Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Yashaswini Card: ರೈತರಿಗೆ ಗುಡ್‌ನ್ಯೂಸ್‌: ಯಶಸ್ವಿನಿ ಯೋಜನೆಯ ಹೊಸ ಸದಸ್ಯರ ನೋಂದಣಿಗೆ ದಿನಾಂಕ ವಿಸ್ತರಣೆ!

    By AIN AuthorMarch 18, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಸದಸ್ಯರನ್ನು ನೋಂದಾಯಿಸಲು ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಯಶಸ್ವಿನಿ ಕಾರ್ಡ್ ಮಾಡಿಸದೆ ಇರುವವರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

    ಕರ್ನಾಟಕ ಸರ್ಕಾರವು ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿದ್ದು 2023-24 ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಅವಕಾಶ ನೀಡಿದ್ದು, ಸದಸ್ಯರ ನೋಂದಾವಣೆಗೆ ಫೆಬ್ರವರಿ28 ಕೊನೆಯ ದಿನಾಂಕವಾಗಿದ್ದು, ಯೋಜನೆಯನ್ನು ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿ:31-03-2024 ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

    ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅಡಿಯಲ್ಲಿ ಸುಮಾರು 30ಲಕ್ಷಕ್ಕೂ ಅಧಿಕ ಸದಸ್ಯರ ನೋಂದಾವಣೆ ಗುರಿ ಹೊಂದಿದ್ದು, ಆದರೆ ಸದಸ್ಯರ ನೋಂದಾವಣೆ ನಿರೀಕ್ಷಿಸಿದ ಮಟ್ಟದಲ್ಲಿ ಸಾಧ್ಯವಾಗಿಲ್ಲ ಹಾಗೂ ಈ ಅವಧಿಯಲ್ಲಿ ಎಲ್ಲಾ ಸಂಘದ ಸದಸ್ಯರುಗಳ ನೋಂದಾವಣೆ ಸಾದ್ಯವಾಗುವುದಿಲ್ಲವೆಂದು ಹಾಗೂ ಅನೇಕ ಸಹಕಾರೀ ಸಂಘಗಳು, ಸದಸ್ಯರು ಗಳು, ಶಾಸಕರು, ವಿಧಾನ ಸಭೆ ಹಾಗೂ ಪರಿಷತ್ ನ ಸದಸ್ಯರುಗಳೂ ಕೂಡ ಯೋಜನೆಯ ನೋದಾವಣೆಯ ಅವಧಿಯನ್ನು ವಿಸ್ತರಿಸುವಂತೆ ಈಗಾಗಲೇ ಮನವಿ ಸಲ್ಲಿಸಿರುತ್ತಾರೆ.

    ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು ?

    ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು .

    Demo
    Share. Facebook Twitter LinkedIn Email WhatsApp

    Related Posts

    ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!

    June 14, 2025

    ನಡುರಸ್ತೆಯಲ್ಲೇ ಪಟಾಕಿ, ಪೇಪರ್ ಬ್ಲಾಸ್ಟ್ ಸಿಡಿಸಿ ಬರ್ತಡೆ ಸೆಲಬ್ರೇಷನ್: ಸುಮೋಟೋ ಕೇಸ್ ದಾಖಲಿಸಿ ತನಿಖೆ ಕೈಗೊಂಡ ಖಾಕಿ!

    June 14, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಜೋರು ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ?

    June 14, 2025

    ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್!

    June 14, 2025

    16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ CM ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ!

    June 13, 2025

    Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?

    June 13, 2025

    ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!

    June 13, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.