Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು: ಯತ್ನಾಳ, ಅನಂತಕುಮಾರ, ಸಂಗಣ್ಣ ದೆಹಲಿಗೆ ಬುಲಾವ್

    By AIN AuthorDecember 18, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದು ಪಕ್ಷದ ನಾಯಕರ ವಿರುದ್ಧವೇ ಬಹಿರಂಗವಾಗಿ ಹಿಗ್ಗಾಮುಗ್ಗ ಮಾತನಾಡುವ ವಿಜಯಪುರ ಶಾಸಕ
    ನೇತೃತ್ವದಲ್ಲಿಂದು ಹುಬ್ಬಳ್ಳಿಯಿಂದ ಮೂವರು ನಾಯಕರು ನವದೆಹಲಿಗೆ
    ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಿದರು‌.

    ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜೇಯಂದ್ರ ಹಾಗೂ ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ ಅವರು ನೇಮಕ ಮಾಡುತಿದ್ದಂತೆ ಬಸನಗೌಡ ಪಾಟೀಲ್ ಯತ್ನಾಳ ಬಹಿರಂಗವಾಗಿ ಟೀಕೆ ಮಾಡಲಾರಂಬಿಸಿದರು‌ .

    ಆದ್ದರಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ಇನ್ನು ಮುಂದೆ ಬಹಿರಂಗವಾಗಿ ಮಾತನಾಡಬಾರದು ಎಂಬ ತಾಕೀತು ಮಾಡುವುದು ಯಾವುದೇ ಕಾರಣಕ್ಕೂ ಪಕ್ಷದ ಆಂತರಿಕ ವಿಚಾರ ಬಹಿರಂಗವಾಗಿ ಮಾತನಾಡಿರುವ ವಿಚಾರವನ್ನ ಚರ್ಚೆ ಮಾಡಬಾರದು ಎಂಬ ತಾಕೀತು ಮಾಡುವ ಸಾಧ್ಯತೆ ಇದೆ.

    ಪಕ್ಷದ ವರಿಷ್ಠರಿಂದ ಯತ್ನಾಳ ಗೆ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದು ಇನ್ನು ಇದೇ ಸಂದರ್ಭದಲ್ಲಿ
    ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪುವ ಭೀತಿ ವಿಚಾರವಾಗಿ ಸಹ ಸಂಗಣ್ಣ ಕರಡಿ, ಅನಂತಕುಮಾರ ಹೆಗಡೆ ಸಹ ದೆಹಲಿಗೆ ಪಯಣ ಮಾಡಿದ್ದಾರೆ ಎನ್ನಲಾಗಿದೆ.

    ನಾಳೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಗೃಹ ಸಚಿವ ಅಮಿತಾ ಶಾ ಭೇಟಿಯಾಗಲಿರುವ ನಾಯಕರು ರಾಜ್ಯದ ಭಾರತೀಯ ಜನತಾ ಪಕ್ಷದ ವಿದ್ಯಮಾನಗಳ ಬಗ್ಗೆ ಸಹ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಬ್ಯಾಂಕ್ ಅಧಿಕಾರಿಗಳು ಫಲಾನುಭವಿಗಳ ಜೊತೆಗೆ ಸೌಜನ್ಯದಿಂದ ವರ್ತಿಸಿ: ಪ್ರಲ್ಹಾದ್ ಜೋಶಿ

    July 7, 2025

    ನಟ ದರ್ಶನ್ ಕೇಸ್ ನಂತೆ ಮತ್ತೊಂದು ಪ್ರಕರಣ ಬೆಳಕಿಗೆ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ!

    July 7, 2025

    ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ KSRTC ಬಸ್: ತಪ್ಪಿದ ದುರಂತ!

    July 7, 2025

    ಸವಾರನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಬೈಕ್: ಇಬ್ಬರು ಸಾವು!

    July 7, 2025

    ಸೋಮವಾರಪೇಟೆ: ನಿವೃತ ಯೋಧ ಮಂಜುನಾಥ್ ಗೆ ಅಭೂತಪೂರ್ವ ಸ್ವಾಗತ!

    July 7, 2025

    ನಿಮ್ಮ ಅಪ್ಪ ದೊಡ್ಡ-ದೊಡ್ಡ ನಾಯಕರನ್ನ ಬಲಿ ಕೊಟ್ಟು ನಿನ್ನ ಮಂತ್ರಿ ಮಾಡಿದ್ದಾರೆ: ಪ್ರತಾಪ್ ಸಿಂಹ ವಾಗ್ದಾಳಿ!

    July 7, 2025

    ಕೊಡಗಿನಲ್ಲಿ ಧಾರಕಾರ ಮಳೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!

    July 7, 2025

    ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ!

    July 7, 2025

    ಹುಬ್ಬಳ್ಳಿ: ತುರ್ತು ಪರಿಸ್ಥಿತಿಯ ಕರಾಳ ದಿನಗಳ ಅನಾವರಣ ಕಾರ್ಯಕ್ರಮ!

    July 6, 2025

    ಮಳೆ ಆರ್ಭಟ: ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!

    July 6, 2025

    ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು!

    July 6, 2025

    ಶಿರಾದಲ್ಲಿ ಹಾಡಹಗಲೇ ಜಳಪಿಸಿದ ಲಾಂಗು-ಮಚ್ಚು: ನಡುರಸ್ತೆಯಲ್ಲೇ ಯುವಕನಿಗೆ ಭೀಕರ ಹಲ್ಲೆ!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.