Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ – ಅರವಿಂದ್ ಕೇಜ್ರಿವಾಲ್ ಕಿಡಿ!

    By Author AINMarch 28, 2024
    Share
    Facebook Twitter LinkedIn Pinterest Email
    Demo

    ನವದೆಹಲಿ:- ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ ಎಂದು ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

    ಹೊಸ ಅಬಕಾರಿ ನೀತಿ ಹಗರಣದಲ್ಲಿ  ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರ ಇಡಿ  ಕಸ್ಟಡಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ.

    ಇದಕ್ಕೂ ಮುನ್ನ ಕಸ್ಟಡಿ ಅಂತ್ಯವಾದ ಹಿನ್ನಲೆ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಲಯದ (Court) ಮುಂದೆ ಹಾಜರುಪಡಿಸಲಾಯಿತು. ಕೋರ್ಟ್ ಪ್ರವೇಶ ಮಾಡುವ ವೇಳೆ “ಉದ್ದೇಶಪೂರ್ವಕವಾಗಿ ಸಿಕ್ಕಿಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ ಜನರು ಇದಕ್ಕೆ ಉತ್ತರಿಸಲಿದ್ದಾರೆ” ಎಂದು ಅಲ್ಲಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

    ವಿಚಾರಣೆ ಆರಂಭವಾಗುತ್ತಿದ್ದಂತೆ ತಮ್ಮ ಪರವಾಗಿ ತಾವೇ ವಾದ ಮಂಡಿಸಿದ ಅರವಿಂದ್ ಕೇಜ್ರಿವಾಲ್, ನನ್ನನ್ನು ಸಿಕ್ಕಿ ಹಾಕಿಸುವುದು ಇಡಿಯ ಏಕೈಕ ಉದ್ದೇಶವಾಗಿದೆ ಎಂದು ಆರೋಪಿಸಿದರು. ನಾನು ರಿಮಾಂಡ್ ಅನ್ನು ವಿರೋಧಿಸುತ್ತಿಲ್ಲ ಇಡಿ ಅವರು ಎಲ್ಲಿಯವರೆಗೆ ನನ್ನನ್ನು ಕಸ್ಟಡಿಯಲ್ಲಿ ಇರಿಸಬಹುದು? ಆದರೆ ಇಡಿ ತನಿಖೆಯ ಹೆಸರಿನಲ್ಲಿ ಸುಲಿಗೆ ದಂಧೆ ನಡೆಸುತ್ತಿರುವುದು ನಿಜವಾದ ಹಗರಣ ಎಂದು ವಾದಿಸಿದರು.

    ಕೆಲವು ಆರೋಪಿಗಳು ತಮ್ಮನ್ನು ಬಂಧಿಸಿದ ನಂತರ ಭಾರತೀಯ ಜನತಾ ಪಕ್ಷಕ್ಕೆ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣವನ್ನು ದೇಣಿಗೆ ನೀಡಿದ್ದಾರೆ. ನಂತರ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಶರತ್ ಚಂದ್ರ ರೆಡ್ಡಿ ಬಿಜೆಪಿಗೆ 55 ಕೋಟಿ ದೇಣಿಗೆ ನೀಡಿದ್ದಾರೆ. ದಂಧೆ ನಡೆಯುತ್ತಿದೆ ಎಂಬುದಕ್ಕೆ ನನ್ನ ಬಳಿ ಸಾಕ್ಷ್ಯವಿದೆ. ಹಣದ ಜಾಡು ಪತ್ತೆಯಾಗಿದೆ. ಬಂಧನದ ನಂತರ ಬಿಜೆಪಿಗೆ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಸಿಎಂ ಕೋರ್ಟ್ ಗಮನ ಸೆಳೆದರು.

    Demo
    Share. Facebook Twitter LinkedIn Email WhatsApp

    Related Posts

    ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆಗಳು: ಇಲ್ಲಿದೆ ಚಾರ್ಜ್ ಮಾಡದೆ 50 ವರ್ಷಗಳ ಕಾಲ ಕೆಲಸ ಮಾಡುವ ಬ್ಯಾಟರಿ!

    May 11, 2025

    India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!

    May 10, 2025

    ಭಾರತ-ಪಾಕ್‌ ಕದನಕ್ಕೆ ವಿರಾಮ: ಉಭಯ ರಾಷ್ಟ್ರಗಳ ಸಮ್ಮತಿ – ಟ್ರಂಪ್‌ ಘೋಷಣೆ

    May 10, 2025

    India Pakistan War: ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಸೇನೆ!

    May 10, 2025

    ಪಾಕ್ ದಾಳಿಗೆ ಗೋರಂಟ್ಲು ಯೋಧ ಹುತಾತ್ಮ: ಬೆಂಗಳೂರಿಗೆ ಆಗಮಿಸಿದ ಮುರಳಿ ನಾಯಕ್ ಪಾರ್ಥಿವ ಶರೀರ

    May 10, 2025

    India Pakistan War: ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು!

    May 10, 2025

    ಕಿಚ್ಚನಿಂದ ಪ್ರಧಾನಿಗೆ ಪತ್ರ…ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ ಎಂದ ಸುದೀಪ್! ‌

    May 10, 2025

    ಪಾಕ್‌ ಸೇನೆ ಭಾರತದ ನಾಗರಿಕರನ್ನು, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ: ವಿದೇಶಾಂಗ ಸಚಿವಾಲಯ

    May 10, 2025

    India Pakistan War: ಪಾಕಿಸ್ತಾನವನ್ನು ವಿಶ್ವದ ಮ್ಯಾಪ್ʼನಿಂದಲೇ ತೆಗೆದು ಹಾಕಬೇಕು: ಕಂಗನಾ ರಣಾವತ್

    May 10, 2025

    MS Dhoni: ಪಾಕಿಸ್ತಾನ ಜೊತೆ ಯುದ್ಧಕ್ಕೆ ಸಿದ್ದರಾದ್ರಾ ಧೋನಿ..! ಸೇನಾ ಉಡುಪಿನಲ್ಲಿ ಮಿಸ್ಟರ್ ಕೂಲ್

    May 10, 2025

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಭಾರತ- ಪಾಕಿಸ್ತಾನ ಘರ್ಷಣೆ: ತುರ್ತು ಸಭೆ ಕರೆದ ಪಾಕ್ ಪ್ರಧಾನಿ – ಯಾಕೆ ಗೊತ್ತಾ..?

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.