Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿದ್ದರಾಮಯ್ಯನವರು ತಮ್ಮ ಮಗನಿಗೆ ಟಿಪ್ಪು ಅಂತ ನಾಮಕರಣ ಮಾಡಿದ್ರು ಅಚ್ಚರಿ ಇಲ್ಲ: BJP ಟಾಂಗ್!

    By AIN AuthorDecember 16, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ (Siddaramaiah) ಸಾಹೇಬರು ನಾಳೆ ಯತೀಂದ್ರ (Yatindra) ಅವರಿಗೆ ಟಿಪ್ಪು(Tippu) ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.

    ಕಾಂಗ್ರೆಸ್‌ (Congres) ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ಸರ್ಕಾರಕ್ಕೆ ಬಿಜೆಪಿ ಟಾಂಗ್‌ ನೀಡಿದೆ.

    ಪೋಸ್ಟ್‌ನಲ್ಲಿ ಏನಿದೆ?
    ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ರೂ. ಕೊಡುತ್ತಿರುವ ಸಿದ್ದರಾಮಯ್ಯನವರು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು – ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ, ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ, ಮೈಸೂರು ವಿವಿಗೆ ಟಿಪ್ಪು ಹೆಸರು, ಟಿಪ್ಪುವಿನ 108 ಅಡಿ ಪ್ರತಿಮೆ, ಟಿಪ್ಪು ಮದ್ಯದ ಬಾಟಲಿ, ಬಿಎಂಟಿಸಿ/ಕೆಎಸ್‌ಆರ್‌ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು

    Demo
    Share. Facebook Twitter LinkedIn Email WhatsApp

    Related Posts

    Namma Metro: ಇಂದು ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ!

    July 6, 2025

    ಮೇಕೆದಾಟು ವಿಚಾರದಲ್ಲಿ ಯಾವ ಪಕ್ಷವೂ ರಾಜಕೀಯ ಮಾಡಬಾರದು: MB ಪಾಟೀಲ್

    July 5, 2025

    ಪ್ರಿಯಾಂಕ ಖರ್ಗೆಗೆ ಅಧಿಕಾರದ ಮದ ಹೆಚ್ಚಾಗಿದೆ: BS ಯಡಿಯೂರಪ್ಪ ವಾಗ್ದಾಳಿ!

    July 5, 2025

    ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    July 5, 2025

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    July 5, 2025

    ನಕಾರಾತ್ಮಕ ರಾಜಕಾರಣದಿಂದಲೇ ಖರ್ಗೆ ಅವರನ್ನು ಜನರು 3 ಬಾರಿ ತಿರಸ್ಕರಿಸಿದ್ದಾರೆ: ಪಿಯೂಷ್ ಗೋಯಲ್

    July 5, 2025

    ನಿಷೇಧ ಇದ್ದರೂ ಕಳಪೆ ಹೆಲ್ಮೆಟ್: ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು!

    July 5, 2025

    ಕೊಡವ ಕಾಂಟ್ರೋವರ್ಸಿ: ರಶ್ಮಿಕಾ ಮಂದಣ್ಣ ಪರ ಬ್ಯಾಟ್‌ ಬೀಸಿದ ಕೊಡವತಿ ಹರ್ಷಿಕಾ!

    July 5, 2025

    ಸಿದ್ದರಾಮಯ್ಯ, ಡಿಕೆಶಿ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ: ರೇಣುಕಾಚಾರ್ಯ

    July 5, 2025

    Malleswaram Bomb Blast: 30 ವರ್ಷ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್..!

    July 5, 2025

    ಸ್ನೇಹಿತನಿಗೆ ಮುಹೂರ್ತವಿಟ್ಟು ಸುಲಿಗೆ ಮಾಡಿದ್ದ ಆರೋಪಿಗಳು ಅರೆಸ್ಟ್..!

    July 5, 2025

    ಇಂದಿನಿಂದ Neeraj Chopra Classic ಶುರು: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಭಾರೀ ಬದಲಾವಣೆ

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.