಳಿಕೆಯನ್ನು ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಾಕಿಕೊಂಡಿರುವ ನಟಿ, ಮನುಕುಲದ ಇತಿಹಾಸದಲ್ಲಿ ದುಡಿಯದ ಮಹಿಳೆ ಇಲ್ಲವೇ ಇಲ್ಲ. ವ್ಯವಸಾಯದಿಂದ ಹಿಡಿದು ಮನೆ ಕೆಲಸ, ಮಕ್ಕಳನ್ನು ಬೆಳೆಸುವವರೆಗೆ ಹೀಗೆ ಪ್ರತಿ ದಿನ ಕೆಲಸ ಮಾಡುತ್ತಲೇ ಇರುತ್ತಾರೆ. ಕುಟುಂಬ ಸಮುದಾಯ ಅಥವಾ ರಾಷ್ಟ್ರದ ಮೇಲಿನ ಅವರ ಬದ್ಧತೆಗೆ ಯಾವ ವಿಚಾರಗಳು ಅಡ್ಡಿಯಾಗುವುದಿಲ್ಲ. ಹೀಗಾಗಿ ಪೀರಿಯೆಡ್ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅವಶ್ಯಕತೆ ಇಲ್ಲ. ಇದು ಋತುಚಕ್ರವೇ ಹೊರತು ರೋಗ ಅಥವಾ ಅಂಗವಿಕಲತೆ ಅಲ್ಲ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

    ಸ್ಮೃತಿ ಇರಾನಿ ಹೇಳಿದ್ದೇನು..?: ಗುರುವಾರ ರಾಜ್ಯ ಸಭೆಯಲ್ಲಿ ಸಚಿವೆ ಸ್ಮೃತಿ ಇರಾನಿಯವರು ಪೀರಿಯೆಡ್ ಲೀವ್ (Period Leave) ಕುರಿತು ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ ಋತುಚಕ್ರ ಮಹಿಳೆಯರ ಜೀವನದ ನೈಸರ್ಗಿಕ ಭಾಗ. ಇದು ಅಂಗವಿಕಲತೆ ಎಂದು ಪರಿಗಣಿಸಬಾರದು ಎಂಬುದಾಗಿ ಪ್ರಸ್ತಾಪ ಮಾಡಿದರು

    Demo
    Share. Facebook Twitter LinkedIn Email WhatsApp

    Related Posts

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಕೊಡವ ಕಾಂಟ್ರೋವರ್ಸಿ: ರಶ್ಮಿಕಾ ಮಂದಣ್ಣ ಪರ ಬ್ಯಾಟ್‌ ಬೀಸಿದ ಕೊಡವತಿ ಹರ್ಷಿಕಾ!

    July 5, 2025

    ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ..ಸುದೀಪ್‌ 47ನೇ ಸಿನಿಮಾ ಅನೌನ್ಸ್

    July 5, 2025

    ಬಿಕಿನಿಯಲ್ಲಿ ಬಿಸಿ ಏರಿಸಿದ ದರ್ಶನ ನಟಿ..ಬೀಚ್‌ನಲ್ಲಿ ಪ್ರಣಿತಾ ಸೌಂದರ್ಯ ಸಮರ! Photo ಆಲ್ಬಂ!

    July 5, 2025

    ಚಿನ್ನದ ಅರಗಿಣಿಗೆ ಬಿಗ್‌ ಶಾಕ್…ರನ್ಯಾ ರಾವ್ ಆಸ್ತಿ ಜಪ್ತಿ ಮಾಡಿದ ED!

    July 5, 2025

    ʼವೈರಲ್‌ ವಯ್ಯರಿʼಯಾದ ಶ್ರೀಲೀಲಾ…ಜನಾರ್ಧನ ರೆಡ್ಡಿ ಮಗನ ಜೊತೆ ಡ್ಯಾನ್ಸೋ ಡ್ಯಾನ್ಸ್!

    July 5, 2025

    Video: ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ..ಪತ್ನಿ ಮೊಗದಲ್ಲಿ ಸಂತಸ!

    July 5, 2025

    ಅಜಿತ್‌ ಬಳಿಕ ಕಾರ್‌ ರೇಸ್‌ಗಿಳಿಂದ ಮತ್ತೊಬ್ಬ ಸೌತ್‌ ಸ್ಟಾರ್….ಬೆಂಗಳೂರು ತಂಡ ಖರೀದಿಸಿದ್ಯಾರು?

    July 5, 2025

    ʼಡೆವಿಲ್‌ʼನಿಂದ ಹೊರಹಾಕಿದ್ದ ಅಕ್ಕನ ಮಗನಿಗೆ ಭರ್ಜರಿ ಚಾನ್ಸ್‌ ಕೊಟ್ಟ ದರ್ಶನ್‌..ಇದಪ್ಪ ನಮ್ಮ ಡಿಬಾಸ್‌ ಅಂತಿದ್ದಾರೆ ಫ್ಯಾನ್ಸ್!‌

    July 5, 2025

    ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ 5 ಬಸ್’ಗಳ ನಡುವೆ ಸರಣಿ ಅಪಘಾತ: 36 ಮಂದಿಗೆ ಗಂಭೀರ ಗಾಯ!

    July 5, 2025

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ..! ಸ್ಥಳದಲ್ಲೇ ಸಾವು

    July 5, 2025

    ಮಂಕು ಬುದ್ದಿ ಮಂದಣ್ಣ ಮತ್ತೊಂದು ಎಡವಟ್ಟು..ʼಓಂʼ ಸಿನಿಮಾ ನೋಡಿಲ್ವೆನಮ್ಮ ನ್ಯಾಷನಲ್‌ ಕ್ರಶ್?‌ Video

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.