Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಷ್ಣು ಪುಣ್ಯಭೂಮಿಗಾಗಿ ಅಭಿಮಾನಿಗಳ ಹೋರಾಟ : ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ!

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಮ್ಮನ್ನಗಲಿ 14 ವರ್ಷ ಉರುಳಿದೆ. ಆದರೆ, ಈವರೆಗೆ ಅವರ ಅಂತಿಮ ಸಂಸ್ಕಾರ ನಡೆದ ಪುಣ್ಯಭೂಮಿ ಜಾಗದ ವಿವಾದ ಮಾತ್ರ ಬಗೆಹರೆದಿಲ್ಲ. ಅದಕ್ಕೊಂದು ತಾತ್ವಿಕ ಅಂತ್ಯ ಕೊಡಬೇಕು ಅಂತಲೇ ಅಭಿಮಾನಿಗಳು ‘ವಿಷ್ಣು ಪುಣ್ಯಭೂಮಿ ಹೋರಾಟ’ಕ್ಕೆ ಮುಂದಾಗಿದ್ದಾರೆ.

    ಸಾಹಸ ಸಿಂಹ, ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ನಮ್ಮನ್ನಗಲಿ ಇದೇ ಡಿಸೆಂಬರ್ 30ಕ್ಕೆ 14 ವರ್ಷಗಳು ತುಂಬುತ್ತೆ. ದುರಂತ ಅಂದ್ರೆ ಇಷ್ಟು ವರ್ಷಗಳ ಬಳಿಕವೂ ಅವರ ಪುಣ್ಯಭೂಮಿ ಉಳಿಸೋದಕ್ಕಾಗಿ ಅಭಿಮಾನಿಗಳು ಹೋರಾಟ ಮಾಡುವ ಸನ್ನಿವೇಶ ನಿರ್ಮಾಣ ಆಗಿದೆ. ಇಂದು ಫ್ರೀಡಂ ಪಾರ್ಕ್​ನಲ್ಲಿ ವಿಷ್ಣು ಅಭಿಮಾನಿಗಳು ಪುಣ್ಯಭೂಮಿ ಹೋರಾಟ ನಡೆಸುವುದಕ್ಕೆ ಸಜ್ಜಾಗಿದ್ದಾರೆ.

    2010 ಡಿಸೆಂಬರ್ 30ರಂದು ಡಾ.ವಿಷ್ಣು ಅಗಲಿಕೆಯ ಸುದ್ದಿ ಬಂದಾಗ ಇಡೀ ನಾಡೇ ಆಘಾತಕ್ಕೆ ಒಳಗಾಗಿತ್ತು. ಅಂದು ತರಾತುರಿಯಲ್ಲಿ ಅಂದಿನ ಸರ್ಕಾರ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಂತಿಮ ಸಂಸ್ಕಾರವನ್ನ ಮಾಡಿಬಿಟ್ಟಿತು. ಆದ್ರೆ, ನಂತರ ದಿನಗಳಲ್ಲಿ ಈ ಜಾಗದ ಸುತ್ತಲಿನ ವಿವಾದಗಳು ಹೊರಬಂದಿದ್ದು.

     

    Demo
    Share. Facebook Twitter LinkedIn Email WhatsApp

    Related Posts

    ಗೋದಾಮಿನಲ್ಲಿ ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಬಟ್ಟೆಗಳು!

    July 6, 2025

    ಮತ್ತೊಂದು ಚೀಟಿ ಪಂಗನಾಮ: 600ಕ್ಕೂ ಹೆಚ್ಚು ಜನರನ್ನು ನಂಬಿಸಿ ರಾತ್ರೋರಾತ್ರಿ ಎಸ್ಕೇಪ್!

    July 6, 2025

    Siddaramaiah: ಒಬಿಸಿ ಸಲಹಾ ಮಂಡಳಿಗೆ “CM” ನೇಮಕ: ರಾಜ್ಯದಿಂದ ದೇಶದತ್ತ ಸಿದ್ದರಾಮಯ್ಯ ಪಯಣ?

    July 6, 2025

    ‘ರಾಮಾಯಣ’ ಚಿತ್ರಕ್ಕೆ ಹೊಸ ವಿವಾದ! ರಣಬೀರ್ ಕಪೂರ್’ಗೆ ಶುರುವಾಯ್ತು ಟ್ರೋಲ್

    July 6, 2025

    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಅಪಘಾತ: ಡಿಕ್ಕಿಯ ರಭಸಕ್ಕೆ ಎರಡು ಪೀಸ್ ಆದ ಟೆಂಪೋ!

    July 6, 2025

    BBMP ಜಾಗದಲ್ಲಿ ಖಾಸಗಿ ವ್ಯಕ್ತಿಗಳದ್ದೆ ದರ್ಬಾರ್: ಗ್ಯಾರೇಜ್ ಮೆಟೆರಿಯಲ್ ಇಡಬೇಡ ಎಂದಿದ್ದಕ್ಕೆ ಹಲ್ಲೆ!

    July 6, 2025

    ಹಾರ್ಟ್ ಅಟ್ಯಾಕ್ ಭೂತ: ರಾಜ್ಯದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ..!

    July 6, 2025

    ಭೀಕರ ರಸ್ತೆ ಅಪಘಾತ: ಡಿವೈಡರ್​ಗೆ ಡಿಕ್ಕಿ ಹೊಡೆದು ಟೆಂಪೊ ಪೀಸ್-ಪೀಸ್!

    July 6, 2025

    Bangalore: ಪಾರ್ಟಿಗಳ ಮೇಲೆ ಪೊಲೀಸರ ಹದ್ದಿನ ಕಣ್ಣು: ಹೋಟೆಲ್ ಮಾಲೀಕರಿಗೆ ಖಡಕ್ ಎಚ್ಚರಿಕೆ

    July 6, 2025

    ಮುಂಗಾರು ಆರ್ಭಟ: ಜುಲೈ 12 ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ!

    July 6, 2025

    ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ!

    July 6, 2025

    Rain Alert: ಕರ್ನಾಟಕದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.