Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    PM Kisan Samman Nidhi Yojana: ಇ ಕೆವೈಸಿ ಮಾಡಿದ್ದರೂ ಹಣ ಬಂದಿಲ್ಲದಿದ್ದರೆ ಹೀಗೆ ಮಾಡಿ!

    By AIN AuthorMarch 12, 2024
    Share
    Facebook Twitter LinkedIn Pinterest Email
    Demo

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, 9 ಕೋಟಿಗೂ ಹೆಚ್ಚು ರೈತರ ಖಾತೆಗೆ 21,000 ಕೋಟಿ ರೂ ವರ್ಗಾವಣೆ ಮಾಡಲಾಗಿದೆ.

    ಅಷ್ಟೂ ಫಲಾನುಭವಿಗಳ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಇಲ್ಲಿಯವರೆಗೆ 16 ಕಂತುಗಳನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.

    ಐದು ವರ್ಷದಲ್ಲಿ ಒಟ್ಟಾರೆ 3 ಲಕ್ಷ ಕೋಟಿ ರೂ ಹಣ ರೈತರಿಗೆ ಸಿಕ್ಕಿದೆ. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅರ್ಹ ರೈತರಿಗೆ ವರ್ಷಕ್ಕೆ 6,000 ರೂ ಒದಗಿಸುತ್ತದೆ. ನಾಲ್ಕು ತಿಂಗಳಿಗೊಮ್ಮೆಯಂತೆ 2,000 ರೂಗಳನ್ನು ನೀಡಲಾಗುತ್ತದೆ

    ಒಂದು ವೇಳೆ ನೀವು ಯೋಜನೆಯ ಫಲಾನುಭವಿಯಾಗಿ ಇಕೆವೈಸಿ ಮಾಡಿದ್ದರೂ ಹಣ ಬಂದಿಲ್ಲದಿದ್ದರೆ ದೂರು ಸಲ್ಲಿಸಲು ಅವಕಾಶ ಇದೆ. ಹೆಲ್ಪ್ ಡೆಸ್ಕ್ ತೆರೆದಿರುತ್ತದೆ, ಸಹಾಯವಾಣಿ ನಂಬರ್​ಗಳಿವೆ. ಪಿಎಂ ಕಿಸಾನ್ ಪೋರ್ಟಲ್​ಗೆ ಹೋಗಿ (pmkisan.gov.in/) ನೇರವಾಗಿ ದೂರು ಸಲ್ಲಿಸುವ ಅವಕಾಶ ಇದೆ.

    ದೂರು ಸಲ್ಲಿಸುವ ಕ್ರಮಗಳು

    • ಇಮೇಲ್ ಐಡಿ: [email protected] ಮತ್ತು [email protected]
    • ಪಿಎಂ ಕಿಸಾನ್ ಹೆಲ್ಪ್​ಲೈನ್ ನಂಬರ್: 155261 / 011-24300606
    • ಪಿಎಂ ಕಿಸಾನ್ ಟೋಲ್ ಫ್ರೀ ನಂಬರ್: 1800-115-526
    • ಪೋರ್ಟಲ್​ನಲ್ಲಿ ನೇರ ಲಿಂಕ್: pmkisan.gov.in/Grievance.aspx

    ಇಲ್ಲಿ ಪೋರ್ಟಲ್​ನಲ್ಲಿ ನೀವು ಮೇಲಿನ ದೂರು ಪುಟ ತೆರೆದರೆ, ಅದರಲ್ಲಿ ನಿಮ್ಮ ಆಧಾರ್ ನಂಬರ್ ಅಥವಾ ಅಕೌಂಟ್ ನಂಬರ್, ಅಥವಾ ಮೊಬೈಲ್ ನಂಬರ್ ಅನ್ನು ನಮೂದಿಸಿ, ‘ಗೆಟ್ ಡೀಟೇಲ್ಸ್’ ಕ್ಲಿಕ್ ಮಾಡಿ.

    ಪಿಎಂ ಕಿಸಾನ್ ಹಣ ಬರದೇ ಇರುವುದಕ್ಕೆ ಸಂಭಾವ್ಯ ಕಾರಣಗಳೇನು?

    • ಬ್ಯಾಂಕ್ ಖಾತೆ ಸ್ಥಗಿತಗೊಂಡಿರಬಹುದು
    • ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರಬಹುದು
    • ಖಾತೆದಾರ ಮೃತಪಟ್ಟಿರಬಹುದು
    • ಆಧಾರ್ ನಿಷ್ಕ್ರಿಯಗೊಂಡಿರಬಹುದು
    • ಬ್ಯಾಂಕ್ ಖಾತೆ ತಪ್ಪಾಗಿ ನಮೂದಿಸಿರಬಹುದು
    • ಬ್ಯಾಂಕ್ ಖಾತೆಯ ಐಎಫ್​ಎಸ್​ಸಿ ಕೋಡ್ ತಪ್ಪಾಗಿರಬಹುದು
    • ನೀವು ಪಿಎಂ ಕಿಸಾನ್ ಯೋಜನೆಯಲ್ಲಿ ಇಕೆವೈಸಿ ಅಪ್​ಡೇಟ್ ಮಾಡಿಲ್ಲದೇ ಇದ್ದರೆ 14, 15 ಮತ್ತು 16ನೇ ಕಂತಿನ ಹಣ ಸಿಕ್ಕಿರುವುದಿಲ್ಲ. ಸರ್ಕಾರ ಈ ಹಿಂದೆಯೇ ಸಾಕಷ್ಟು ಗಡುವು ಕೊಟ್ಟಿತ್ತು. ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಸುಲಭವಾಗಿ ಇಕೆವೈಸಿ ಸಲ್ಲಿಸಬಹುದು

    Demo
    Share. Facebook Twitter LinkedIn Email WhatsApp

    Related Posts

    ಕುಸಿತ ಮಾವಿನ ಬೆಲೆ: ರೋಡಿಗೆ ಮಾವು ಸುರಿದು ಅನ್ನದಾತರ ಆಕ್ರೋಶ

    June 11, 2025

    Vijyapura: ರೈತನ ಕಷ್ಟಕ್ಕೆ ಸಿಗದ ಲಾಭ: 5 ಲಾರಿ ಈರುಳ್ಳಿ ನೆಲಸಮ..!

    June 10, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    June 3, 2025

    Cardamom: ನಿಮ್ಮ ಮನೆಯ ಬಾಲ್ಕನಿಯಲ್ಲಿ “ಮಸಾಲೆಗಳ ರಾಣಿ” ಬೆಳೆಯಬಹುದು..! ಹೇಗೆ ಗೊತ್ತಾ..?

    June 2, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ಮಲ್ಲಯ್ಯನಪುರದಲ್ಲಿ ಕಾಡಾನೆಗಳ ಆತಂಕ: ರೈತರಿಗೆ ಭಾರೀ ನಷ್ಟ

    May 26, 2025

    ಒಂದಕ್ಕೆ 3 ಪಟ್ಟು ಲಾಭ ತೆಗೆಯಬೇಕಾ, ಹಾಗಿದ್ದರೆ ಶುಂಠಿ ಕೃಷಿ ಮಾಡಿ: ಬೆಳೆಯುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

    May 23, 2025

    ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳಗಾರರು – ಬೆಂಬಲ ಬೆಲೆಗೆ ಒತ್ತಾಯ

    May 19, 2025

    ನಾಲ್ಕು ಲಕ್ಷ ಬಂಡವಾಳ, 25 ಲಕ್ಷ ಲಾಭ.. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿಯಾದ ಪದವೀಧರ ರೈತ..!

    May 16, 2025

    ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.